• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನಶೈಲಿ, ಆಹಾರ ಪದ್ಧತಿ ಬದಲಾವಣೆಯಿಂದ ಆರೋಗ್ಯ: ಡಿಎಚ್‌ಒ
ಇಂಡಿಯಾನ ಹಾಸ್ಪಿಟಲ್ ಆ್ಯಂಡ್ ಹಾರ್ಟ್ ಇನ್‌ಸ್ಟಿಟ್ಯೂಟ್‌ನಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಟ್ರಾನ್ಸ್‌ಕೆಥೆಟರ್ ಅಓರ್ಟಿಕ್ ವಾಲ್ವ್ ರಿಪ್ಲೇಸ್‌ಮೆಂಟ್‌ನ 6ನೇ ವಾರ್ಷಿಕೋತ್ಸವ ನಡೆಯಿತು.
ಬೋಧಿಸಿದಂತೆಯೇ ಬಾಳಿದ ಶ್ರೇಷ್ಠ ಸಾಹಿತಿ ಭೈರಪ್ಪ: ಡಾ. ಸುಣ್ಣಂಗುಳಿ
ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ವತಿಯಿಂದ ಇತ್ತಿಚೆಗೆ ನಿಧನರಾದ ಸಾಹಿತಿ ಎಸ್.ಎಲ್. ಭೈರಪ್ಪ ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು.
ಎಸ್.ಎಲ್. ಭೈರಪ್ಪ ಕೃತಿಗಳು ಸಾಹಿತ್ಯ ಲೋಕಕ್ಕೆ ದಾರಿದೀಪ: ಡಾ.ಜೋಶಿ
ಕಲ್ಕೂರ ಪ್ರತಿಷ್ಠಾನದ ಆಯೋಜಕತ್ವ ಹಾಗೂ ಕೆನರಾ ವಿದ್ಯಾ ಸಂಸ್ಥೆಗಳ ಸಹಯೋಗದೊಂದಿಗೆ ವಿವಿಧ ಸಂಘ ಸಂಸ್ಥೆಗಳು, ಸಾಹಿತ್ಯಾಸಕ್ತರ ಒಗ್ಗೂಡುವಿಕೆಯಲ್ಲಿ ನಗರದ ಡೊಂಗರಕೇರಿ ಕೆನರಾ ವಿದ್ಯಾಸಂಸ್ಥೆಯ ಭುವನೇಂದ್ರ ಸಭಾಭವನದಲ್ಲಿ ಎಸ್.ಎಲ್. ಭೈರಪ್ಪ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.
ಧರ್ಮಸ್ಥಳ ದೇಗುಲ ಮುಜರಾಯಿ ವ್ಯಾಪ್ತಿಗೆ ತರಲು ಒತ್ತಡವಿಲ್ಲ: ರೆಡ್ಡಿ

ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರದ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಆರ್‌.ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಎಸ್‌ಐಟಿ ರಚಿಸಿದ ಸರ್ಕಾರಕ್ಕೆ ಡಾ। ಹೆಗ್ಗಡೆ ಕೃತಜ್ಞತೆ

‘ಕೆಲವು ಸಮಯದಿಂದ ಧರ್ಮಸ್ಥಳ ಕ್ಷೇತ್ರದ ಮೇಲೆ  ಸರ್ಕಾರ ನಡೆಸುತ್ತಿರುವ ಎಸ್‌ಐಟಿ ತನಿಖೆಯಲ್ಲಿ ಸತ್ಯಗಳು ಹೊರಬರುತ್ತಿವೆ. ನಮ್ಮಿಂದ ಯಾವ ತಪ್ಪುಗಳೂ ನಡೆದಿಲ್ಲ ಎಂಬ ಸಂಗತಿ ಹೊರಬರುತ್ತಿದೆ. ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು  ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಮಂಗಳೂರು ದಸರಾ ಮಹೋತ್ಸವಕ್ಕೆ ಸಂಭ್ರಮದ ಚಾಲನೆ
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಗುರುವಾರ ಧಾರ್ಮಿಕ ದತ್ತಿ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಿದರು.
ಸಿರಿ ಕೇಂದ್ರ ಕಚೇರಿಗೆ ಡಾ. ಹೆಗ್ಗಡೆ ದಂಪತಿ ಭೇಟಿ
ಸಿರಿ ಆಡಳಿತ ಮಂಡಳಿಯ ಅಧ್ಯಕ್ಷ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಆಡಳಿತ ಮಂಡಳಿಯ ನಿರ್ದೇಶಕಿ ಹೇಮಾವತಿ ವೀ. ಹೆಗ್ಗಡೆ ಗುರುವಾರ, ಬೆಳ್ತಂಗಡಿಯ ಸಿರಿ ಕೇಂದ್ರ ಕಚೇರಿಗೆ ಭೇಟಿ ನೀಡಿದರು.
ಮಂಗಳೂರು ದಸರಾದಲ್ಲಿ ಮುದ್ದು ಶಾರದೆ ಕಲರವ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವದಲ್ಲಿ ಬುಧವಾರ ಮುದ್ದು ಶಾರದೆ ಮತ್ತು ನವದುರ್ಗೆಯರ ಸ್ಪರ್ಧೆ ನಡೆಯಿತು.
ಜಿಎಸ್‌ಟಿ ಇಳಿಕೆ ಹಿನ್ನೆಲೆ: ಎಲ್ಲ ಅಸೆಂಬ್ಲಿ ಕ್ಷೇತ್ರಗಳಲ್ಲಿ ಅಭಿಯಾನ, ನಾಗರಿಕ ಸಂವಾದ: ಸಂಸದ ಚೌಟ
ಅಕ್ಟೋಬರ್‌ 20ರ ವರೆಗೆ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿಯಾನ ನಡೆಸಲಾಗುವುದು. ಜಿಎಸ್‌ಟಿ ಇಳಿಕೆಯ ಲಾಭ ಜನರಿಗೆ ದೊರೆಯಬೇಕು ಎಂಬ ಉದ್ದೇಶದೊಂದಿಗೆ ನಾಗರಿಕರ ಜತೆ ಸಂವಾದ ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ, ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದರು.
ನಾಳೆ ಜಿಎಸ್‌ಬಿ ಸೇವಾ ಸಂಘ 87ನೇ ಸಂಸ್ಥಾಪನಾ ದಿನಾಚರಣೆ
ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘ (ಜಿಎಸ್‌ಬಿ)ದ 87ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಸೆ.28ರಂದು ಬೆಳಗ್ಗೆ 9ರಿಂದ ನಗರದ ಸುಜೀರ್‌ ಸಿ.ವಿ. ನಾಯಕ್‌ ಸಭಾಂಗಣದಲ್ಲಿ ನಡೆಯಲಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 712
  • next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್‌ ಬಣ್ಣನೆ
ದರ್ಶನ್‌ಗೆ ಹೊದಿಕೆ, ಬಟ್ಟೆಗೆ ಕೋರ್ಟ್‌ ಆದೇಶ
ಲಾಲು, ಸೋನಿಯಾಗೆ ಮಕ್ಕಳನ್ನು ಸಿಎಂ,ಪಿಎಂ ಮಾಡುವಾಸೆ : ಅಮಿತ್‌ ಶಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved