• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಳಾಯಿಬೆಟ್ಟು-ಪೆರ್ಮಂಕಿ ಕೈಗುರಿ ಭಾರೀ ಭೂ ಕುಸಿತ: ಸಂಪರ್ಕ ಕಡಿತ
ಉಳಾಯಿಬೆಟ್ಟು ಬಳಿಯ ಪೆರ್ಮಂಕಿ ಕೈಗುರಿ ಎಂಬಲ್ಲಿ ನಿರಂತರ ಮಳೆಗೆ ಭಾರೀ ಭೂ ಕುಸಿತ ಸಂಭವಿಸಿದೆ. ಇದರಿಂದಾಗಿ ಉಳಾಯಿಬೆಟ್ಟು ಕಡೆಯಿಂದ ಪೆರ್ಮಾಯಿ ಚರ್ಚ್ ಕಡೆಗೆ ಸಾಗುವ ರಸ್ತೆಗೆ ಸಂಪರ್ಕಗೊಳ್ಳುವ ಡಾಂಬರು ರಸ್ತೆಯೇ ಪೂರ್ತಿ ಕುಸಿದು ಬಿದ್ದಿದೆ.
ಸೆಂಟ್ರಲ್‌ ರೈಲು ನಿಲ್ದಾಣ ಫ್ಲ್ಯಾಟ್‌ಫಾರಂನಲ್ಲಿ ಪಾಚಿ ಮಡುಗಟ್ಟಿ ಜಾರುವ ತೊಂದರೆಗೆ ಕ್ಷಿಪ್ರ ಮುಕ್ತಿ
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ಜಾರುವ ಸಮಸ್ಯೆಯನ್ನು ರೈಲ್ವೆ ಹೋರಾಟ ಸಮಿತಿ ಮುಖಂಡರು ಫಾಲ್ಘಾಟ್‌ ರೈಲ್ವೆ ಅಧಿಕಾರಿಗಳ ಗಮನಕ್ಕೆ ತಂದ ಎರಡೇ ಗಂಟೆಯಲ್ಲಿ ತೊಂದರೆಯನ್ನು ಸರಿಪಡಿಸುವ ಕೆಲಸ ನಡೆದಿದೆ.
ಉಳ್ಳಾಲದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಕಲಿಕೆ: ಯು.ಟಿ.ಖಾದರ್‌
ಮಂಗಳೂರು ವಿಧಾನಸಭಾ ಕ್ಷೇತ್ರದ ಎಲ್ಲ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಒಂದನೇ ತರಗತಿಯಿಂದ ದ್ವಿಭಾಷಾ ಕಲಿಕೆ ಆರಂಭಿಸಲು ನಿರ್ಧರಿಸಲಾಗಿದ್ದು, ಈ ಕುರಿತ ಅನುಮತಿ ಆದೇಶ ಶೀಘ್ರ ಹೊರಬರಲಿದೆ ಎಂದು ಕ್ಷೇತ್ರದ ಶಾಸಕ, ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ತಿಳಿಸಿದ್ದಾರೆ.
ಹಂಡೇಲು ಸರ್ಕಾರಿ ಪ್ರಾಥಮಿಕ ಶಾಲೆ ಆಂಗ್ಲ ಮಾಧ್ಯಮ ತರಗತಿ ಆರಂಭ
ಮೂಡುಬಿದಿರೆ ತಾಲೂಕು ಪುತ್ತಿಗೆ ಗ್ರಾಮದ ಹಂಡೇಲು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆಂಗ್ಲ ಮಾಧ್ಯಮ ತರಗತಿಗೆ ಚಾಲನೆ ನೀಡಲಾಯಿತು.
ಜನನ-ಮರಣ 21 ದಿನಗಳೊಳಗೆ ನೋಂದಣಿ ಕಡ್ಡಾಯ: ಎಡಿಸಿ ಡಾ.ಸಂತೋಷ್‌ ಕುಮಾರ್‌
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಂತೋಷ್‌ ಕುಮಾರ್ ಮಾತನಾಡಿದರು.
ಗುರುವಾಯನಕೆರೆ: ಆಟಿದ ಕೆಸರ್ದ ಗೊಬ್ಬು ಕಾರ್ಯಕ್ರಮ
ಗುರುವಾಯನಕೆರೆ ಪಿಲಿಚಾಮುಂಡಿಕಲ್ಲು ಗದ್ದೆಮನೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ, ಪ್ರಗತಿಭಂದು ಸ್ವ - ಸಹಾಯ ಸಂಘಗಳ ಒಕ್ಕೂಟ ಗುರುವಾಯನಕೆರೆ ಆಶ್ರಯದಲ್ಲಿ ಆಟಿದ ಕೆಸರ್ದ ಗೊಬ್ಬು ಕಾರ್ಯಕ್ರಮ ನೆರವೇರಿತು.
ಶೀಘ್ರವೇ ಮಂಗಳೂರಿಗೆ ಆಗಮಿಸಿ ತನಿಖೆ ಕೈಗೊಳ್ಳಲಿರುವ ಎಸ್‌ಐಟಿ
ಧರ್ಮಸ್ಥಳ ಗ್ರಾಮದಲ್ಲಿ ತಲೆಬುರುಡೆಗಳನ್ನು ಹೂತ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿಗೆ ಸಮಗ್ರ ತನಿಖೆ ನಡೆಸಲು ಪೂರ್ಣ ಅಧಿಕಾರ ನೀಡಿರುವುದರಿಂದ ದೂರುದಾರನ ತನಿಖೆ, ಸ್ಥಳ ತನಿಖೆ ಸೇರಿದಂತೆ ವಿವಿಧ ಮಗ್ಗುಲಲ್ಲಿ ತನಿಖೆ ನಡೆಸಲಿದೆ.
ಜುಲೈ ೨೬ರಂದು ಮಂಗಳೂರು ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಉದ್ಘಾಟನೆ
ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುಮಾರು ೬ ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡದ ಉದ್ಘಾಟನಾ ಸಮಾರಂಭ ಜು.೨೬ ರಂದು ಮಧ್ಯಾಹ್ನ ೧೨ ಗಂಟೆಗೆ ನಡೆಯಲಿದೆ.
ಮಂಗಳೂರು: 10 ಕೋಟಿ ರು.ಗಳ ವಂಚನೆ ಕೇಸ್ ಸಿಐಡಿ ತನಿಖೆಗೆ
ಜೆಪ್ಪಿನಮೊಗರು ಬೊಲ್ಲಗುಡ್ಡ ನಿವಾಸಿ ರೋಶನ್ ಸಲ್ಡಾನ (೪೩) ವಿರುದ್ಧ ಸೆನ್ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿದ್ದ ೧೦ ಕೋಟಿ.ರು. ವಂಚನೆ ಪ್ರಕರಣವನ್ನು ಹೆಚ್ಚಿನ ತನಿಖೆಗೆ ಸಿಐಡಿಗೆ ವಹಿಸಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಪ್ರವೇಶ ಅವಕಾಶ ಹೆಚ್ಚಳಕ್ಕೆ ತಿದ್ದುಪಡಿ: ಪ್ರೊ.ಧರ್ಮ
ಮಂಗಳಗಂಗೋತ್ರಿಯಲ್ಲಿ ಶುಕ್ರವಾರ ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2025-26ನೆ ಸಾಲಿನ ಪ್ರಥಮ ಸಾಮಾನ್ಯ ಸಭೆ ನೆರವೇರಿತು. ಕುಲಪತಿ ಪ್ರೊ ಪಿಎಲ್ ಧರ್ಮ ಅಧ್ಯಕ್ಷತೆ ವಹಿಸಿದ್ದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 653
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved