• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೇಡಿಗೋಷನ್‌ನಲ್ಲಿ ಹಿಂದಿನಂತೆಯೇ ಬಸ್‌ ನಿಲುಗಡೆ: ಡಿಸಿಪಿ
ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಎಸ್‌ಸಿ ಎಸ್‌ಟಿ ಕುಂದುಕೊರತೆ ಸಭೆ ನಡೆಯಿತು.
ಸಾಧಕರಿಗೆ ಗೌರವ, ಪ್ರತಿಭಾ ಪುರಸ್ಕಾರ
ಮೂಲ್ಕಿಯ ಶ್ರೀ ನಾರಾಯಣಗುರು ಸಭಾಂಗಣದಲ್ಲಿ ಮೂಲ್ಕಿಯ ವಿಜಯ ರೈತರ ಸೇವಾ ಸಹಕಾರಿ ಸಂಘದ 48ನೇ ವಾರ್ಷಿಕ ಮಹಾಸಭೆ ಹಾಗೂ 2023- 24ನೇ ವರ್ಷದ ಆಡಳಿತ ವರದಿ, ಸಾಧಕರಿಗೆ ಗೌರವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಹಕ್ಕುಪತ್ರಕ್ಕಾಗಿ ಕೊರಗ ಸಮುದಾಯ ಧರಣಿ: ಶಾಸಕ ಮಧ್ಯಸ್ಥಿಕೆಯಲ್ಲಿ ಮುಕ್ತಾಯ
ಕರ್ನಾಟಕ- ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ, ಕಿನ್ನಿಗೋಳಿ ಕೊರಗ ಅಭಿವೃದ್ಧಿ ಸಂಘದ ನೆತೃತ್ವದಲ್ಲಿ ಭೂಮಿಯ ಹಕ್ಕುಪತ್ರಕ್ಕಾಗಿ 30ಕೊರಗ ಕುಟುಂಬಗಳು ಸೆ.18ರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿತ್ತು.
ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ : ನ್ಯಾಯಾಧೀಶೆ ಶೋಭಾ
ಪೋಷಣ ಅಭಿಯಾನ ಯೋಜನೆಯಡಿ ಮಂಗಳೂರು ನಗರದ ರಾಜ್ಯ ಸರ್ಕಾರಿ ನೌಕರರ ಸಂಘ ಸಭಾವನದಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ತಮಿಳುನಾಡು ಮಾದರಿಯಲ್ಲೇ ಅಟೋರಿಕ್ಷಾಗಳ ಗೊಂದಲ ಬಗೆಹರಿಸಲು ಶಾಸಕ ಒತ್ತಾಯ
ಈ ಹಿಂದೆ ತಮಿಳುನಾಡಿನಲ್ಲಿಯೂ ಇದೇ ರೀತಿಯ ಸಮಸ್ಯೆ ಉಂಟಾಗಿದ್ದಾಗ ಅಲ್ಲಿನ ಸರ್ಕಾರ ಗೊಂದಲವನ್ನು ಬಗೆಹರಿಸಲು ಎಲ್ಲರಿಂದಲೂ ಅಭಿಪ್ರಾಯ ಸಂಗ್ರಹಿಸಿ ಪ್ರಸ್ತಾವನೆಯೊಂದನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಸೂಕ್ತ ನಿರ್ಧಾರವನ್ನು ಕೈಗೊಂಡಿತ್ತು.
ಎಂಎಸ್ಇಝೆಡ್‌ಗೆ ಭೂಮಿ ಕೊಟ್ಟ ಕುಟುಂಬಸ್ಥರಿಗೆ ಕೊನೆಗೂ ಜಿಎಂಪಿಎಲ್‌ ಉದ್ಯೋಗ
ಪೆಟ್ರೋಲಿಯಂ ಸಚಿವಾಲಯ ತಮ್ಮ ಮನವಿ ಪರಿಗಣಿಸಿ ಈ ಕಠಿಣ ಸಮಸ್ಯೆಗೆ ತುರ್ತಾಗಿ ಸ್ಪಂದಿಸಿರುವುದಕ್ಕೆ ಕ್ಯಾ. ಚೌಟ ಅವರು ಹರ್ಷ ವ್ಯಕ್ತಪಡಿಸಿದ್ದು, ಪೆಟ್ರೋಲಿಯಂ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಜೀಪಲ್ಲಿ ಆಫ್‌ ರೋಡ್‌ ಡ್ರೈವ್‌ ಮಾಡಿದ ಸ್ಪೀಕರ್‌ ಖಾದರ್‌, ಸಂಸದ ಚೌಟ
ಮಹಿಳೆಯರಿಗೂ ಉತ್ತೇಜನ ನೀಡುವ ಸಲುವಾಗಿ ಮಹಿಳಾ ಕ್ಲಾಸ್ ಸ್ಪರ್ಧೆ ಆಯೋಜಿಸಲಾಗಿದೆ. ಈಗಾಗಲೇ 5 ಎಂಟ್ರಿಗಳನ್ನು ಮಹಿಳೆಯರು ಪಡೆದುಕೊಂಡಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.
ಅವಿಭಜಿತ ದ.ಕ. ಪರಿಷತ್‌ ಉಪ ಚುನಾವಣೆ: ಬಿಜೆಪಿಯಲ್ಲಿ ಟಿಕೆಟ್‌ಗೆ ಪೈಪೋಟಿ
ಆಡಳಿತ ಪಕ್ಷವಾಗಿರುವ ಕಾಂಗ್ರೆಸ್‌ ಈ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಅಂತಹ ಯಾವುದೇ ಉತ್ಸಾಹ ಕಾಂಗ್ರೆಸ್ ಪಾಳಯದಲ್ಲಿ ಕಂಡುಬರುತ್ತಿಲ್ಲ.
ಗೌಡ ಸಮುದಾಯ ಸಂಘಟಿಸಲು ‘ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ’ ಸ್ಥಾಪನೆ
ಕಳೆದ ಆಗಸ್ಟ್ ೩೦ರಂದು ಜಿಲ್ಲೆಯ ಸುಳ್ಯ, ಪುತ್ತೂರು, ಕಡಬ, ವಿಟ್ಲ- ಬಂಟ್ವಾಳ, ಬೆಳ್ತಂಗಡಿ ಮತ್ತು ಮಂಗಳೂರು ತಾಲೂಕು ವ್ಯಾಪ್ತಿಯನ್ನೊಳಗೊಂಡು ಮಾತೃ ಸಂಘ ಸ್ಥಾಪಿಸಲಾಗಿದೆ
ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.65 ಕೋಟಿ ರು. ಲಾಭ: ಪ್ರಭಾಕರ ಪ್ರಭು
ರಾಷ್ಟ್ರ ಸೇವೆಯಲ್ಲಿ ಕರ್ತವ್ಯ ಸಲ್ಲಿಸಿ ನಿವೃತ್ತಿಗೊಂಡು ಕೃಷಿಯಲ್ಲಿ ತೊಡಗಿಸಿಕೊಂಡ ರಾಜು ಪೂಜಾರಿ ಹಲಾಯಿ, ದಯಾನಂದ ಶೆಟ್ಟಿ, ಮೋಹನ್ ಜಿ. ಮೂಲ್ಯ ಅವರನ್ನು ಗೌರವಿಸಲಾಯಿತು.
  • < previous
  • 1
  • ...
  • 245
  • 246
  • 247
  • 248
  • 249
  • 250
  • 251
  • 252
  • 253
  • ...
  • 562
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved