• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಫೋನ್ ದೋಷಪೂರಿತ: ಗ್ರಾಹಕ ನ್ಯಾಯಾಲಯ ಮಹತ್ವದ ತೀರ್ಪು
ಮಂಗಳೂರು ಬಿಜೈ ನಿವಾಸಿ ಸಂಪತ್ ಕುಮಾರ್ ಅವರು ಪ್ರತಿಷ್ಠಿತ ಎಲೆಕ್ಟ್ರಾನಿಕ್‌ ಮಳಿಗೆಯಾದ ರಿಲಯನ್ಸ್ ಡಿಜಿಟಲ್ಸ್ ನಿಂದ ದುಬಾರಿ ಐಫೋನ್ ಖರೀದಿ ಮಾಡಿದ್ದರು. ಖರೀದಿ ಮಾಡಿದ ಕೆಲವು ಸಮಯದಲ್ಲೇ ಐಫೋನ್‌ನಲ್ಲಿ ದೋಷ ಕಂಡು ಬಂದಿದ್ದು ಅದರ ಡಿಸ್ಪ್‌ಪ್ಲೇ ಹಾಳಾಗಿತ್ತು. ಎದುರುದಾರರಲ್ಲಿ ಹೋದಾಗ ಎದುರುದಾರರು ಸರ್ವಿಸ್ ಸೆಂಟರ್‌ಗೆ ಅದನ್ನು ಕೊಡಲು ಹೇಳಿದ್ದರು.
ದೇಶದ ರಕ್ಷಣಾ ನಿಧಿಗೆ ಸಹಕಾರಿ ಸಂಘ ೨.೫ ಲಕ್ಷ ರು. ದೇಣಿಗೆ
ಆಪರೇಷನ್ ಸಿಂದೂರ್ ಮೂಲಕ ಪಾಕಿಸ್ತಾನದ ವಿರುದ್ಧ ಪರಿಣಾಮಕಾರಿ ಸೇನಾ ಕಾರ್ಯಚಾರಣೆ ನಡೆಸಿದ ಭಾರತೀಯ ರಕ್ಷಣಾ ಪಡೆಗೆ ಬೆಂಬಲ ಸೂಚಿಸಿ ಉಪ್ಪಿನಂಗಡಿಯ ಸಹಕಾರಿ ವ್ಯವಸಾಯಿಕ ಸಂಘ, ದೇಶದ ರಕ್ಷಣಾ ನಿಧಿಗೆ ೨.೫ ಲಕ್ಷ ರು. ದೇಣಿಗೆ ಹಸ್ತಾಂತರಿಸಿತು.
ಸರ್ವಪಕ್ಷಗಳ ನಿಯೋಗಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಯ್ಕೆ
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಕಿನ್ನಿಗೋಳಿ: ಅಂಚೆ ಮಾಹಿತಿ ಕಾರ್ಯಾಗಾರ
ಕಿನ್ನಿಗೋಳಿ ಅಂಚೆ ಕಚೇರಿಯಲ್ಲಿ ಕಿನ್ನಿಗೋಳಿ ಅಂಚೆ ವಲಯದ ಆಶ್ರಯದಲ್ಲಿ ಅಂಚೆ ಮಾಹಿತಿ ಕಾರ್ಯಾಗಾರ ನಡೆಯಿತು. ತರಬೇತುದಾರ ಅವಿನಾಶ್ ರಾವ್ ತರಬೇತಿ ನೀಡಿದರು.
ದ.ಕ. ಜನರಿಗೆ 2 ವರ್ಷದಲ್ಲಿ 2,488 ಕೋಟಿ ರು. ‘ಗ್ಯಾರಂಟಿ’: ಐವನ್‌
ಗೃಹಲಕ್ಷ್ಮೀ ಯೋಜನೆಗೆಯಡಿ ಈವರೆಗೆ ದ.ಕ. ಜಿಲ್ಲೆಯಲ್ಲಿ 3,77,434 ಫಲಾನುಭವಿಗಳಿಗೆ 1,233 ಕೋಟಿ ರು. ಮೊತ್ತವನ್ನು ಪಾವತಿಸಲಾಗಿದೆ. ಶಕ್ತಿ ಯೋಜನೆಯಡಿ 8,37,39,294 ಪ್ರಯಾಣಿಕರು ಪ್ರಯೋಜನ ಪಡೆದುಕೊಂಡಿದ್ದು, 275 ಕೋಟಿ ರು.ಗಳನ್ನು ಈಗಾಗಲೇ ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 5,61,438 ಬಳಕೆದಾರರು ಉಚಿತ ವಿದ್ಯುತ್‌ ಸೌಲಭ್ಯ ಪಡೆದಿದ್ದು, 698 ಕೋಟಿ ರು. ಪಾವತಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ 11,71,487 ಫಲಾನುಭವಿಗಳು 273 ಕೋಟಿ ರು. ಮೊತ್ತದ ಪ್ರಯೋಜನ ಪಡೆದಿದ್ದಾರೆ.
ಸುರಗಿರಿ ದೇವಳ ಸಂಸ್ಕಾರ ಶಿಬಿರ ಸಮಾರೋಪ
ಬ್ರಾಹ್ಮಣ ಸಮಾಜ ಟ್ರಸ್ಟ್ ಹಾಗೂ ಶಿವಳ್ಳಿ ಸ್ಪಂದನ ಕಟೀಲು ವಲಯದ ಸಹಭಾಗಿತ್ವದಲ್ಲಿ ಸುರಗಿರಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಸ್ಕಾರ ಶಿಬಿರ ನಡೆಯಿತು.
ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ತಕ್ಕ ಶಾಸ್ತಿ: ಉಳ್ಳಾಯ ದೈವ ಅಭಯ
ಖಂಡಿಗೆ ಚೇಳ್ಯಾರು ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ವಾರ್ಷಿಕ ಜಾತ್ರೆ ಸಂದರ್ಭ ಸಂಪ್ರದಾಯದಂತೆ ಮೀನು ಹಿಡಿಯುವ ಕಾರ್ಯಕ್ರಮ ನಡೆಯುತ್ತದೆ. ಪ್ರಸ್ತುತ ನಂದಿನಿ ನದಿಯಲ್ಲಿ ತ್ಯಾಜ್ಯ ನೀರು ಹರಿಯುವುದರ ಜೊತೆಗೆ ಕಳೆ ತುಂಬಿದ್ದರಿಂದ ಮೀನು ಹಿಡಿಯಲು ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ನದಿಯಲ್ಲಿ ಮೀನಿನ ಸಂತತಿ ಕೊರತೆ ಕಂಡು ಬಂದಿದ್ದು ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಸಂಪ್ರದಾಯ ಮಾಯವಾಗುವ ಆತಂಕವಿದೆ.
ವೈದ್ಯಕೀಯ ರಸಪ್ರಶ್ನೆ: ಕೆಎಂಸಿ, ಕಣಚೂರು, ಎಜೆಗೆ ಪ್ರಶಸ್ತಿ
ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯಶಾಸ್ತ್ರ ವಿಭಾಗ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 4ನೇ ವರ್ಷದ ರಾಜ್ಯ ಮಟ್ಟದ ಅಂತರ್ ವೈದ್ಯಕೀಯ ಕಾಲೇಜು ರಸಪ್ರಶ್ನೆ ಸ್ಪರ್ಧಾಕೂಟ ‘ಕಿಮ್ಸ್ ಪಿ.ಜಿ. ಮೆಡಿಕ್ವಿಜ್- 2025’ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು

ಬೆಳ್ತಂಗಡಿ ತಾಲೂಕು ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ ಜೆಟ್ ಏರ್‌ ವೇಸ್‌ನಲ್ಲಿ ಏರೊನೋಟಿಕಲ್ ಎಂಜಿನಿಯರ್ ಆಗಿರುವ ಆಕಾಂಕ್ಷಾ (22 ) ತಾನು ಕಲಿತಿದ್ದ ಪಂಜಾಬ್‌ ರಾಜ್ಯದಲ್ಲಿನ ಕಾಲೇಜು ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶ ಕಲ್ಪಿಸಿದವರು ಟಿ.ಎಂ.ಎ.ಪೈ: ಡಾ. ಎಚ್.ಎಸ್. ಬಲ್ಲಾಳ್
ಮಹಾವೀರ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ ನಡೆಯಿತು. ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಮಣಿಪಾಲದ ಅಧ್ಯಕ್ಷ ಡಾ. ಎಚ್.ಎಸ್. ಬಲ್ಲಾಳ್ ಭಾಗವಹಿಸಿ ಮಾತನಾಡಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 590
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved