• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ನಿಯ ಆಸ್ಪತ್ರೆ ವೆಚ್ಚ ಭರಿಸಲಾಗದೆ ಪಾಡುಪಡುತ್ತಿರುವ ‘ಪದ್ಮಶ್ರೀ’ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್

ಅಮೈ ಮಹಾಲಿಂಗ ನಾಯ್ಕರ ಪತ್ನಿ ಏಕಾಏಕಿ ತಲೆಯ ನರದ ಸಮಸ್ಯೆಗೆ ಒಳಗಾಗಿದ್ದಾರೆ. ಮೊದಲಿಗೆ ವಾರಗಳ ಕಾಲ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಆದರೆ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ್ದಾರೆ.  

ಪುತ್ತೂರು ನಗರಸಭೆಯಿಂದ 3.5 ಕೋಟಿ ಮಿಗತೆ ಬಜೆಟ್ ಮಂಡನೆ
ಪುತ್ತೂರು ನಗರಸಭೆಯ ೨೦೦೨೫-೨೬ನೇ ಸಾಲಿನ ವಾರ್ಷಿಕ ಬಜೆಟನ್ನು ಶುಕ್ರವಾರ ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಮಂಡಿಸಿದ್ದು, ೭೬.೩೪ ಕೋಟಿ ರು. ಆಯ ಹಾಗೂ ೭೨.೭೯ ಕೋಟಿ ರು. ವ್ಯಯನ್ನು ಒಳಗೊಂಡಂತೆ ೩.೫೫ ಕೋಟಿ ರು. ಮಿಗತೆ ಬಜೆಟ್ ಮಂಡಿಸಿದ್ದಾರೆ. ೨೦೨೫-೨೬ ನೇ ಸಾಲಿನಲ್ಲಿ ನಗರಸಭೆಯ ಒಟ್ಟು ಜಮೆ ೭೬,೩೪,೪೮,೨೭೮.೦೦ ರು. ಹಾಗೂ ಖರ್ಚು ೭೨,೭೯,೨೭,೯೬೪.೦೦ ರು. ಆಗಿದ್ದು ೩,೫೫,೨೦,೩೧೪.೦೦ ಉಳಿಕೆಯ ಬಜೆಟ್ ಮಂಡಿಸಲಾಯಿತು.
ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಎಸ್‌ಸಿಆರ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಆಯ್ಕೆ
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷ, ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ದೆಹಲಿಯ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಎಸ್‌ಸಿಆರ್‌-ಸೋಶಿಯಲ್‌ ಕಾಸ್‌ ರೆಸ್ಪಾನ್ಸಿಬಿಲಿಟಿ ಸೆಕ್ಟರ್‌ ಅಧ್ಯಕ್ಷರಾಗಿ ಶುಕ್ರವಾರ ಆಯ್ಕೆಗೊಂಡಿದ್ದಾರೆ.
ಬಿಜೆಪಿಯ ನವ ಹಿಂದುತ್ವದಿಂದ ನೈಜ ಹಿಂದೂಗಳಿಗೆ ಗೊಂದಲ: ಎಂ.ಜಿ. ಹೆಗಡೆ
ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಅಭಿವೃದ್ಧಿ ಕಾರ್ಯಕ್ಕೆ ತಡೆಯೊಡ್ಡುತ್ತಿರುವ ಹಾಗೂ ಶಾಸಕ ಅಶೋಕ್‌ ಕಮಾರ್ ರೈ ಅವರ ಬಗ್ಗೆ ಕೆಟ್ಟ ಪದಗಳಿಂದ ನಿಂದಿಸಿರುವ ಬಿಜೆಪಿಗರ ಕ್ರಮವನ್ನು ವಿರೋಧಿಸಿ ಶುಕ್ರವಾರ ನಗರದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪುತ್ತೂರು ಮತ್ತು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.
ಉದ್ದೇಶ ಸರಿ ಇದ್ದಾಗ ಉನ್ನತ ಅವಕಾಶಗಳು ಹುಡುಕಿಕೊಂಡು ಬರುತ್ತವೆ: ಮುಲ್ಲೈ ಮುಗಿಲನ್
ಪುತ್ತೂರು ಉಪವಿಭಾಗಾಧಿಕಾರಿಯಾಗಿ ೧೩ ತಿಂಗಳು ಕರ್ತವ್ಯ ನಿರ್ವಹಿಸಿ ರಾಯಚೂರು ಮಹಾನಗರಪಾಲಿಕೆ ಡೆಪ್ಯೂಟಿ ಕಮಿಷನರ್ ಆಗಿ ವರ್ಗಾವಣೆಗೊಂಡಿರುವ ಜುಬಿನ್ ಮೊಹಪಾತ್ರ ಅವರಿಗೆ ಪುತ್ತೂರು ಉಪವಿಭಾಗ ಮಟ್ಟದಿಂದ ನಗರದ ಸರ್ಕಾರಿ ನೌಕರರ ಸಭಾಭವನದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ತುಳು ಭಾಷೆಯಿಂದ ಅಖಾಡದಲ್ಲಿ ಉಳಿಯುವಂತಾಯಿತು
ನಾವಾಡುತ್ತಿದ್ದ ತುಳು ಭಾಷೆ ನಮ್ಮನ್ನು ವಾರವಿಡೀ ಅಖಾಡದಲ್ಲಿ ಉಳಿಸಿತು. ನಾಗಾ ಸಾಧು ಹಾಗೂ ಅಘೋರಿಗಳ ಮಧ್ಯೆ ಆ ದಿನಗಳನ್ನು ಕಳೆದೆವು. ಒಟ್ಟಾರೆ ದೈವೀ ಕೃಪೆ ನಮ್ಮನ್ನು ಅಖಾಡದ ವಾಸ್ತವ್ಯಕ್ಕೆ ಕೊಂಡೊಯ್ದಿತ್ತು ಎಂದು ಪುತ್ತೂರಿನ ಮೊಬೈಲ್ ಉದ್ಯಮಿ ಜಯಪ್ರಕಾಶ್ ಅಮೈ ತನ್ನ ಕುಂಭಮೇಳದ ಅನುಭವವನ್ನು ವಿವರಿಸಿದ್ದಾರೆ.
ಅರ್ಚಕನ ಬ್ಲ್ಯಾಕ್‌ಮೇಲ್‌ ಮಾಡಿದ ಮಂಗಳೂರಿನ ವ್ಯಕ್ತಿಯ ಬಂಧಿಸಿದ ಕಾಸರಗೋಡು ಪೊಲೀಸರು
ಕಾಸರಗೋಡಿನ ಅರ್ಚಕರೊಬ್ಬರನ್ನು ಫೇಸ್‌ಬುಕ್‌ ಮೂಲಕ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಫೋಟೋ, ವಿಡಿಯೋ ಶೇರ್ ಮಾಡಿ ಅದನ್ನೇ ಮುಂದಿಟ್ಟು ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪದಲ್ಲಿ ಮಂಗಳೂರಿನ ಯುವಕನೊಬ್ಬನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.
ಮೂಲ್ಕಿ ನ.ಪಂ. ಮಾಸಿಕ ಸಭೆ: ವಿವಿಧ ಸಮಸ್ಯೆಗಳ ಚರ್ಚೆ
ಮೂಲ್ಕಿಯಲ್ಲಿ ಮೆಸ್ಕಾಂ ಅವ್ಯವಸ್ಥೆ, ಕೆ.ಎಸ್. ರಾವ್ ನಗರದಲ್ಲಿ ಮಟ್ಕಾ ಅಕ್ರಮ ದಂಧೆ, ಚಿತ್ರಾಪು ನದಿ ತೀರ ಉಪ್ಪು ನೀರಿನ ಸಮಸ್ಯೆ ಮತ್ತಿತರ ವಿಷಯಗಳ ಕುರಿತು ಮೂಲ್ಕಿ ನಗರ ಪಂಚಾಯಿತಿ ಸಭಾಭವನದಲ್ಲಿ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್ ನೇತೃತ್ವದಲ್ಲಿ ನಡೆದ ಮೂಲ್ಕಿ ನಗರ ಪಂಚಾಯಿತಿ ಮಾಸಿಕ ಸಭೆಯಲ್ಲಿ ತೀವ್ರ ಚರ್ಚೆ ನಡೆಯಿತು.
ಅಕ್ರಮ ಕಸಾಯಿಖಾನೆಗೆ ಮೇಯರ್‌ ದಾಳಿ, ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ
ಕುದ್ರೋಳಿಯಲ್ಲಿ ನಾಲ್ಕು ವರ್ಷಗಳ ಹಿಂದೆ ಕಸಾಯಿಖಾನೆಯನ್ನು ಸ್ಥಗಿತಗೊಳಿಸಲಾಗಿದ್ದರೂ ಪಕ್ಕದ ಖಾಸಗಿ ಜಾಗದಲ್ಲಿ ಅನಧಿಕೃತವಾಗಿ ಕಸಾಯಿಖಾನೆ ಕಾರ್ಯಾಚರಿಸುತ್ತಿದ್ದುದು ಶುಕ್ರವಾರ ಪತ್ತೆಯಾಗಿದೆ. ಈ ಬಗ್ಗೆ ದೂರಿನ ಮೇರೆಗೆ ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಈ ವೇಳೆ ವಧೆಗಾಗಿ ಕಟ್ಟಿಹಾಕಿದ್ದ ಆಡು, ಕುರಿಗಳು ಪತ್ತೆಯಾಗಿದೆ. ಅಲ್ಲದೆ ಅಲ್ಲಲ್ಲಿ ದನ, ಆಡು, ಕುರಿಗಳ ತಲೆಗಳ ರಾಶಿ, ತ್ಯಾಜ್ಯ ರಾಶಿ ಇದ್ದುದು ಕಂಡುಬಂದಿದೆ.
ದ.ಕ.ದಲ್ಲಿ ಕಾಫಿ ಬೋರ್ಡ್‌ ಕಚೇರಿ ಸ್ಥಾಪನೆಗೆ ಕೇಂದ್ರ ಸಚಿವರಿಗೆ ಕ್ಯಾ.ಚೌಟ ಮನವಿ
ದಕ್ಷಿಣ ಕನ್ನಡದ ಅಡಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 721
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved