• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರು ಲೇಡಿಗೋಷನ್‌ ಬಸ್‌ಸ್ಟಾಪ್‌ ರದ್ದು
ನಗರದ ಸ್ಟೇಟ್‌ಬ್ಯಾಂಕ್‌ ಸಿಟಿ ಹಾಗೂ ಗ್ರಾಮಾಂತರ ಮತ್ತು ಎಕ್ಸ್‌ಪ್ರೆಸ್‌ ಬಸ್‌ ನಿಲ್ದಾಣದಿಂದ ಹೊರ ಹೋಗುವ ಎಲ್ಲ ಬಸ್‌ಗಳಿಗೆ ಇನ್ನು ಮುಂದೆ ಲೇಡಿಗೋಷನ್‌ ಮುಂಭಾಗ ನಿಲುಗಡೆ ಇಲ್ಲ. ಪ್ರಯಾಣಿಕರು ಬಸ್‌ ನಿಲ್ದಾಣಕ್ಕೆ ಬಂದೇ ಬಸ್‌ ಹತ್ತಬೇಕಾಗಿದೆ. ಈ ಸಂಚಾರ ಮಾರ್ಪಾಟನ್ನು ಸೋಮವಾರದಿಂದಲೇ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ.
ಶ್ರೀರಾಮಕೃಷ್ಣ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ: ಶೇ.25 ಡಿವಿಡೆಂಡ್‌
ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ೩೦ನೇ ವಾರ್ಷಿಕ ಮಹಾಸಭೆ ಸ೦ಘದ ಅಧ್ಯಕ್ಷ ಕೆ. ಜೈರಾಜ್ ಬಿ. ರೈಯವರ ಅಧ್ಯಕ್ಷತೆಯಲ್ಲಿ ಮ೦ಗಳೂರಿನ ಉರ್ವ ಸೆ೦ಟನರಿ ಚರ್ಚ್ ಹಾಲ್‌ನಲ್ಲಿ ಭಾನುವಾರ ನಡೆಯಿತು. ಸ೦ಘವು ೩೧.೦೩.೨೦೨೪ಕ್ಕೆ ಅ೦ತ್ಯವಾದ ೨೦೨೩-೨೪ನೇ ಸಾಲಿನಲ್ಲಿ ೧೨.೦೧ ಕೋಟಿ ರು. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ. ೨೫ ಡಿವಿಡೆ೦ಡ್‌ನ್ನು ನೀಡಲು ಮಹಾಸಭೆಯಲ್ಲಿ ನಿರ್ಧರಿಸಿದೆ.
ಕ್ರಿಶ್ಚಿಯನ್ ಸಂಪ್ರದಾಯದಂತೆ ಮಂಗಳೂರಲ್ಲಿ ಮದುವೆಯಾದ ಸೋನಲ್ ಮತ್ತು ತರುಣ್ ಸುಧೀರ್‌
ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ಸುಧೀರ್ ಹಾಗೂ ಸೋನಲ್‌ ಮಂಗಳೂರಿನ ಕುಲಶೇಖರದ ಕೋರ್ಡೆಲ್‌ ಚರ್ಚ್‌ನಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ. ಸೋನಲ್‌ ಅವರು ಬಿಳಿ ಬಣ್ಣದ ಲಾಂಗ್​ ಗೌನ್​ನಲ್ಲಿ ಮಿಂಚಿದ್ದರೆ, ತರುಣ್ ಸುಧೀರ್ ಅವರು ವೈಟ್​ ಸೂಟ್​ನಲ್ಲಿ ಕಂಗೊಳಿಸಿದ್ದರು. ಚರ್ಚ್​ ವೆಡ್ಡಿಂಗ್ ಬಳಿಕ ಸ್ಟಾರ್​ ಜೋಡಿ ಮಂಗಳೂರಿನಲ್ಲಿ ಖಾಸಗಿ ಹಾಲ್‌ನಲ್ಲಿ ಅದ್ದೂರಿ ರೆಸೆಪ್ಷನ್‌ ಸಹ ಮಾಡಿಕೊಂಡಿದೆ.
ಸೆ.7ರಿಂದ ಸಂಘನಿಕೇತನ ಸಾರ್ವಜನಿಕ ಗಣೇಶೋತ್ಸವ
ಮಂಗಳೂರು ನಗರದ ಸಂಘನಿಕೇತನದ ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 77ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.7ರಿಂದ 11ರವರೆಗೆ ಸಂಘನಿಕೇತನದಲ್ಲಿ ನಡೆಯಲಿದೆ.
ಬಸ್ಸಿಗೆ ಕಲ್ಲು ತೂರಿದ್ದು ಖಂಡನೀಯ: ಮಹಾನಗರ ಪಾಲಿಕೆ ವಿಪಕ್ಷ ನಾಯಕ ಆಳ್ವ
ಮಂಗಳೂರು ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯರಾಗಲಿ, ಬೇರೆ ಯಾರೇ ಆದರೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡೋದನ್ನು ಖಡಾಖಂಡಿತವಾಗಿ ಖಂಡಿಸುತ್ತೇವೆ ಎಂದು ಪಾಲಿಕೆಯ ವಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಮಂಗಳೂರಿನ 33 ಕಡೆ ಬೀದಿ ಬದಿ ವ್ಯಾಪಾರ ವಲಯ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡುವ ಉದ್ದೇಶದಿಂದ ಒಟ್ಟು 33 ಸ್ಥಳಗಳಲ್ಲಿ ಬೀದಿ ವ್ಯಾಪಾರ ವಲಯಗಳನ್ನು ಗುರುತಿಸಲಾಗಿದೆ. ಲಾಲ್‌ಬಾಗ್‌ ಪಬ್ಬಾಸ್‌ ಹಿಂಬದಿಯ ನೆಹರೂ ಆವನ್ಯೂ ಅಡ್ಡ ರಸ್ತೆಯಲ್ಲಿ 14 ವ್ಯಾಪಾರಿಗಳಿಗೆ (ಹಣ್ಣು ಹಂಪಲು ಮಾರಾಟ), ಕರಾವಳಿ ಉತ್ಸವ ಮೈದಾನ ನೀರಿನ ಟ್ಯಾಂಕ್‌ ಬಳಿ ವ್ಯಾಪಾರಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಕಿನ್ನಿಗೋಳಿ ಅನಂತ ಪ್ರಕಾಶ ಪುರಸ್ಕಾರ ಪ್ರದಾನ, ಕೃತಿಗಳ ಬಿಡುಗಡೆ
ಕಿನ್ನಿಗೋಳಿಯ ನೇಕಾರಸೌಧ ಸಭಾಭವನದಲ್ಲಿ ಕಿನ್ನಿಗೋಳಿಯ ಅನಂತ ಪ್ರಕಾಶ ಮಾಸಪತ್ರಿಕೆ - ಪ್ರಕಾಶನ - ಮುದ್ರಣಾಲಯ ಸಂಸ್ಥೆಯ 29ನೇ ವರ್ಷಾಚರಣೆಯ ಸಂಭ್ರಮ ಸಮಾರಂಭ ನಡೆಯಿತು. ಸಾಹಿತಿ, ವಿದ್ವಾಂಸ ಕೆ.ಎಲ್.ಕುಂಡಂತಾಯ ಅವರಿಗೆ 10 ಸಾವಿರ ರು. ನಗದು, ಅಭಿನಂದನಾ ಕೃತಿ ಸಮರ್ಪಣೆ ಸಹಿತ ಅನಂತ ಪ್ರಕಾಶ ಪುರಸ್ಕಾರ ಪ್ರದಾನ ಮಾಡಲಾಯಿತು.
ಮುದ್ದುಕೃಷ್ಣ ಸ್ಪರ್ಧೆ: 18 ಸ್ಪರ್ಧೆಯಲ್ಲಿ 17 ರಲ್ಲಿ ಆದ್ಯಾ ಪ್ರಥಮ!
ಈ ಬಾರಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಅವಿಭಜಿತ ದ.ಕ ಜಿಲ್ಲೆಯ ವಿವಿಧೆಡೆ ಜರಗಿದ ಮುದ್ದುಕೃಷ್ಣ ಸ್ಪರ್ಧೆಗಳಲ್ಲಿ ಆಲಂಗಾರಿನ ಏಳರ ಹರೆಯದ ಬಾಲೆ ಆದ್ಯಾ ವಿ. ಕೋಟ್ಯಾನ್ 18 ಕಡೆಗಳಲ್ಲಿ ಸ್ಪರ್ಧಿಸಿ 17 ಕಡೆಗಳಲ್ಲಿ ಪ್ರಥಮ ಸ್ಥಾನಿಯಾಗಿದ್ದಾಳೆ! ಒಂದೆಡೆ ದ್ವಿತೀಯ ಸ್ಥಾನ. ಆದ್ಯಾ ಕಳೆದ ಬಾರಿ ಅವಿಭಜಿತ ದ.ಕ ಜಿಲ್ಲೆಯ 11 ಕಡೆ ಸ್ಪರ್ಧಿಸಿ ಎಲ್ಲೆಡೆ ಪ್ರಥಮ ಸ್ಥಾನಿಯಾಗಿದ್ದಳು.
ಮಂಗಳೂರು ಮಹಾನಗರ ಪಾಲಿಕೆ ಮೀಸಲಾತಿ ಪ್ರಕಟ
ಈ ಬಾರಿ ಮೇಯರ್ ಸ್ಥಾನಕ್ಕೆ ಎಸ್ಸಿ ಮೀಸಲಾತಿ ಬಂದಿದ್ದರೂ, ಚುನಾವಣೆ ನಡೆಯುವಾಗ ಅರ್ಜಿ ಹಾಕಲು ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳೇ ಇಲ್ಲ. ಕಳೆದ ಪಾಲಿಕೆ ಚುನಾವಣೆಯಲ್ಲಿ ಈ ವರ್ಗದ ಅಭ್ಯರ್ಥಿಗಳು ಯಾರೂ ಗೆಲ್ಲದಿರುವ ಹಿನ್ನೆಲೆಯಲ್ಲಿ ಮತ್ತು ಬಿಜೆಪಿಗೆ ಪಾಲಿಕೆಯಲ್ಲಿ ಸ್ಪಷ್ಟ ಬಹುಮತವೂ ಇರುವುದರಿಂದ ಈ ಸಲದ ಮೇಯರ್ ಅವಿರೋಧವಾಗಿ ಆಯ್ಕೆ ಆಗಲಿದ್ದಾರೆ.
ವಿಹಿಂಪ ಷಷ್ಠಿಪೂರ್ತಿ ಸಮಾರೋಪ: ಕರಸೇವಕರಿಗೆ ಗೌರವ
ಮೂಡುಬಿದಿರೆ ಪರಿಸರದಲ್ಲಿರುವ ೬೦ಕ್ಕೂ ಅಧಿಕ ಭಜನಾ ತಂಡಗಳನ್ನು, ವಿಹಿಂಪ ಪ್ರಖಂಡದಲ್ಲಿ ವಿವಿಧ ಹೊಣೆಗಾರಿಕೆ ನಿರ್ವಹಿಸಿದವರನ್ನು ಗುರುತಿಸಿ ಗೌರವಿಸಲಾಯಿತು.
  • < previous
  • 1
  • ...
  • 263
  • 264
  • 265
  • 266
  • 267
  • 268
  • 269
  • 270
  • 271
  • ...
  • 562
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved