• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನನ-ಮರಣ ಪ್ರಮಾಣ ಪತ್ರ ಶುಲ್ಕ 10 ಪಟ್ಟು ಹೆಚ್ಚಳ!
ಈ ತನಕ 5 ರು. ಇದ್ದ ಜನನ ಅಥವಾ ಮರಣ ಪ್ರಮಾಣ ಪತ್ರದ ಶುಲ್ಕ 50 ರು. ಆಗಿದ್ದು ಜನನ ಮರಣದ ವಿಚಾರದಲ್ಲೂ ಸರ್ಕಾರ ವಸೂಲಿ ಮಾಡುತ್ತಿದೆಯೇ ಎಂಬ ಪ್ರಶ್ನೆ ಎದುರಾಗಿದೆ.2024 ಡಿ.31 ರಂದು ರಾಜ್ಯ ಸರ್ಕಾರ ಹೊರಡಿಸಿರುವ ಗಜೆಟ್ ನೋಟಿಫಿಕೇಶನ್ ನಲ್ಲಿ ಈ ತಿದ್ದುಪಡಿಗಳ ಬಗ್ಗೆ ಉಲ್ಲೇಖಿಸಲಾಗಿದೆ.
ಕೆಮ್ರಾಲ್‌ ಶಾಲೆಯಲ್ಲಿ ಮೂಲ್ಕಿ ವಿಜಯ ಕಾಲೇಜು ಎನ್ಎಸ್‌ಎಸ್‌ ಸಮಾರೋಪ
ಕೆಮ್ರಾಲ್‌ ಪಂಜದ ಗುತ್ತು ಶಾಂತ ರಾಮ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲ್ಕಿಯ ವಿಜಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 7 ದಿನದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಸೇವೆ, ತ್ಯಾಗದ ಮೂಲಕ ಸಮಾಜಕ್ಕಾಗಿ ಬದುಕಬೇಕು : ಡಾ.ಪ್ರಭಾಕರ ಭಟ್ ಕಲ್ಲಡ್ಕ
ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ತದ್ಮ ಎಂಬಲ್ಲಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಇದರ ನಿಕಟಪೂರ್ವ ಅಧ್ಯಕ್ಷ, ಬಿಜೆಪಿ ಮುಖಂಡ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರು ಬಡ ಮಹಿಳೆ ದೇವಕಿ ಮುಗೇರ ಅವರಿಗೆ ಗ್ರಾಮ‌ವಿಕಾಸ ಸಮಿತಿ ಪಜೀರು, ಸಂಘ ಶತಾಬ್ದಿ ನಿಮಿತ್ತ ಸೇವಾ ಬಸ್ತಿಯಲ್ಲಿ ನಿರ್ಮಾಣಗೊಂಡ ‘ನಮೋ ಕುಟೀರ’ ಎಂಬ ಸುಸಜ್ಜಿತ ನೂತನ ಮನೆಯ ಕೀಲಿ ಕೈಯನ್ನು ಸೋಮವಾರ ಹಸ್ತಾಂತರ ಮಾಡಲಾಯಿತು.
ಕಾಸರವಳ್ಳಿ, ಲಕ್ಷ್ಮಣ ರಾವ್‌ ಸಹಿತ 10 ಮಂದಿಗೆ ಸಂದೇಶ ಸಾಹಿತ್ಯ ಪ್ರಶಸ್ತಿ ಪ್ರದಾನ

ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ಕೊಡಮಾಡುವ 2025ನೇ ಸಾಲಿನ ಪ್ರತಿಷ್ಠಿತ ಸಂದೇಶ ಪ್ರಶಸ್ತಿಯನ್ನು ಹೆಸರಾಂತ ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ, ಸಾಹಿತಿ ಬಿ.ಆರ್‌. ಲಕ್ಷ್ಮಣ ರಾವ್‌ ಸಹಿತ 10 ಮಂದಿ ಸಾಧಕರಿಗೆ ಸೋಮವಾರ ಪ್ರದಾನ ಮಾಡಲಾಯಿತು.

ಬೆಳ್ಳಾಯರು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ
ಮೂಲ್ಕಿ ಸಮೀಪದ ಬೆಳ್ಳಾಯರು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ, ರಂಗ ಪೂಜಾ ಸಹಿತ ವಾರ್ಷಿಕ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿವಪ್ರಸಾದ್ ತಂತ್ರಿಗಳ ನೇತೃತ್ವದಲ್ಲಿ ಪ್ರಾತಃಕಾಲ ಸಾಮೂಹಿಕ ಪ್ರಾರ್ಥನೆ ನಡೆಯಿತು.
ಸಾಧಕರ ಗುರುತಿಸುವ ಕೆಲಸ ನಡೆಯಲಿ: ಡಾ.ಕೆ.ಎಸ್‌. ಕಾರಂತ್‌
ಕೂಟ ಮಹಾಜಗತ್ತಿನ ಮಂಗಳೂರು ಅಂಗಸಂಸ್ಥೆ ವತಿಯಿಂದ ಪಾಂಡೇಶ್ವರದ ಗುರುನರಸಿಂಹ ಸಭಾಭವನದಲ್ಲಿ ‘ನಮ್ಮವರು ನಮ್ಮ ಹೆಮ್ಮೆ’ ಕಾರ್ಯಕ್ರಮ ನಡೆಯಿತು.
ಮೂಲ್ಕಿ: ಬೇಡಿಕೆಗಳ ಈಡೇರಿಕೆಗಾಗಿ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಹಾಗೂ ಮೌನ ಪ್ರತಿಭಟನೆಯು ಸೋಮವಾರ ಮೂಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಮೂಲ್ಕಿ ತಾಲೂಕು ಕಚೇರಿಯ ಮುಂಭಾಗ ನಡೆಯಿತು.
ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತರಿಗೆ ಜಯ
ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಬೆಂಬಲಿತ ಸಹಕಾರ ಪ್ರಕೋಷ್ಠದ‌ 17 ಮಂದಿ‌ ಅಭ್ಯರ್ಥಿಗಳು ಜಯಭೇರಿ‌ ಸಾಧಿಸಿದ್ದಾರೆ.
ದೆಹಲಿಯ ಆರ್‌ಡಿಸಿ ಪರೇಡ್‌ನಲ್ಲಿ ಭಾಗವಹಿಸಿದ ವಿವೇಕಾನಂದ ಕಾಲೇಜು ಎನ್‌ಸಿಸಿ ಕೆಡೆಟ್‌ಗಳು
ದೆಹಲಿಯ ಆರ್‌ಡಿಸಿ ಪರೇಡ್‌ನಲ್ಲಿ ಭಾಗವಹಿಸಿದ್ದ ಪುತ್ತೂರು ವಿವೇಕಾನಂದ ಕಾಲೇಜಿನ ಮೂವರು ಎನ್‌ಸಿಸಿ ಕೆಡೆಟ್ ವಿದ್ಯಾರ್ಥಿಗಳಿಗೆ ಸೋಮವಾರ ಕಾಲೇಜಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಈ ವಿಶೇಷ ಸಾಧನೆ ಮಾಡಿದ ಎನ್‌ಸಿಸಿ ಘಟಕದ ವಿದ್ಯಾರ್ಥಿಗಳಾದ ಜೆಯುಒ ಸುಜಿತ್, ಜೆಯುಒ ಲಹರಿ, ಜೆಯುಒ ಶುಭದ ಆರ್. ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು.
ಶ್ರೀನಿವಾಸ ಕಲ್ಯಾಣೋತ್ಸವದ ಜೊತೆಗೆ ೧೦೦ ಜೋಡಿಗಳ ಉಚಿತ ವಿವಾಹ: ಪುತ್ತಿಲ
ಈ ಬಾರಿ ಡಿ.೨೭, ೨೮ ಮತ್ತು ೨೯ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲೀಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ೩ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಜರುಗಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷ ಆಗುವ ಈ ಸಂದರ್ಭದಲ್ಲಿ ಶ್ರೀನಿವಾಸ ಕಲ್ಯಾಣೊತ್ಸವದ ಸ್ಥಳದಲ್ಲಿ ೧೦೦ ಜೋಡಿಗಳಿಗೆ ಸಾಮೂಹಿಕ ವಿವಾಹವನ್ನು ಮಾಡಬೇಕೆಂಬ ಯೋಜನೆ ರೂಪಿಸಲಾಗಿದೆ ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 721
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved