• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೆಹಲಿಯಲ್ಲಿ ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಸುರೇಶ್‌ ಗೋಪಿ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಇದ್ದರು. ಪ್ರವಾಸೋದ್ಯಮ ಇಲಾಖೆ ಎಂಟು ವಿಭಾಗಗಳಲ್ಲಿ ಆಯೋಜಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.
ಅಕ್ರಮ ಮರಳು ದಂಧೆ ವಿರುದ್ಧ ಮಂಗಳೂರಲ್ಲಿ ಭಾರಿ ಪ್ರತಿಭಟನೆ
ಕೆಥೋಲಿಕ್‌ ಸಭಾ ನೇತೃತ್ವದಲ್ಲಿ ಬಲ್ಮಠದಿಂದ ಮಿನಿ ವಿಧಾನಸೌಧ ವರೆಗೆ ಮೆರವಣಿಗೆ ನಡೆದು ಬಳಿಕ ಪ್ರತಿಭಟನಾ ಸಭೆ ನಡೆಸಲಾಯಿತು.
ಮೂಡುಬಿದಿರೆ: ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ
ತಾಲೂಕು ಘಟಕದ ಕಾರ್ಯದರ್ಶಿ ಉಷಾ ಮತ್ತು ತಾಲೂಕಿನ ವಿವಿಧ ಗ್ರಾಮಗಳ ಗ್ರಾಮಾಡಳಿತ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
ವಿಶ್ವಕರ್ಮ ಸಹಕಾರ ಬ್ಯಾಂಕ್‌ ಎಸ್‌ಕೆಎಫ್ ಎಲಿಕ್ಸರ್ ಶುದ್ಧ ನೀರಿನ ಘಟಕ ಲೋಕಾರ್ಪಣೆ
ಈ ಘಟಕದಲ್ಲಿ ೧ ರು.ಗೆ ೧ ಲೀ, ೫ ರು.ಗೆ ೫ ಲೀಟರ್, ೧೦ ರು. ನಾಣ್ಯ ಹಾಕಿ ೨೦ ಲೀ. ಶುದ್ಧ ಕುಡಿಯುವ ನೀರನ್ನು ಪಡೆಯಬಹುದು.
ಸ್ವಸ್ಥ ಸಮಾಜ ನಿರ್ಮಾಣಕ್ಕೆ ಭಜನೆ ಪೂರಕ: ಡಾ. ವೀರೇಂದ್ರ ಹೆಗ್ಗಡೆ
ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಮಾತನಾಡಿ ಹಿಂದಿನಿಂದಲೂ ಭಜನೆ ಇತ್ತು. ಆದರೆ ರಾಗ, ತಾಳಗಳ ಜ್ಞಾನಗಳ ಕೊರತೆ ಇತ್ತು. ಭಜನಾ ಕಮ್ಮಟದ ಮೂಲಕ ಶಿಸ್ತು, ರಾಗ, ತಾಳದ ಜ್ಞಾನ ಬಂದಿದೆ. ಭಜನಾ ಮಂಡಳಿಗೆ ಸ್ವರೂಪ ಸಿಕ್ಕಿದೆ. ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದ ರೀತಿಯಲ್ಲಿ ಕುಣಿತ ಭಜನೆಯ ತರಬೇತಿ ನೀಡಬೇಕು ಎಂದರು.
ಪಿಸಿಯೋಥೆರಪಿ ಚಿಕಿತ್ಸೆಗೆ ತಂತ್ರಜ್ಞಾನದ ಕೊಡುಗೆಗಮನಾರ್ಹ: ತೆಲಂಗಾಣ ಸಚಿವ ಡಿ.ಶ್ರೀಧರ್ ಬಾಬು
ಎಜೆ ಆಸ್ಪತ್ರೆಯ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ಪಿಸಿಯೋಥೆರಪಿ ಇದರ ವತಿಯಿಂದ ಎರಡು ದಿನಗಳ ರಾಷ್ಟ್ರೀಯ ಪಿಸಿಯೋಥೆರಪಿ ಕಾನ್ಫರೆನ್ಸ್‌ಗೆ ಚಾಲನೆ ನೀಡಲಾಯಿತು.
ಬೇಡಿಕೆ ಈಡೇರಿಸದಿದ್ದರೆ ‘ಬೆಂಗಳೂರು ಚಲೋ’ ಅನಿವಾರ್ಯ: ರಾಜ್ಯ ಸರ್ಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಎಚ್ಚರಿಕೆ
ನಗರದ ಮಿನಿ ವಿಧಾನ ಸೌಧದ ಮುಂಭಾಗ ಶುಕ್ರವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2ನೇ ದಿನಕ್ಕೆ ಕಾಲಿಟ್ಟ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರನ್ನು ಉದ್ದೇಶಿಸಿ ಮಾತನಾಡಿದರು.
ಪ್ರತಿಷ್ಠಿತ ಏಮ್ಸ್‌, ಐಐಟಿ, ಎನ್‌ಐಟಿಗಳಲ್ಲಿ ಎಕ್ಸ್‌ಪರ್ಟ್‌ ವಿದ್ಯಾರ್ಥಿಗಳ ಪ್ರವೇಶ
ಒಂದೇ ಶಿಕ್ಷಣ ಸಂಸ್ಥೆಯಿಂದ ಇಷ್ಟೊಂದು ಪ್ರಮಾಣದಲ್ಲಿ ವಿದ್ಯಾರ್ಥಿಗಳು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯುವುದು ಹೆಮ್ಮೆಯ ವಿಷಯವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮರಸ್ಯ ಬದುಕಿಗೆ ಭಜನೆಯೇ ಮೂಲ: ಮುನಿರಾಜ ರೆಂಜಾಳ
ಕಮ್ಮಟದ ೬ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಉಪ್ಪುಂದ ರಾಜೇಶ್ ಪಡಿಯಾರ್, ಗಾಯಕ ರಾಮಕೃಷ್ಣ ಕಾಟುಕುಕ್ಕೆ ಹಾಡುಗಳನ್ನು ಸುಂದರವಾಗಿ ಕಲಿಸಿಕೊಟ್ಟರು.
ತಿರುಪತಿ ಲಡ್ಡು ಪ್ರಕರಣ ಸಿಬಿಐಗೆ ಒಪ್ಪಿಸಲು 30ರಂದು ಧರ್ಮಾಗ್ರಹ ಸಭೆ
ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ವಿಹಿಂಪ ಮಂಗಳೂರು ವಿಭಾಗ ಸಹಕಾರ್ಯದರ್ಶಿ ಶಿವಾನಂದ ಮೆಂಡನ್‌, ಮಂಗಳೂರಿನಲ್ಲಿ ಸೆ.30ರಂದು ಬೆಳಗ್ಗೆ 8ರಿಂದ 12.30ರವರೆಗೆ ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಧರ್ಮಾಗ್ರಹ ಸಭೆ ನಡೆಯಲಿದೆ ಎಂದು ತಿಳಿದರು.
  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 561
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved