• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸ್ಥೆ ಕಾರ್ಡ್‌ ದುರುಪಯೋಗಕ್ಕೆ ಅವಕಾಶ ನೀಡದಂತೆ ಕ್ಯಾಂಪ್ಕೋ ವಿನಂತಿ
ಲ್ಲರೂ ತುಂಬಾ ಎಚ್ಚರಿಕೆಯಿಂದ ಇದ್ದು ಈ ರೀತಿಯ ಮೋಸದ ಜಾಲಕ್ಕೆ ಬಲಿಯಾಗಬಾರದಾಗಿ ವಿನಂತಿ ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.
ಮೂಡುಬಿದಿರೆ ಆಳ್ವಾಸ್ ಕಾಲೇಜು: ಕಲಾ ಸಂಘ ಉದ್ಘಾಟನೆ
ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಜೀವನ್‌ರಾಂ ಸುಳ್ಯ ಮಾತನಾಡಿ, ನಿರಂತರ ದುಡಿಮೆ ಮತ್ತು ಕಾಲದ ಮಹತ್ವವನ್ನು ಅರಿತುಕೊಂಡಾಗ ಯಶಸ್ಸು ನಮ್ಮದಾಗುತ್ತದೆ ಎಂದರು.
ಬಂಟ್ಸ್‌ಹಾಸ್ಟೆಲ್‌ ಸಿದ್ಧಿವಿನಾಯಕ ದೇವರ ಪ್ರತಿಷ್ಠೆ
ಬಂಟ್ಸ್ ಹಾಸ್ಟೆಲ್‌ ಓಂಕಾರ ನಗರಕ್ಕೆ ಶರವು ಬಳಿಯ ಶ್ರೀ ರಾಧಾಕೃಷ್ಣ ದೇವಸ್ಥಾನದಿಂದ ಸಿದ್ದಿವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲ್ ಓಂಕಾರ ನಗರಕ್ಕೆ ತರಲಾಯಿತು.
ಗಣೇಶನ ಹಬ್ಬಕ್ಕೆ ಕರಾವಳಿ ಸನ್ನದ್ಧ: ಮಳೆ ಆತಂಕ
ಗಣೇಶೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಕಬ್ಬು, ಹೂವು, ಹಣ್ಣುಗಳ ಖರೀದಿ ಜೋರಾಗಿ ನಡೆಯುತ್ತಿದೆ. ದ.ಕ.ದಲ್ಲಿ ಮಳೆಯ ಆತಂಕದ ನಡುವೆಯೂ ಖರೀದಿ ನಡೆಯುತ್ತಿದೆ.
ಪುತ್ತೂರಿನಲ್ಲಿ ಪತ್ರಕರ್ತರಿಗೆ ಅಪಘಾತ ವಿಮೆ
ನೋಂದಣಿ ಕಾರ್ಯಕ್ರಮ ಕೊನೆಯಲ್ಲಿ ಸಂಘದ ಸದಸ್ಯರಿಗೆ ಮಣಿಪಾಲ್ ಆರೋಗ್ಯ ಕಾರ್ಡ್ ವಿತರಣೆ ಸಮಾರಂಭ ನಡೆಯಿತು.
ಮೂಡುಬಿದಿರೆ: ಮೆಸ್ಕಾಂ ಜನಸಂಪರ್ಕ ಸಭೆ
ಜಿಲ್ಲಾ ಗ್ರಾಹಕ ಒಕ್ಕೂಟದ ಕಾರ್ಯದರ್ಶಿ ರಾಯಿರಾಜ್ ಕುಮಾರ್, ಗ್ರಾಹಕ ಕಾನೂನುಗಳ ಕುರಿತು ಮಾಹಿತಿ ನೀಡಿದರು. ವಿದ್ಯುತ್ ಅದಾಲತ್‌ಗಳಲ್ಲಿ ದೂರು ಸಲ್ಲಿಸಿ ಪರಿಹಾರವಾಗದಿದ್ದರೆ ಒಂಬುಡ್ಸ್‌ಮೆನ್‌ಗೆ ದೂರು ನೀಡಬಹುದು ಎಂದರು.
ಬಿಜೆಪಿ ‘ಸದಸ್ಯತ್ವ’ ವಿವಾದಕ್ಕೆ ಸಿಲುಕಿದ ನಟ, ನಿರ್ದೇಶಕ ಕಾಪಿಕಾಡ್‌
ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ, ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ ನಾನು ಸೇರ್ಪಡೆಯಾಗಿಲ್ಲ.ಎಲ್ಲ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ ಎಂಬ ಸ್ಪಷ್ಟನೆಯನ್ನು ಆಡಿಯೋದಲ್ಲಿ ಹೇಳಿದ್ದಾರೆ.
ಗೇರು ಹಣ್ಣಿನ ಮೌಲ್ಯವರ್ಧನೆ: ಪುತ್ತೂರು ಡಿಸಿಆರ್‌ನಲ್ಲಿ ತರಬೇತಿ
ರ್ದೇಶನಾಲಯದಲ್ಲಿ ತಯಾರಿಸಿದ ಗೇರು ಹಣ್ಣಿನ ಉತ್ಪನ್ನಗಳ ತಯಾರಿಕೆಯ ಕ್ರಮಗಳ ಬಗ್ಗೆ ಹಾಗೂ ವಿವಿಧ ಗೇರು ಉತ್ಪನ್ನಗಳ ಬಗ್ಗೆ, ಉತ್ಪನ್ನಗಳ ಲೇಬಲಿಂಗ್ ಮತ್ತು ಪ್ಯಾಕೇಜಿಂಗ್ ಬಗ್ಗೆ ಶಿಬಿರಾರ್ಥಿಗಳಿಗೆ ವಿವರಿಸಲಾಯಿತು.
ತಾಳ್ಮೆಯಿಂದ ಸಂಘಟನಾತ್ಮಕ ಕೆಲಸ ಮಾಡಿದಾಗ ಉತ್ತಮ ಫಲಿತಾಂಶ: ಸತೀಶ್ ಕುಂಪಲ
೨೦೨೪ ನೇ ವರ್ಷ ಬಿಜೆಪಿ ಅಗ್ರಗಣ್ಯ ನಾಯಕ ವಾಜಪೇಯಿ ಅವರ ೧೦೦ ವರ್ಷದ ಜನ್ಮದಿನವೂ ಬರುತ್ತಿರುವುದರಿಂದ ಅವರು ಜಾರಿಗೊಳಿಸಿರುವ ಯೋಜನೆಗಳನ್ನು ೬ ಭಾನುವಾರ ಅಟಲ್ ಜಿ ಅಭಿವೃದ್ಧಿ ಪರ್ವ ಅಭಿಯಾನವಾಗಿ ಆಚರಿಸಲಿದ್ದೇವೆ ಎಂದು ಮಾಹಿತಿ ನೀಡಿದರು.
ಕರ್ನಾಟಕ ರಾಜ್ಯದಲ್ಲೂ ಯೋಗಿ ಆದಿತ್ಯನಾಥ್‌ ಅವರಂತಹ ನಾಯಕತ್ವ ಬೇಕು : ಪ್ರತಾಪ್‌ ಸಿಂಹ
ನಾವು ಯೋಗಿ ಆದಿತ್ಯನಾಥ್‌ ಹೆಸರು ಹೇಳಿ ಇಲ್ಲಿ ಚಪ್ಪಾಳೆ ತಟ್ಟುತ್ತೇವೆ. ಉತ್ತರಪ್ರದೇಶದ ಪೊಲೀಸರಿಗಿಂತ ನಮ್ಮವರೇನು ಕಡಿಮೆ ಇಲ್ಲ. ಕರ್ನಾಟಕದಲ್ಲೂ ಯೋಗಿ ಆದಿತ್ಯನಾಥ್‌ರಂತಹ ನಾಯಕರು ಬೇಕು ಎಂದವರು ಹೇಳಿದರು.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 562
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved