• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎರಡನೇ ದಿನಕ್ಕೆ ಕಾಲಿಟ್ಟ ಕೊರಗ ಸಂಘಟನೆಗಳ ಅಹೋರಾತ್ರಿ ಧರಣಿ
ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಟೆಂಟ್ ಹಾಕಿ ಅಲ್ಲೇ ಅಡುಗೆ ಮಾಡಿಕೊಂಡು, ಡೋಲು, ತಮಟೆ, ಜನಪದ ಹಾಡು, ಘೋಷಣೆಗಳ ಮೂಲಕ ಧರಣಿ ನಡೆಸಲಾಗುತ್ತಿದೆ. ಮೂಲ್ಕಿ ಪೊಲೀಸರು ಬಂದೋಬಸ್ತ್ ಕಲ್ಪಿಸಿದ್ದಾರೆ.
ಗಡಿನಾಡು ಕಾಸರಗೋಡಲ್ಲಿ ಕನ್ನಡದಲ್ಲೇ ಔಷಧ ಚೀಟಿ ನೀಡಿದ ದಂತವೈದ್ಯ!
ಗಡಿನಾಡಿನ ಕನ್ನಡಿಗ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲಿ ಬರೆಯುವ ಮೂಲಕ ಇತರರಿಗೆ ಮಾರ್ಗದರ್ಶಿಯಾಗಿರುವುದನ್ನು ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಸಂಗೀತದ ಆಕರ್ಷಣೆಯಿಂದ ಬದಲಾದ ಬದುಕು: ಗುರುಕಿರಣ್‌
ನಾನು ಸಂಗೀತದ ಶಿಕ್ಷಣ ಪಡೆದವನಲ್ಲ. ಸಂಗೀತದ ಪಯಣದಲ್ಲಿ ಹಂತಹಂತವಾಗಿ ಕಲಿಯುತ್ತಾ ಬಂದವನು. ನಾನು ಗಾಯಕ ಆಗಲು ಹೋದೆ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿತು. ಮುಂದೆ ಬದುಕು ಅರಿಸಿ ಬೆಂಗಳೂರಿಗೆ ಬಂದಾಗ ವಿ.ಮನೋಹರ್, ಉಪೇಂದ್ರ ಮುಂತಾದವರು ಗೆಳೆಯರಾದರು. ನನ್ನೊಳಗಿನ ಸಂಗೀತಗಾರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದರು ಎಂದು ಗುರುಕಿರಣ್ ಹೇಳಿದರು.
ದ.ಕ.ದಲ್ಲಿ ಮಂಕಿಪಾಕ್ಸ್‌, ನಿಫಾ ಪ್ರಕರಣ ಬಗ್ಗೆ ನಿಗಾ ವಹಿಸಿ: ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
ಮಂಕಿ ಪಾಕ್ಸ್‌ ಸಿಡುಬು ರೋಗವನ್ನು ಹೋಲುತ್ತದೆ. ಇದಕ್ಕೆ ನಿರ್ದಿಷ್ಟವಾಗಿ ಯಾವುದೇ ಚಿಕಿತ್ಸೆಗಳಿಲ್ಲ. ರೋಗ ನಿರೋಧಕ ಶಕ್ತಿ ಹೊಂದಿದ್ದರೆ, ಚರ್ಮ ರೋಗವನ್ನು ಹೊಂದಿಲ್ಲದಿದ್ದರೆ ನೋವು ನಿವಾರಣೆ ಸೇರಿದಂತೆ ಸೂಕ್ತವಾದ ವೃತ್ತಿಪರ ಆರೈಕೆಯಿಂದ ಚೇತರಿಸಿಕೊಳ್ಳಬಹುದು ಎಂದು ಡಾ. ತಿಮ್ಮಯ್ಯ ತಿಳಿಸಿದರು.
ನಿಸ್ವಾರ್ಥ ಸೇವೆ ಮಾಡುವ ಶೌರ್ಯ ಯೋಧರು ಆಪ್ತರಕ್ಷಕರು: ಡಾ. ಹೆಗ್ಗಡೆ
ಶೌರ್ಯ ತಂಡವು ರಾಜ್ಯದ 91 ತಾಲೂಕುಗಳಲ್ಲಿ 638 ಘಟಕಗಳ ಮೂಲಕ 10,640 ಆಪ್ತರಕ್ಷಕರನ್ನು ಹೊಂದಿದೆ. ಇವರೆಲ್ಲ ತ್ಯಾಗ, ಸಾಹಸಗಳ ಮೂಲಕ ಮಹೋನ್ನತ ಸೇವೆ ಸಲ್ಲಿಸುತ್ತಿದ್ದಾರೆ. ಜೀವ ಉಳಿಸುವುದು ಪುಣ್ಯದ ಕಾರ್ಯ. ತಮ್ಮ ತಾಲೂಕುಗಳಲ್ಲಿ ವಿಪತ್ತು ಎದುರಿಸಲು ತಂಡವನ್ನು ಸನ್ನದ್ಧಗೊಳಿಸಬೇಕು ಎಂದರು.
ಉಡುಪಿ - ಕಾಸರಗೋಡು 400 ಕೆವಿ. ವಿದ್ಯುತ್ ಲೈನ್ ಕಾಮಗಾರಿ ವಿರೋಧಿಸಿ ರೈತರಿಂದ ಧರಣಿ
ನಾವು ಯೋಜನೆಗಳ ವಿರೋಧಿಗಳಲ್ಲ. ಯೋಜನೆಯಿಂದ ಕೃಷಿ ಭೂಮಿ, ಅರಣ್ಯ ನಾಶವಾಗಬಾರರು. ರೈತರಿಗೆ ತೊಂದರೆಯಾಗದ ಜಾಗದಲ್ಲಿ ವಿದ್ಯುತ್ ಲೈನ್ ಕಾಮಗಾರಿ ಕೈಗೊಳ್ಳಲಿ. ಇದಕ್ಕೆ ಪರ್ಯಾಯ ಮಾರ್ಗ ಕಂಡುಹುಡುಕಲು ರೈತರು ಆಗ್ರಹಿಸಿದರು.
ಸರ್ಕಾರಿ ಶಾಲೆಗೆ 1 ಕೋಟಿ ದೇಣಿಗೆ ನೀಡಿದ ಹಳೆ ವಿದ್ಯಾರ್ಥಿ!
ಉದ್ಯಮಿ ಕೇಶವ ಅಮೀನ್ ಮಾತನಾಡಿ, ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ನನಗೆ ಈ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಇದು ನಾನು ಕಲಿತ ಶಾಲೆ ಮತ್ತು ನನ್ನೂರಿಗೆ ಕೊಡಬಹುದಾದ ಕೊಡುಗೆ. ಶಾಲೆಯ ಎಲ್ಲ ಹಳೆ ವಿದ್ಯಾರ್ಥಿಗಳು ನಮ್ಮ ಜೊತೆ ಕೈಜೋಡಿಸಿ ಎಂದರು.
ಮೇಯರ್‌ ಮನೋಜ್‌ ಕೋಡಿಕಲ್‌, ಉಪ ಮೇಯರ್‌ ಭಾನುಮತಿ
ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮೈಸೂರು ಪ್ರಾದೇಶಿಕ ಆಯುಕ್ತ ರಮೇಶ್‌ ಡಿ.ಎಸ್‌. ಚುನಾವಣಾಧಿಕಾರಿಯಾಗಿ ಮೇಯರ್‌- ಉಪಮೇಯರ್‌, ನಾಲ್ಕು ಸ್ಥಾಯಿ ಸಮಿತಿಗಳಿಗೆ ತಲಾ 7 ಸದಸ್ಯರ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ತೆರವಾದ ಪರಿಷತ್ ಸ್ಥಾನಕ್ಕೆ ಅ.21ರಂದು ಉಪ ಚುನಾವಣೆ ಘೋಷಣೆ
ಈ ಕುರಿತು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.
ಲಂಚ ಸ್ವೀಕಾರ: ಕಿನ್ನಿಗೋಳಿ ಪ.ಪಂ. ಜ್ಯೂ.ಎಂಜಿನಿಯರ್‌, ಮುಖ್ಯಾಧಿಕಾರಿ ಲೋಕಾ ಬಲೆಗೆ
ಗುತ್ತಿಗೆದಾರರು ನೀಡಿದ ದೂರಿನ ಅನ್ವಯ ಕಾರ್ಯಾಚರಣೆಗೆ ಇಳಿದ ಲೋಕಾಯುಕ್ತ ಪೊಲೀಸರು, ಜ್ಯೂನಿಯರ್ ಎಂಜಿನಿಯರ್ ನಾಗರಾಜು 30 ಸಾವಿರ ರು. ಹಾಗೂ ಮುಖ್ಯಾಧಿಕಾರಿ 15 ಸಾವಿರ ರು. ಲಂಚದ ಹಣ ಸ್ವೀಕರಿಸುತ್ತಿದ್ದಾಗ ಬಂಧಿಸಿದ್ದಾರೆ.
  • < previous
  • 1
  • ...
  • 247
  • 248
  • 249
  • 250
  • 251
  • 252
  • 253
  • 254
  • 255
  • ...
  • 562
  • next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ರಾಹುಲ್‌ ಶತಕ : ಐಪಿಎಲ್‌ನಲ್ಲಿ ದಾಖಲೆ!
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved