• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ದಸರಾ ರಜೆಯಲ್ಲಿ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ನಲ್ಲಿ ಮಂಗಳೂರಿನಿಂದ ಪ್ರವಾಸ ಅವಕಾಶ
ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು- ಮಡಿಕೇರಿ, ಮಂಗಳೂರು- ಕೊಲ್ಲೂರು, ಮಂಗಳೂರು- ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅ.3ರಿಂದ 12ರವರೆಗೆ ಯೋಜಿಸಲಾಗಿದೆ.
ಸಿಎಂ ರಾಜಿನಾಮೆ ನೀಡಿ ಸಿಬಿಐ ತನಿಖೆ ಎದುರಿಸಲು ಆಗ್ರಹಿಸಿ ಮಂಗಳೂರಲ್ಲಿ ಬಿಜೆಪಿ ಪ್ರತಿಭಟನೆ
ಮೈಸೂರು ಮೂಡಾ ಹಗರಣದಲ್ಲಿ ರಾಜ್ಯಪಾಲರ ತನಿಖೆ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡಿ ಸಿಬಿಐ ತನಿಖೆ ಎದುರಿಸಬೇಕು. ತಪ್ಪಿದಲ್ಲಿ ಬಿಜೆಪಿ ರಸ್ತೆಗಿಳಿದು ಹೋರಾಟ ನಡೆಸಲಿದೆ ಎಂದು ದ.ಕ.ಜಿಲ್ಲೆಯ ಬಿಜೆಪಿ ಶಾಸಕರು ಎಚ್ಚರಿಕೆ ನೀಡಿದ್ದಾರೆ.
ಕೆಎಸ್‌ಆರ್‌ಟಿಸಿ ಬಸ್‌-ಟ್ಯಾಂಕರ್ ಡಿಕ್ಕಿ: ಹಲವರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸೋಮವಾರ ಸಂಜೆ ಸಂಭವಿಸಿದೆ.
ಪರಿಷತ್ ಚುನಾವಣೆ: ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಣಕ್ಕೆ ತಂಡಗಳ ರಚನೆ
ಸ್ಥಳೀಯ ಪ್ರಾಧಿಕಾರದ ದ್ವೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆಯ ವೇಳಾಪಟ್ಟಿ ಹೊರಡಿಸಲಾಗಿದ್ದು, ಸೆ.19ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ.
ರಾ​ಜ್ಯ​ಶಾ​ಸ್ತ್ರ ಅ​ಧ್ಯ​ಯ​ನಕ್ಕೆ ಹೆ​ಚ್ಚಿನ ಪ್ರಾ​ಶಸ್ತ್ಯ ಅಗತ್ಯ: ಪ್ರೊ.​ಧ​ರ್ಮ
ರಾ​ಜ್ಯ​ಶಾಸ್ತ್ರ ​ಅ​ಧ್ಯ​ಯ​ನ​ಕ್ಕೆ ಹೆ​ಚ್ಚಿನ ಪ್ರಾಶಸ್ತ್ಯ ನೀ​ಡುವ ಅಗತ್ಯವಿದೆ ಎಂದು ಮಂಗ​ಳೂರು ವಿವಿ ಕು​ಲ​ಪತಿ ಪ್ರೊ.​ಪಿ.​ಎ​ಲ್‌. ​ಧರ್ಮ ಹೇ​ಳಿದ್ದಾರೆ. ಮಂಗ​ಳೂರು ವಿವಿ ರಾ​ಜ್ಯ​ಶಾಸ್ತ್ರ ವಿ​ಭಾ​ಗದ ಹಳೆ ವಿ​ದ್ಯಾರ್ಥಿ ಸಂಘದ ಉ​ದ್ಘಾ​ಟನಾ ಸ​ಮಾ​ರಂಭದ ಅ​ಧ್ಯ​ಕ್ಷತೆ ವ​ಹಿಸಿ ಅ​ವರು ಮಾ​ತ​ನಾ​ಡಿ​ದರು.
ಕಲ್ಲಬೆಟ್ಟು ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ
ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಸುರೇಶ್ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಸಂಘದ ಅಕ್ಷಯಧಾಮ ಸಭಾಭವನದಲ್ಲಿ ಜರಗಿತು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿತಾ ಆರ್.ಶೆಟ್ಟಿ ವಾರ್ಷಿಕ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು.
ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಪದ್ಮನೂರು ಈದ್‌ ಮಿಲಾದ್‌ ಸೌಹಾರ್ದ ಕೂಟ
ಸುಮಾರು ೬೫ ವರ್ಷಗಳ ಹಿಂದೆ ಇಲ್ಲಿನ ಗ್ರಾಮಸ್ಥರು, ಸಮಾನ ಮನಸ್ಕರು ಸೇರಿ ಕಟೀಲು ಮೇಳದ ಯಕ್ಷಗಾನ ಬಯಲಾಟ ಆರಂಭಿಸಿದರು. ಈ ಸಂದರ್ಭ ಅಲ್ಲಿನ ಕ್ರ‍್ಯೆಸ್ತ ,ಮುಸ್ಲಿಂ ಬಾಂಧವರು ಕೈ ಜೋಡಿಸಿದ್ದು ಕಳೆದ ೫೮ ವರ್ಷಗಳಿಂದ ಕ್ರಿಸ್ಮಸ್ ಹಾಗೂ ೬೫ ವರ್ಷದಿಂದ ಯಕ್ಷಗಾನ ಬಯಲಾಟ ಹಾಗೂ ಸಾರ್ವಜನಿಕ ಸತ್ಯನಾರಾಯಣ ಪೂಜೆ ನಡೆಯುತ್ತದೆ. ೧೬ ವರ್ಷದಿಂದ ಎಲ್ಲಾ ಧರ್ಮದವರ ಸೇರುವಿಕೆಯಿಂದ ಈದ್ ಮಿಲಾದ್ ಆಚರಣೆ ನಡೆಯುತ್ತಿದೆ.
ಕಟೀಲು ನಂದಿನಿ ಪತ್ತಿನ ಸಹಕಾರಿ ಸಂಘ ವಾರ್ಷಿಕ ಮಹಾಸಭೆ
ಕಟೀಲಿನಲ್ಲಿ ಜರಗಿದ ಕಟೀಲು ನಂದಿನಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯ (ಮಹಾಸಭೆ) ಅಧ್ಯಕ್ಷತೆ ವಹಿಸಿ ಸಂಘದ ಅಧ್ಯಕ್ಷ ಕೆ.ನೀಲಯ ಕೋಟ್ಯಾನ್ ಮಾತನಾಡಿದರು. ಸಂಸ್ಥೆ 2023-24ನೇ ಸಾಲಿನ ವರ್ಷಾಂತ್ಯಕ್ಕೆ ಒಟ್ಟು ರು.13,04,028 ಲಾಭಾಂಶ ದಾಖಲಿಸಿದ್ದು ಶೇ10ರಷ್ಟನ್ನು ಡಿವಿಡೆಂಡ್ ರೂಪದಲ್ಲಿ ನೀಡಲು ನಿರ್ಧರಿಸಲಾಯಿತು.
ವಿಶ್ವವಿದ್ಯಾನಿಲಯ ಆರ್ಥಿಕ ಸಂಕಷ್ಟ ನೀಗಿಸಲು ಅನಗತ್ಯ ಖರ್ಚಿಗೆ ಕಡಿವಾಣ: ಕುಲಪತಿ
ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಎದುರಾಗಿರುವ ತೀವ್ರ ಆರ್ಥಿಕ ಸಂಕಷ್ಟದ ಕುರಿತು ಪ್ರತಿಕ್ರಿಯಿಸಿರುವ ಕುಲಪತಿ ಪ್ರೊ.ಪಿ.ಎಲ್‌. ಧರ್ಮ, ಈ ಹಿಂದೆ ಅನವಶ್ಯಕವಾಗಿ ಖರ್ಚು ಮಾಡುವ ಸಂಪ್ರದಾಯಕ್ಕೆ ಕಡಿವಾಣ ಹಾಕುತ್ತಿದ್ದೇವೆ. ಮುಂದಿನ ಆರು ತಿಂಗಳಲ್ಲಿ ವಿವಿಗೆ 3 ಕೋಟಿ ರು. ಉಳಿತಾಯ ಮಾಡಲು ಸಾಧ್ಯವಾಗಲಿದೆ ಎಂದಿದ್ದಾರೆ.
ಬಸ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಯುವಕಗೆ ತಂಡ ಹಲ್ಲೆ
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಡನೆ ಭಿನ್ನ ಕೋಮಿನ ಯುವಕ ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಆಕೆಯ ಸಹಪಾಠಿ ವಿದ್ಯಾರ್ಥಿಗಳು ಯುವಕನಿಗೆ ಹಲ್ಲೆ ನಡೆಸಿದೆ ಘಟನೆ ಸೋಮವಾರ ನಡೆದಿದೆ. ನೈತಿಕ ಪೊಲೀಸ್ ಗಿರಿ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಸುಳ್ಯಕ್ಕೆ ಭೇಟಿ ನೀಡಿದ್ದಾರೆ.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 562
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved