ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಚ್ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ
ಮಹಿಳಾ ವಿಭಾಗ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಶ್ರೇಯಾ, ದ್ವಿತೀಯ ಬಹುಮಾನವನ್ನು ವಿವೇಕಾನಂದ ಕಾಲೇಜಿನ ವಿದ್ಯಾ, ತೃತೀಯ ಬಹುಮಾನವನ್ನು ಸಂತ ಅಲೋಶಿಯಸ್ ಕಾಲೇಜಿನ ವಿಸ್ಮಯಾ ಶೆಟ್ಟಿ ಪಡೆದರು.
ಸಾಹಿತ್ಯ ಓದುಗರು ಮೆಚ್ಚುವಂತಿರಬೇಕು: ಡಾ. ಹರಿಕೃಷ್ಣ ಪುನರೂರು
ಕಟೀಲು ಕೇತ್ರದ ಸರಸ್ವತಿ ಸಭಾಭವನದಲ್ಲಿ ಜರುಗಿದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ ನಡೆಯಿತು.
ಕರಾವಳಿಯ ತುಳು ಲಿಪಿ ಯೂನಿಕೋಡ್ಗೆ ಸೇರ್ಪಡೆ
ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ಪ್ರಯತ್ನಕ್ಕೆ ಹೆಚ್ಚಿನ ಮಹತ್ವ ಬಂದಂತಾಗಿದೆ. ಲಿಪಿ ತಜ್ಞರ ನಿರಂತರ ಪ್ರಯತ್ನದ ಫಲ ಹಾಗೂ ತುಳು ಸಾಹಿತ್ಯ ಅಕಾಡೆಮಿ ಪ್ರೋತ್ಸಾಹದಿಂದ ಇದು ಸಾಧ್ಯವಾಗಿದೆ.
‘ಕಂಕನಾಡಿ’ ತುಳು ಸಿನಿಮಾ ಚಿತ್ರೀಕರಣಕ್ಕೆ ಮುಹೂರ್ತ
ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜಾ ಚಿತ್ರೀಕರಣಕ್ಕೆ ಕ್ಲ್ಯಾಪ್ ಮಾಡಿದರು. ಪ್ರಕಾಶ್ ಪಾಂಡೇಶ್ವರ್ ಕ್ಯಾಮರಾ ಚಾಲನೆ ನೀಡಿದರು.
ಗಣಪತಿಯ ಒಂದೊಂದು ಅಂಗವೂ ಹಿಂದುತ್ವದ ಶಕ್ತಿ: ರವೀಂದ್ರ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ೫೮ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ನಡೆಯಿತು.
ಮೂಡುಮಾರ್ನಾಡು ಗಣೇಶೋತ್ಸವ: ಧಾರ್ಮಿಕ ಸಭೆ
ಮೂಡು ಮಾರ್ನಾಡು ಗಣೇಶ್ ಪ್ರಸಾದ್ ವಿಘ್ನೇಶ್ವರ ಭಜನಾ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಅಂಗೇರಿ ಲಕ್ಷ್ಮೀ ನಾರಾಯಣ ಉಪಾಧ್ಯಾಯ ಅವರ ಪೌರೋಹಿತ್ಯದಲ್ಲಿ ನಡೆಯಿತು.
ಮೂಲ್ಕಿ: ರೇಂಜರ್ಸ್, ರೋವರ್ಸ್ ಘಟಕ ಉದ್ಘಾಟನೆ
ಮೂಲ್ಕಿ ಶ್ರೀ ನಾರಾಯಣಗುರು ಪದವಿಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ನ್ ಘಟಕ ಉದ್ಘಾಟನೆಗೊಂಡಿತು.
ಭಾರತದ ಸಂಸ್ಕೃತಿ ಅತ್ಯುನ್ನತ : ಸ್ಪೀಕರ್ ಯು. ಟಿ. ಖಾದರ್
ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ಗಣೇಶೋತ್ಸವ ನಡೆಯಿತು.
ಉಳ್ಳಾಲ ನಗರಕ್ಕೆ ೨೪ ಗಂಟೆ ನೀರು: ಪ್ರಾಯೋಗಿಕ ಹಂತ ಪರಿಶೀಲಿಸಿದ ಖಾದರ್
ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ಉಳ್ಳಾಲ ನಗರಕ್ಕೆ ಬೇಕಾದಂತಹ ೭೦ ಲಕ್ಷ ಲೀ. ಟ್ಯಾಂಕಿಗೆ ಫಜೀರು ಟ್ರೀಟ್ ಮೆಂಟ್ ಪ್ಲ್ಯಾಂಟ್ನಿಂದ ಬಿಡುಗಡೆಗೊಳಿಸಿದ ಪ್ರಾಯೋಗಿಕ ಹಂತದ ನೀರು ಬರುವುದನ್ನು ಯುಟಿ ಖಾದರ್ ಪರಿಶೀಲಿಸಿದರು.
ಧಾರ್ಮಿಕ ನಂಬಿಕೆ ಭಾರತೀಯರ ಹೃದಯದಲ್ಲಿದೆ: ಡಾ.ಮೋಹನ್ ಆಳ್ವ
ಕಿನ್ನಿಗೋಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ೫೦ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ, ಧಾರ್ಮಿಕ ಸಭೆ ನಡೆಯಿತು.
< previous
1
...
258
259
260
261
262
263
264
265
266
...
562
next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್