• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರಂತರ ಮಳೆ ಹಿನ್ನೆಲೆ: ಕರಾವಳಿಯಲ್ಲಿ ಅಡಕೆಗೆ ಕೊಳೆ ರೋಗ ಉಲ್ಬಣ
ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಅಡಕೆ ಬೆಳೆಗೆ ಕೊಳೆ ಅಥವಾ ಮಹಾಲಿ ರೋಗದ ಬಾಧೆ ವಿಸ್ತರಿಸುತ್ತಿದೆ. ಈಗಾಗಲೇ ಹಳದಿ ಎಲೆ ರೋಗ ಹಾಗೂ ಎಲೆ ಚುಕ್ಕಿ ರೋಗದಿಂದ ಬಸವಳಿದ ಬೆಳೆಗಾರರು ಮತ್ತಷ್ಟು ಹೈರಾಣು ಆಗುವಂತೆ ಮಾಡಿದೆ.
ಬೆಳ್ತಂಗಡಿ: 24ರಂದು ರಾಜಕೇಸರಿ ಟ್ರಸ್ಟ್‌ನಿಂದ ಆಟಿ ಕಷಾಯ ವಿತರಣೆ
ಆಟಿ ಅಮವಾಸ್ಯೆ ದಿನ ಕುಡಿಯುವ ಸಂಪ್ರದಾಯ ಇದ್ದು ಜು. 24 ರಂದು ರಾಜಕೇಸರಿ ಟ್ರಸ್ಟ್ ನಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಆಟಿ ಕಷಾಯ ವಿತರಿಸಲಾಗುವುದು.
ಶಾಲೆಗಳಲ್ಲಿ ತುಳು ಭಾಷೆ ಅಧ್ಯಯನಕ್ಕಾಗಿ ವಿಶೇಷ ಅಭಿಯಾನ ನಿರ್ಧಾರ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಗೆ ಇತ್ತೀಚೆಗೆ ಭೇಟಿ ನೀಡಿದ ಅಖಿಲ ಭಾರತ ತುಳು ಒಕ್ಕೂಟದ ಪದಾಧಿಕಾರಿಗಳೊಂದಿಗೆ ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಶಾಲೆಗಳಲ್ಲಿ ತುಳು ಪಠ್ಯವನ್ನು ವಿಸ್ತರಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಿದರು.
ತುಂಬೆ ‘ವಾರ್ಷಿಕ ಆರೋಗ್ಯ ಪ್ರಶಸ್ತಿ-೨೦೨೫’: ನಾಮಿನೇಷನ್‌ ಆರಂಭ
ಹೆಲ್ತ್ ಮ್ಯಾಗಝಿನ್ ಮತ್ತು ತುಂಬೆ ಮಾಧ್ಯಮದ ಸಹಯೋಗದಲ್ಲಿ ‘ವಾರ್ಷಿಕ ಆರೋಗ್ಯ ಪ್ರಶಸ್ತಿ-೨೦೨೫’ ಗೆ ನಾಮಿನೇಷನ್‌ಗಳು ಪ್ರಾರಂಭವಾಗಿವೆ. ನಾಮಿನೇಷನ್ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ ೨೦, ೨೦೨೫.
ಧರ್ಮಸ್ಥಳ ಗ್ರಾಮ ಕೇಸ್‌: ಇಬ್ಬರು ಐಪಿಎಸ್‌ಗಳು ಎಸ್‌ಐಟಿಯಿಂದ ಔಟ್‌?

ಧರ್ಮಸ್ಥಳ ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಬೆನ್ನಲ್ಲೇ ತಂಡದ ಇಬ್ಬರು ಐಪಿಎಸ್‌ ಅಧಿಕಾರಿಗಳು ಈ ತಂಡದಿಂದ ಹೊರಗುಳಿಯಲು ಮುಂದಾಗಿದ್ದಾರೆ.  

ಸುಳ್ಯ ಶಾಲೇಲಿ 3 ದಶಕದಿಂದಲೇ ಲಾಸ್ಟ್‌ ಬೆಂಚಿಲ್ಲ!

ತರಗತಿಗಳಲ್ಲಿ ‘ಲಾಸ್ಟ್ ಬೆಂಚ್’ ವ್ಯವಸ್ಥೆ ನಿವಾರಿಸಿ ವೃತ್ತಾಕಾರದ ಬೆಂಚ್ ವ್ಯವಸ್ಥೆ ಕಳೆದ ಮೂರು ದಶಕದಿಂದ  ಜಾರಿಯಲ್ಲಿರುವ ಶಾಲೆಯೊಂದು ರಾಜ್ಯದಲ್ಲಿರುವುದು ಗಮನಕ್ಕೆ ಬಂದಿದೆ.

ಕಾರ್ನಾಡು ಅಮೃತಾನಂದಮಯಿ ನಗರದ ಕಾಂಕ್ರೀಟ್ ರಸ್ತೆ ಅವ್ಯವಸ್ಥೆ
ಮೂಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಸುಮಾರು 80ಕ್ಕೂ ಹೆಚ್ಚು ಎಸ್ಸಿ/ ಎಸ್ಟಿ ಹಾಗೂ ಇತರೆ ಕುಟುಂಬಗಳು ವಾಸಿಸುತ್ತಿರುವ ಕಾರ್ನಾಡಿನ ಅಮೃತಾನಂದಮಯಿ ನಗರದಲ್ಲಿ ಮಳೆ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಕಾಂಕ್ರೀಟ್ ರಸ್ತೆಯಲ್ಲಿ ನೀರು ಹರಿದು ರಸ್ತೆಗಳು ಪಾಚಿ ಹಿಡಿದಿದ್ದು ಅನೇಕರು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಹಾಗು ಕೆಲವು ವಾಹನ ಸವಾರರು ವಾಹನ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಅತೀ ಹೆಚ್ಚು ತೆರಿಗೆ ಸಂಗ್ರಹ: ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷರು, ಪಿಡಿಓ, ಕಾರ್ಯದರ್ಶಿ ಮೈಸೂರಿನಲ್ಲಿ ತರಬೇತಿಗೆ ಆಯ್ಕೆ
ತರಬೇತಿಯು ಜು. 21 ರಂದು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಂಸ್ಥೆಯ ವಸತಿ ನಿಲಯ ಮೈಸೂರುನಲ್ಲಿ ನಡೆಯಲಿದ್ದು ತರಬೇತಿಯಲ್ಲಿ ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶಶಿಕಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೈಲಜಾ, ಕಾರ್ಯದರ್ಶಿ ಮಂಜುನಾಥ ಭಾಗವಹಿಸಲಿದ್ದಾರೆ. ಮೂಲ್ಕಿ ತಾಲೂಕಿನಿಂದ ಕೆಮ್ರಾಲ್ ಮತ್ತು ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಗಳನ್ನು 2024-25ನೇ ಸಾಲಿನ ತೆರಿಗೆ ಸಂಗ್ರಹಣಾ ವರದಿಯಂತೆ ಆಯ್ಕೆ ಮಾಡಲಾಗಿದೆ.
ಬೆಳ್ತಂಗಡಿಯಲ್ಲಿ ಆಟಿದ ಅಟಿಲ್ದ ಕೂಟ ಕಾರ್ಯಕ್ರಮ
ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಸಹಕಾರದಲ್ಲಿ, ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆ ನೇತೃತ್ವದಲ್ಲಿ ಶ್ರೀ ಗುರು ನಾರಾಯಣ ಸಭಾಂಗಣದಲ್ಲಿ ಆಟಿದ ಅಟಿಲ್ದ ಕೂಟ ಕಾರ್ಯಕ್ರಮ ನಡೆಯಿತು.
ಇಳಂತಿಲ: ಅಕಾಲಿಕ ನಿಧನರಾದ ಗ್ರಾ.ಪಂ. ಸದಸ್ಯರಿಗೆ ನುಡಿನಮನ
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸವಿತಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ ಭಾಗವಹಿಸಿ ಅಗಲಿದ ಇಳಂತಿಲ ಗ್ರಾ.ಪಂ. ಅಧ್ಯಕ್ಷ ವಸಂತ ಶೆಟ್ಟಿ ಹಾಗೂ ಸದಸ್ಯ ಸುಪ್ರೀತ್ ಪಾಡೆಂಕಿಯವರಿಗೆ ಪುಷ್ಪ ನಮನ ಸಲ್ಲಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 653
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved