ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಸದಸ್ಯತಾ ಅಭಿಯಾನ ಕಾರ್ಯಾಗಾರ
ಗ್ರಾಮಾಂತರ ಮಂಡಲ ಸದಸ್ಯತನಾ ಅಭಿಯಾನದ ಪ್ರಮುಖರಾಗಿ ಉಮೇಶ್ ಕೋಡಿಬೈಲು, ಹರಿಪ್ರಸಾದ್ ಯಾದವ್ ಮತ್ತು ಸುನೀಲ್ ದಡ್ಡು ಹಾಗೂ ನಗರ ಮಂಡಲ ಪ್ರಮುಖರಾಗಿ ನಾಗೇಶ್ ಪ್ರಭು, ಯುವರಾಜ್ ಪೆರಿಯತ್ತೋಡಿ ಮತ್ತು ವಸಂತಲಕ್ಷ್ಮಿ ಅವರನ್ನು ಜಿಲ್ಲಾ ಬಿಜೆಪಿಯಿಂದ ವತಿಯಿಂದ ನಿಯೋಜಿಸಲಾಯಿತು.
ವಾಣಿಜ್ಯ ಬೆಳೆಗಳ ಜೊತೆ ಭತ್ತ ಕೃಷಿಗೂ ಜಾಗವಿರಲಿ: ಶಾಸಕ ಅಶೋಕ್ ಕುಮಾರ್ ರೈ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಶನಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಯಾಂತ್ರೀಕೃತ ಭತ್ತ ನಾಟಿಗೆ ಚಾಲನೆ ನೀಡಲಾಯಿತು.
ಸ್ವಯಂ ಸಾಧನೆಯಿಂದಲೇ ವ್ಯಕ್ತಿ ಎತ್ತರಕ್ಕೇರಬೇಕು: ಕಲ್ಕೂರ
ಒಟ್ಟು 42 ವಿಭಾಗಗಳಲ್ಲಿ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಪ್ರಿಯದರ್ಶಿನಿ ಸೊಸೈಟಿ ಪಡುಬಿದ್ರಿ ಶಾಖೆಯಿಂದ ವೀಲ್ಚೇರ್ ವಿತರಣೆ
ಮುಂದಿನ ದಿನದಲ್ಲಿ ವೀಲ್ ಚೇರ್ ಅಗತ್ಯ ಇರುವವರು ಪಡುಬಿದ್ರಿ ಶಾಖೆಯನ್ನು ಸಂಪರ್ಕಿಸಬಹುದು ಎಂದು ಸೊಸೈಟಿಯ ಅಧ್ಯಕ್ಷ ಎಚ್. ವಸಂತ ಬರ್ನಾರ್ಡ್ ಹೇಳಿದರು.
ವೆನ್ಲಾಕ್ನಲ್ಲಿ ಸುಸಜ್ಜಿತ ವಾಚನಾಲಯಕ್ಕೆ ಮಾಸ್ಟರ್ ಪ್ಲಾನ್: ಯು.ಟಿ. ಖಾದರ್
ಇದೇ ಸಂದರ್ಭ ಯು.ಟಿ.ಖಾದರ್ ಅವರು ವಾಚನಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
ಗೋಡಂಬಿ ಖರೀದಿಯತ್ತ ಕ್ಯಾಂಪ್ಕೋ ಚಿತ್ತ: ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ
ಕ್ಯಾಂಪ್ಕೋ ಸದಸ್ಯ ಗ್ರಾಹಕರ ಅನುಕೂಲಕ್ಕೆ ಕೃಷಿ ಮಾರುಕಟ್ಟೆಯ ಆಗುಹೋಗುಗಳನ್ನು ಸುಲಭವಾಗಿ ತಲುಪಿಸಲು ಪ್ರತ್ಯೇಕ ಆ್ಯಪ್ ರೂಪಿಸಲು ನಿರ್ಧರಿಸಲಾಗಿದೆ.
ಸುರತ್ಕಲ್ ಲೈಟ್ ಹೌಸ್ ಬೀಚ್ ರಸ್ತೆ ಕುಸಿತ; ಸಂಚಾರ ಬಂದ್
ಸೆ.1ರಿಂದ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಉತ್ತಮ ಮಳೆ ಸುರಿಯುವ ಆರೇಂಟ್ ಅಲರ್ಟ್ನ್ನು ಹವಾಮಾನ ಇಲಾಖೆ ನೀಡಿದೆ. ಅದರ ಬಳಿಕ ನಾಲ್ಕು ದಿನಗಳ ಕಾಲ ಹಳದಿ ಅಲರ್ಟ್ ಘೋಷಿಸಲಾಗಿದೆ.
ಸಾಹಿತ್ಯ ಸಂಘಟಕ ದಾಮೋದರ ನಿಸರ್ಗ ನಿಧನ
ಸಾಹಿತ್ಯ ಸಂಘಟನೆಯ ಪ್ರವೃತ್ತಿಯೊಂದಿಗೆ ಸಿವಿಲ್ ಕಾಂಟ್ರಾಕ್ಟರ್ ಆಗಿದ್ದ ದಾಮೋದರ ನಿಸರ್ಗ, ಮರೋಳಿಯ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಹಲವು ಕ್ಷೇತ್ರಗಳಲ್ಲಿ, ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು.
ಶ್ರೀರಾಮನ ಪ್ರತಿಷ್ಠಾಪನೆ ನಮ್ಮ ಹೃದಯದಲ್ಲಾಗಬೇಕು: ಡಾ. ಪ್ರಭಾಕರ್ ಭಟ್ ಕಲ್ಲಡ್ಕ
ಕಾರ್ಯಕ್ರಮದಲ್ಲಿ ಯಕ್ಷಗಾನ ತಾಳಮದ್ದಳೆ ವಾಲಿಮೋಕ್ಷ ಪ್ರಸಂಗ ನಡೆಯಿತು.
ಸರ್ಕಾರದ ಸಿಎಸ್ ಮನೆ ಹಟ್ಟಿ ಸೇರಿದ ಸುಳ್ಯದ ಮಲೆನಾಡು ಗಿಡ್ಡ ಗೋ ತಳಿ!
ತ್ತೀಚೆಗೆ ಕರ್ನಾಟಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮನೆಯ ಪಕ್ಕ ಹೊಸದಾಗಿ ಹಟ್ಟಿಯೊಂದನ್ನು ನಿರ್ಮಿಸಿದ್ದು, ಅಲ್ಲಿ ಮಲೆನಾಡು ಗಿಡ್ಡ ತಳಿಯ ಜಾನುವಾರು ಸಾಕಲು ನಿರ್ಧರಿಸಿದ್ದರು.
< previous
1
...
265
266
267
268
269
270
271
272
273
...
562
next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್