ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುರತ್ಕಲ್- ಬಿ.ಸಿ. ರೋಡ್ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ
ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿ ಬೀದಿ ಬದಿ ವ್ಯಾಪಾರ ಅವ್ಯಾಹತವಾಗಿದ್ದು, ವಾಹನ ಸಂಚಾರ ವ್ಯತ್ಯಯ ಮಾತ್ರವಲ್ಲದೆ, ಅಪಘಾತವೂ ಸಂಭವಿಸುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಸಂಸದ ಚೌಟ ಸೂಚಿಸಿದರು.
ಗರ್ಭಕಂಠ ಸಮಸ್ಯೆ: ಇಬ್ಬರು ಮಹಿಳೆಯರಿಗೆ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಶಸ್ತ್ರಚಿಕಿತ್ಸೆ ಯಶಸ್ವಿ
ಈ ಶಸ್ತ್ರಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯವೂ ಕಡಿಮೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡೊಂಗರಕೇರಿ ದೇವಳಕ್ಕೆ ಶ್ರೀಮದ್ ಸದ್ಯೋಜಾತ್ ಸ್ವಾಮೀಜಿ ಭೇಟಿ
ಸಮಾಜದ ಮಹಿಳಾ ವೃಂದದ ಪೂರ್ಣ ಕುಂಭ ಹಾಗೂ ಸಮಾಜ ಬಾಂಧವರಿಂದ ಭಕ್ತಿ ಪೂರ್ವಕ ಗೌರವದೊಂದಿಗೆ ಅವರನ್ನು ಸ್ವಾಗತಿಸಲಾಯಿತು. ಗುರುಗಳಿಗೆ ಫಲ ಸಮರ್ಪಣೆ ಹಾಗೂ ಪಾದಪೂಜೆ ಸಲ್ಲಿಸಲಾಯಿತು.
ಕ್ಯಾಶ್ಯೂ ಫಾರ್ಮರ್ಸ್ ಟ್ರ್ಯಾಕಿಂಗ್ ಸಿಸ್ಟಮ್ ತಂತ್ರಾಂಶ ಸಿದ್ಧ!
ತಂತ್ರಾಂಶದ ಮಾಹಿತಿಯಿಂದ ಗಿಡ, ತಳಿ ಹಂಚಿಕೆಯ ವಿವಿಧ ಪ್ರದೇಶಗಳ ನಕ್ಷೆ ತಯಾರಿಸಲು ಅನುಕೂಲ. ಅಂದರೆ ಇದು ಒಂದು ನರ್ಸರಿ ಅಥವಾ ಸಂಸ್ಥೆಯ ಕೆಲಸದ ಪ್ರಭಾವವನ್ನು ಪರೀಕ್ಷಿಸಲೂ ಅನುವಾಗುತ್ತದೆ.
ಎಸ್ಸಿಡಿಸಿಸಿ ಬ್ಯಾಂಕ್ಗೆ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’
ಎಸ್ಸಿಡಿಸಿಸಿ ಬ್ಯಾಂಕ್ 2022-23ನೇ ಸಾಲಿನಲ್ಲಿ ಸರ್ವಾಂಗೀಣ ಪ್ರಗತಿಯೊಂದಿಗೆ ಗುರುತಿಸಿಕೊಂಡು ಲೆಕ್ಕ ಪರಿಶೋಧನೆಯಲ್ಲಿ ‘ಎ’ ವರ್ಗ ಪಡೆದು ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ಎಸ್ಸಿಡಿಸಿಸಿ ಬ್ಯಾಂಕ್ 22ನೇ ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ.
ಮಂಗಳೂರು ಗಣೇಶೋತ್ಸವ ವೈಭವದ ಶೋಭಾಯಾತ್ರೆ
ಪ್ರತಿಷ್ಠಾಪಿಸಲ್ಪಟ್ಟ ಸರ್ವಾಲಂಕೃತ ಗಣಪತಿ ದೇವರ ವಿಗ್ರವನ್ನು ಅಲಂಕೃತ ಮಂಟಪದಲ್ಲಿರಿಸಿ, ವಿವಿಧ ಸ್ತಬ್ಧಚಿತ್ರಗಳು, ಭಜನಾ ತಂಡಗಳ ಉಪಸ್ಥಿತಿಯಲ್ಲಿ ನಡೆದ ಶೋಭಾಯಾತ್ರೆಯನ್ನು ಸಹಸ್ರಾರು ಭಕ್ತರು ವೀಕ್ಷಿಸಿದರು.
ಅಂತಾರಾಷ್ಟ್ರೀಯ ಫಿಸಿಯೋಥೆರಪಿ ದಿನ : ತಣ್ಣೀರುಬಾವಿ ಕಡಲತಡಿ ಸ್ವಚ್ಛಗೊಳಿಸಿದ 400 ಸ್ವಯಂಸೇವಕರು
ಅಂತಾರಾಷ್ಟ್ರೀಯ ಫಿಸಿಯೋಥೆರಪಿ ದಿನ ವಿಶಿಷ್ಟವಾಗಿ ಆಚರಿಸಿಕೊಂಡ ನಿಟ್ಟೆ ವಿದ್ಯಾರ್ಥಿಗಳು ಸುಮಾರು 400ಕ್ಕೂ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದಿಯಾಗಿ ಉಪನ್ಯಾಸಕ ಉಪನ್ಯಾಸಕೇತರ ವೃಂದದವರೂ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದ್ದರು.
ಮೌಲ್ಯಗಳೊಂದಿಗೆ ಸಮಾಜಮುಖಿಯಾಗಿ: ಪ್ರೊ.ಪಿ.ಎಲ್. ಧರ್ಮ
ಉದ್ಘಾಟನಾ ಸಮಾರಂಭದ ನಂತರ ಸಂಪನ್ಮೂಲ ವ್ಯಕ್ತಿಗಳಿಂದ ಭಾಷಣ ಹಾಗೂ ಸಂವಾದ ನಡೆಯಿತು. ೫೫೦ ವೃತ್ತಿಪರ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹಳೆ ಮನೆ ಕೆಡಹುತ್ತಿದ್ದಾಗ ಲಿಂಟಲ್ ಬಿದ್ದು ಇಬ್ಬರ ದುರ್ಮರಣ
ಮನೆ ಕೆಡಹುವಾಗ ಅವಘಡ ಸಂಭವಿಸದಿರಲೆಂಬ ಮುನ್ನೆಚ್ಚರಿಕೆಯಿಂದ ಜೆಸಿಬಿ ಆಪರೇಟರ್, ಸ್ಥಳದಲ್ಲಿ ನಿಲ್ಲದಂತೆ ಜೇಮ್ಸ್ ಅವರಿಗೆ ತಿಳಿಸಿದ್ದರು. ಆದರೆ ದುರದೃಷ್ಟವಶಾತ್ ಜೇಮ್ಸ್ ಆ ಕಡೆ ತೆರಳಿದ್ದಾಗಲೇ ಲಿಂಟಲ್ ಕುಸಿದು ಬಿದ್ದು ಅನಾಹುತ ನಡೆದುಹೋಗಿದೆ.
ದ.ಕ. ಜೇನು ವ್ಯವಸಾಯಗಾರರ ಸಹಕಾರ ಸಂಘದ ಮಹಾಸಭೆ
ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು, ಲೆಕ್ಕ ಪರಿಶೋಧನೆಯಲ್ಲಿ ಸಂಘವು ಎ ಶ್ರೇಣಿಯನ್ನು ಪಡೆದುಕೊಂಡಿದೆ. ೨೦೨೩- ೨೪ನೇ ಸಾಲಿನಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ಸಾಧನಾ ಪ್ರಶಸ್ತಿ ಹಾಗೂ ೧೦,೦೦೦ ರು. ಮೌಲ್ಯದ ಪಾಲು ಪತ್ರ ನೀಡಿ ಗೌರವಿಸಿದೆ ಎಂದರು.
< previous
1
...
253
254
255
256
257
258
259
260
261
...
562
next >
Top Stories
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್
ಉಗ್ರರ ವಿರುದ್ಧ ಪಾಕ್ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್ನ ಇಬ್ಬರು ಉಗ್ರರು ಟ್ರಂಪ್ಗೀಗ ಸಲಹೆಗಾರರು!