• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓದಿಲ್ಲದಿದ್ದರೂ ಊರಿಗೆ ಶಾಲೆ, ಬಸ್‌ ತರಿಸಿದ ದಂಪತಿ!
ನಾನು ಓದಲು ಸಾಧ್ಯವಾಗಲಿಲ್ಲ, ಆದರೆ ಈ ಮಕ್ಕಳು ಅಕ್ಷರ ಕಲಿಯಬೇಕು’ ಎಂಬ ಸಂಕಲ್ಪದಿಂದ, ತನ್ನ ಅಂಗಡಿ ಕೋಣೆಯಲ್ಲಿಯೇ ಮಕ್ಕಳು ಅಕ್ಷರಾಭ್ಯಾಸ ಕಲಿಯುವಂತೆ ಮಾಡಲಾರಂಭಿಸಿದರು. ಸ್ವಲ್ಪ ಸ್ವಲ್ಪವಾಗಿ ನಡೆಸಿದ ಈ ಪ್ರಯತ್ನ ಶಾಲೆಯಾಗಿ ಪರಿವರ್ತನೆಯಾಯಿತು, ನಂತರದ ದಿನಗಳಲ್ಲಿ ಗ್ರಾಮದಲ್ಲಿ ಸರ್ಕಾರಿ ಶಾಲೆಯನ್ನು ತೆರೆಯಲು ಅವರು ಹೋರಾಟ ನಡೆಸಿ ಯಶಸ್ವಿಯಾದರು ಮಹಮ್ಮದ್ ಕುಂಞ.
ಜನಸಾಮಾನ್ಯರ ಮನೆ- ಮನ ತಲುಪಿದ ಅಂಚೆ: ರಾಜೇಂದ್ರ ಕುಮಾರ್
ವೃದ್ಧರು, ಅಶಕ್ತರು, ಮಕ್ಕಳು, ಮಹಿಳೆಯರಿಗೆ ಹಳ್ಳಿಯಿಂದ ದೆಹಲಿಯವರೆಗೆ ಇಲಾಖೆಯ ಎಲ್ಲ ಸವಲತ್ತುಗಳ ಬಗ್ಗೆ ಮಾರ್ಗದರ್ಶನದೊಂದಿಗೆ ಸೇವೆ ನೀಡುತ್ತಿರುವ ಅಂಚೆ ಇಲಾಖೆಯು ಜನರ ಮನೆ- ಮನಗಳನ್ನು ತಲುಪಿದೆ ಎಂದು ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ಹೇಳಿದ್ದಾರೆ. ಕುಪ್ಪೆಪದವಿನಲ್ಲಿ ನೂತನ ಉಪ ಅಂಚೆ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗೆಜ್ಜೆಗಿರಿ ಜಾತ್ರೆ: ಚಾರ್ಮಾಡಿ ಭಕ್ತರ ಸಮಾಲೋಚನ ಸಭೆ
ದೇಯಿ ಬೈದೆದಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ತೋಟತ್ತಾಡಿ ಚಿಬಿದ್ರೆ ಗ್ರಾಮಗಳ ಗೆಜ್ಜೆಗಿರಿಯ ಭಕ್ತರ ಸಮಾಲೋಚನ ಸಭೆ ಶುಕ್ರವಾರ ನಡೆಯಿತು.
ಸುಲ್ಕೇರಿ-ಅಟ್ರಿಂಜೆ ರಸ್ತೆ ಅಭಿವೃದ್ಧಿ, ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ
ಪಿ.ಎಂ. ಜನ್ ಮನ್ ಯೋಜನೆಯಡಿ 6.8 ಕೋಟಿ ರು. ವೆಚ್ಚದಲ್ಲಿ ನಡೆಯಲಿರುವ ಸುಲ್ಕೇರಿ ಗ್ರಾ.ಪಂ.ನ ಸುಲ್ಕೇರಿಯಿಂದ ಅಂಟ್ರಿಂಜೆ ತನಕದ ರಸ್ತೆ ಅಭಿವೃದ್ಧಿ ಹಾಗೂ ಸೇತುವೆ ನಿರ್ಮಾಣಕ್ಕೆ ಸಂಸದ ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು.
ಮೂಲ್ಕಿ: ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೂಲ್ಕಿ ತಾಲೂಕು ಘಟಕ ವತಿಯಿಂದ ಐಕಳ ಪೊಂಪೈ ಕಾಲೇಜಿನಲ್ಲಿ ಆಯೋಜಿಸಲಾದ ಮೂಲ್ಕಿ ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು.
ಅಳದಂಗಡಿ ಮಹಾಗಣಪತಿ ಕ್ಷೇತ್ರ: ಪ್ರತಿಷ್ಠಾ ವರ್ಧಂತಿ ಸಂಪನ್ನ
ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಎರಡನೇ ವರ್ಷದ ಪ್ರತಿಷ್ಠಾ ವರ್ಧಂತಿ ಶುಕ್ರವಾರ ವಿಜೃಂಭಣೆಯಿದ ನೆರವೇರಿತು. ಪೊಳಲಿ ಕೋಡಿಮಜಲು ಅನಂತಪದ್ಮನಾಭ ಉಪಾಧ್ಯಾಯ ಅವರ ತಂತ್ರಿವರ್ಯತ್ವದಲ್ಲಿ, ಪ್ರಧಾನ ಅರ್ಚಕ ಸೋಮನಾಥ ಮಯ್ಯ ಉಪಸ್ಥಿತಿಯಲ್ಲಿ ಬೆಳಗ್ಗೆ ಮಹಾಗಣಪತಿಗೆ 12 ತೆಂಗಿನಕಾಯಿ ಗಣಹವನ ನಡೆಯಿತು.
ದೆಹಲಿ ಫಲಿತಾಂಶ ಮೋದಿ ಪರ ಜನರ ಒಲವು: ಸತೀಶ್ ಕುಂಪಲ
ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಗಳಿಸಿದ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ನಗರದ ಜಿಲ್ಲಾ ಬಿಜೆಪಿ ಕಚೇರಿ ಎದುರು ವಿಜಯೋತ್ಸವ ಆಚರಣೆ ನಡೆಸಲಾಯಿತು.
ಕೆಲಸದ ಒತ್ತಡ ನಿವಾರಣೆ ಆಗ್ರಹಿಸಿ ರೈಲ್ವೆ ಲೋಕೋ ಪೈಲಟ್‌ಗಳ ಪ್ರತಿಭಟನೆ
ಕೆಲಸದ ಒತ್ತಡ, ರಜೆ ನಿರಾಕರಣೆ ಮುಂತಾದ ಗಂಭೀರ ಸಮಸ್ಯೆಗಳ ಪರಿಹಾರ ವಿಷಯದಲ್ಲಿ ಫಾಲ್ಘಾಟ್‌ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (ಡಿಆರ್‌ಎಂ) ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿ ರೈಲ್ವೆ ಚಾಲಕರ ಸಂಘಟನೆ ಆಲ್ ಇಂಡಿಯಾ ಲೋಕೋ ರನ್ನಿಂಗ್ ಸ್ಟಾಫ್ ಅಸೋಸಿಯೇಶನ್ (ಎಐಎಲ್‌ಆರ್‌ಎಸ್‌ಎ) ನೇತೃತ್ವದಲ್ಲಿ ಮಂಗಳೂರು ಜಂಕ್ಷನ್ ನಿಲ್ದಾಣ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ಬರಹಗಾರನಿಗೆ ಅಧ್ಯಯನದ ಬಲವಿಲ್ಲದಿದ್ದರೆ ಗಟ್ಟಿತನ ಬರಲಾರದು: ಶ್ರೀಧರ ಡಿ.ಎಸ್‌.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಲ್ಕಿ ತಾಲೂಕು ಘಟಕದ ವತಿಯಿಂದ ಕಿನ್ನಿಗೋಳಿ ಸಮೀಪದ ಐಕಳ ಪೊಂಪೈ ಕಾಲೇಜಿನಲ್ಲಿ ಮೂಲ್ಕಿ ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು.
ನಿರ್ವಹಣೆ ಇಲ್ಲದೆ ಬತ್ತಿ ಹೋಗುತ್ತಿವೆ ಸ್ಥಳೀಯರೇ ನಿರ್ಮಾಣ ಮಾಡಿದ್ದ ಐತಿಹಾಸಿಕ ಕೆರೆಗಳು

ಜಮೀನಿಗೆ ನೀರುಣಿಸುವ ಸಲುವಾಗಿ ಕಳೆದ 1968ರಲ್ಲಿ ಸ್ಥಳೀಯರೇ ನಿರ್ಮಾಣ ಮಾಡಿದ್ದ ಐತಿಹಾಸಿಕ ಕೆರೆಗಳು ಇದೀಗ ನಿರ್ವಹಣೆ ಇಲ್ಲದೆ ಬತ್ತಿ ಹೋಗುತ್ತಿವೆ. ಕೆರೆಗಳನ್ನು ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಮಾಡಿಕೊಡುತ್ತೇವೆ ಎಂದು ಹೇಳುತ್ತ ಬಂದಿರುವ ಜನನಾಯಕರು ಮಾತ್ರ ತಮ್ಮ ಕೆಲಸವಾದ ಬಳಿಕ ಮರೆಯುತ್ತಿದ್ದಾರೆ.

  • < previous
  • 1
  • ...
  • 263
  • 264
  • 265
  • 266
  • 267
  • 268
  • 269
  • 270
  • 271
  • ...
  • 721
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved