• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಲಿಕುಳದಲ್ಲಿ ಎಲ್ಲರ ಸಹಭಾಗಿತ್ವದಲ್ಲಿ ಕಂಬಳ- ತುಳುನಾಡ ಉತ್ಸವ: ಯು.ಟಿ. ಖಾದರ್
ದ.ಕ. ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಈ ಉತ್ಸವದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳುವಂತಾಗಬೇಕು ಎಂದರು.
೧೯೫ ರಾಷ್ಟ್ರಗಳ ರೇಖಾಚಿತ್ರ ಬಿಡಿಸಿ, ಗುರುತಿಸುವ ನಾಲ್ಕನೇ ತರಗತಿ ಬಾಲಕ!
ಪರೀಕ್ಷಿತ್‌ನ ಕೈಚಳಕ, ಜಾಣ್ಮೆ, ಜ್ಞಾನ ಹಾಗೂ ನೆನಪಿನಶಕ್ತಿ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಈ ನಡುವೆ ತಾನು ಚಿತ್ರಿಸಿದ ನೂರತೊಂಬತ್ತೈದು ರಾಷ್ಟ್ರಗಳನ್ನೂ ಹೆಸರು ಸಹಿತ ಗುರುತಿಸುತ್ತಾನೆ ಈ ಪೋರ.
ಮಂಡ್ಯ ಗಲಭೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಮುಂದೆ ಈದ್‌ ಮಿಲಾದ್‌ ಹಬ್ಬ ಬರಲಿದೆ. ಅಂದು ಮೆರವಣಿಗೆ ನಡೆಯಲಿದ್ದು, ಆ ಮೆರವಣಿಗೆಗೆ ಸರ್ಕಾರ ಅವಕಾಶ ಕೊಡಬಾರದು, ಅವಕಾಶ ಕೊಟ್ಟರೆ ಮತ್ತೆ ಗಲಭೆ ಮಾಡುವ ಸಾಧ್ಯತೆಯಿದೆ ಎಂದರು.
ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ತೆನೆ ಹಬ್ಬ: ಮೂಲ ವಿಗ್ರಹಕ್ಕೆ ಮಹಾಭಿಷೇಕ
ಹೊಸ್ತಾರೋಗಣೆಯ ಪ್ರಯುಕ್ತ ಶ್ರೀ ದೇವರಿಗೆ ಗರ್ಭಗುಡಿಯ ಎದುರಿನ ಮಂಟಪದಲ್ಲಿ ಪಂಚಾಮೃತ ಮಹಾಭಿಷೇಕ, ವಿಶೇಷ ಪೂಜೆ ಹಾಗೂ ನವಾನ್ನ ನೈವೇಧ್ಯ ಸಮರ್ಪಿತವಾಯಿತು.
ಕಾಂಗ್ರೆಸ್ ಸರ್ಕಾರ ಕ್ರಿಮಿನಲ್‌ಗಳಿಗೆ ತೋರಿದಮೃದುದೋರಣೆ ಗಲಭೆಗೆ ಕಾರಣ: ಸತೀಶ್ ಕುಂಪಲ
ರಾಜ್ಯದ ಗೃಹ ಮಂತ್ರಿಗಳು 52 ಜನರ ಬಂಧನವಾಗಿದೆ ಎಂದರೆ ಸಾಲದು, ನೈಜ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ಮುಂದೆ ಈ ರೀತಿಯ ಘಟನೆಗಳು ಆಗದಂತೆ ಕ್ರಮ ಜರುಗಿಸಬೇಕೆಂದು ಸತೀಸ್‌ ಕುಂಪಲ ಆಗ್ರಹಿಸಿದ್ದಾರೆ.
ಹಿಂದೂ ಸನತಾನದ ಧರ್ಮದ ಅಧ್ಯಯನಕ್ಕೆ ಉಪನಿಷತ್ ಅತ್ಯಗತ್ಯ : ಡಾ. ರವಿಪ್ರಕಾಶ್
ವಿಶ್ರಾಂತ ಪ್ರಾಂಶುಪಾಲ ಪ್ರೊ.ಡಾ.ಎನ್. ಪರಮೇಶ್ವರ ಭಟ್ ಅವರು ಅದ್ವೇತ ಮತ್ತು ಇತರ ಹತ್ತು ಲೇಖನಗಳು ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಸಮಾಜ, ರಾಷ್ಟ್ರದ ಯಶಸ್ಸಿಗೆ ವಿದ್ಯಾರ್ಥಿಗಳ ಕೊಡುಗೆ ಅಗತ್ಯ: ಕ್ಯಾ.ಬ್ರಿಜೇಶ್‌ ಚೌಟ
ಕ್ಯಾ.ಬ್ರಿಜೇಶ್‌ ಚೌಟ ಓದುತ್ತಿದ್ದಾಗ ಪ್ರಾಂಶುಪಾಲರಾಗಿದ್ದ ಫಾ.ಪ್ರಶಾಂತ್‌ ಮಾಡ್ತಾ ಅವರು ಸಂಸದರನ್ನು ಸನ್ಮಾನಿಸಿದರು.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಗಣೇಶೋತ್ಸವ ಶೋಭಾಯಾತ್ರೆ
ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಶ್ರೀ ಗುರುತಂತ್ರಿಯವರು ಗಣೇಶನ ವಿಗ್ರಹಕ್ಕೆ ಮಂಗಳಾರತಿ ಬೆಳಗಿ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಸರ್ಕಾರಿ ನೌಕರರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ರಾಜ್ಯ ಮಟ್ಟದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಸರ್ಕಾರಿ ನೌಕರರನ್ನು ಅಭಿನಂದಿಸಲಾಯಿತು.
ರಾಜಕೀಯವಾಗಿ ಮುಗಿಸಲು ಕಾಣದ ಕೈಗಳ ವ್ಯವಸ್ಥಿತಿ ಪಿತೂರಿ: ಅರುಣ್‌ ಕುಮಾರ್‌ ಪುತ್ತಿಲ
ನ್ಯಾಯಾಲದಯಲ್ಲಿನ ಪ್ರಕರಣ ಮುಕ್ತಾಯವಾದ ಬಳಿಕ ನಿಮ್ಮೊಂದಿಗೆ ಔಪಚಾರಿಕ ಮಾತುಕತೆ ಮತ್ತು ಪತ್ರಿಕಾಗೋಷ್ಠಿ ನಡೆಸುತ್ತೇನೆ ಎಂದು ಪುತ್ತಿಲ ಹೇಳಿದರು.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 562
  • next >
Top Stories
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved