• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳನ್ನುಉತ್ತಮ ಪ್ರಜೆಗಳಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ: ಶಾಸಕ ರಾಜೇಶ್ ನಾಯ್ಕ್
ಸಭಾ ಕಾರ್ಯಕ್ರಮಕ್ಕೆ ಮುನ್ನ ಬಂಟ್ಚಾಳ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದ ಶಿಕ್ಷಕ ವೃಂದದ ಗಮನಸೆಳೆಯಿತು.
ಬ್ಯಾಂಕ್ ಅಧಿಕಾರಿಯಿಂದ ಗಣಪತಿ ಮೂರ್ತಿ ತಯಾರಿ ಕಾಯಕ
ಕೃಷ್ಣಪ್ರಸಾದ್‌ ಅವರು ಮಣ್ಣಿನಿಂದ ಗಣಪನ ಸುಂದರ ಮೂರ್ತಿಯನ್ನು ನಿರ್ಮಿಸುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ತನ್ನೂರಿನ ಸೇವೆಯನ್ನು ಇಂದಿಗೂ ಈ ಮೂಲಕ ಸಲ್ಲಿಸುತ್ತಿರುವ ಅಪ್ರತಿಮ ಕಲಾವಿದರು.
ಮಂಗಳೂರು : ಎಂಜಿನ್‌ನಲ್ಲಿ ಬೆಂಕಿ ಕಾಣಿಸಿ ಸಂಚರಿಸುವಾಗಲೇ ಸುಟ್ಟು ಭಸ್ಮವಾದ ಐಷಾರಾಮಿ ಬಿಎಂಡಬ್ಲ್ಯೂ ಕಾರು!
ಐಷಾರಾಮಿ ಬಿಎಂಡಬ್ಲ್ಯೂ ಕಾರಿಗೆ ಬೆಂಕಿ ಹತ್ತಿಕೊಳ್ಳಲು ಕಾರಣವೇನು ಎನ್ನುವುದು ಇನ್ನೂ ಗೊತ್ತಾಗಿಲ್ಲ. ಡೀಸೆಲ್‌ ಕಾರು ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಶಸ್ತಿ ತಡೆ ಹಿಡಿದದ್ದು ಶಿಕ್ಷಕ ವರ್ಗಕ್ಕೆ ಅವಮಾನ: ಬೊಮ್ಮಾಯಿ
ಅಂದು ಪ್ರಾಂಶುಪಾಲರು ತಮ್ಮ ಕರ್ತವ್ಯ ಮಾತ್ರ ಮಾಡಿದ್ದರು, ಹೈಕೋರ್ಟ್‌ ಕೂಡ ಮಾಡಿದ್ದು ಸರಿ ಅಂತ ಹೇಳಿದೆ. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇದೆ. ಇಂತಹ ಸಂದರ್ಭದಲ್ಲಿ ಅವರೇ ಆಯ್ಕೆ ಮಾಡಿದವರನ್ನು ಅವರೇ ಕೊನೆ ಗಳಿಗೆಯಲ್ಲಿ ಪ್ರಶಸ್ತಿ ಹಿಂದೆ ಪಡೆದದ್ದು ಸರಿಯಲ್ಲ ಎಂದರು.
ವಿಧಾನ ಪರಿಷತ್‌ ಸ್ಥಾನ: ನಾಯಕರ ಅಭಿಪ್ರಾಯ ಸಂಗ್ರಹಿಸಿದ ಬೊಮ್ಮಾಯಿ
ಪ್ರಮುಖವಾಗಿ ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲು, ಮಾಜಿ ಸಚಿವ ಉಡುಪಿಯ ಪ್ರಮೋದ್‌ ಮಧ್ವರಾಜ್‌, ದ.ಕ. ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಹೆಸರು ಪ್ರಧಾನವಾಗಿ ಕೇಳಿಬರುತ್ತಿದೆ. ಉಳಿದ ಐದಾರು ಮಂದಿ ಮುಖಂಡರೂ ಆಕಾಂಕ್ಷಿಗಳಾಗಿದ್ದಾರೆ.
ಶ್ರೀ ರಾಮಕೃಷ್ಣ ಸೊಸೈಟಿಯಿಂದ ಪ್ರತಿಭಾ ಪುರಸ್ಕಾರ
ಸಂಘದಲ್ಲಿ ೨೫ ವರ್ಷ ಸೇವೆ ಪೂರೈಸಿದ ಹಿರಿಯ ವ್ಯವಸ್ಥಾಪಕ ದಿನೇಶ್‌ ರೈ ಜೆ.ಎನ್. ಅವರನ್ನು ಅಭಿನಂದಿಸಲಾಯಿತು. ಒಟ್ಟು ೬೪ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.
ಭೀಕರ ರಸ್ತೆ ಅಪಘಾತ; ಯುವಕ ಸಾವು
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಮುಕ್ಕ ಜಂಕ್ಷನ್‌ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ನಿಧಾನಗೊಳಿಸಿದ್ದಾರೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ
ಅಕ್ಟೋಬರ್‌ 26, 27ರಂದು ಚಿತ್ರಾಪುರ ಮಠದಲ್ಲಿ ಕೋಟಿ ಗಾಯತ್ರಿ ಜಪಯಜ್ಞ
ಬ್ರಾಹ್ಮಣ ಸಂಘಟನೆಯನ್ನು ಲೋಕಕ್ಕೆ ತೋರಿಸುವ ನಿಟ್ಟಿನಲ್ಲಿ, ಪ್ರಾಕೃತಿಕ ವಿಪ್ಲವಗಳ ರಕ್ಷೆಗಾಗಿ, ಲೋಕ ಕಲ್ಯಾಣಕ್ಕಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ದ.ಕ ಜಿಲ್ಲೆಯ ವತಿಯಿಂದ ತ್ರಿಮತಸ್ಥ ಬ್ರಾಹ್ಮಣ ಸಮಾಜವನ್ನು ಒಟ್ಟು ಸೇರಿಸಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
7ರಿಂದ ಬಂಟ್ಸ್‌ ಹಾಸ್ಟೆಲ್‌ ಗಣೇಶೋತ್ಸವ ಸಂಭ್ರಮ
ಓಂಕಾರ ನಗರದಿಂದ ಬಂಟ್ಸ್‌ ಹಾಸ್ಟೆಲ್‌, ಪಿ.ಪಿಎಸ್‌ ವೃತ್ತ, ನ್ಯೂಚಿತ್ರಾ ಟಾಕಿಸ್‌, ರಥಬೀದಿ, ವೆಂಕಟರಮಣ ದೇವಸ್ಥಾನ ರಸ್ತೆಯಲ್ಲಿ ಸಾಗಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ಗಣಪತಿ ಮೂರ್ತಿಯ ವಿಸರ್ಜನೆ ನಡೆಯಲಿದೆ. ಶೋಭಾಯಾತ್ರೆಯಲ್ಲಿ ಜಿಲ್ಲೆಯ ವಿವಿಧ ಭಜನಾ ತಂಡಗಳು ಭಾಗವಹಿಸಲಿವೆ.
ಲೈಂಗಿಕ ಕಿರುಕುಳ ತಡೆಗೆ ಪಕ್ಷಗಳಲ್ಲೂ ಆಂತರಿಕ ಸಮಿತಿ ಆಗಲಿ: ಮಂಜುಳಾ
ರಾಜ್ಯ ಮಹಿಳಾ ಆಯೋಗವೂ ಕಿರುಕುಳ ಎದುರಿಸುತ್ತಿರುವ ಮಹಿಳೆಯರನ್ನು ಬೆಂಬಲಿಸಲು ಉತ್ಸುಕವಾಗಿಲ್ಲ. ಕರ್ನಾಟಕವನ್ನು ಮತ್ತೊಂದು ಕೋಲ್ಕತ್ತಾವನ್ನಾಗಿ ಪರಿವರ್ತಿಸುವ ಯೋಜನೆ ಈ ಸರ್ಕಾರಕ್ಕಿದೆಯೇ ಎಂದು ಮಂಜುಳಾ ಪ್ರಶ್ನಿಸಿದರು.
  • < previous
  • 1
  • ...
  • 260
  • 261
  • 262
  • 263
  • 264
  • 265
  • 266
  • 267
  • 268
  • ...
  • 562
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved