• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸ್ಸಿಗೆ ಕಲ್ಲು ತೂರಿದ ಪ್ರಕರಣ ಪ್ರಸ್ತಾಪ: ಪಾಲಿಕೆ ಸಭೆ ಮೊಟಕು
ಸದಸ್ಯರ ಗದ್ದಲದ ನಡುವೆಯೇ ಕಾರ್ಯಸೂಚಿ ಮಂಡಿಸಲು ಮುಖ್ಯ ಸಚೇತಕರಿಗೆ ಮೇಯರ್‌ ಅನುಮತಿ ನೀಡಿದ್ದು, ಚರ್ಚೆಯೇ ಇಲ್ಲದೆ ಕಾರ್ಯಸೂಚಿಗಳಿಗೆ ಅನುಮೋದನೆ ಪಡೆಯಲಾಯಿತು.
ಅಕಾಲದಲ್ಲಿ ಹಲಸು ಫಸಲು!ಮಂಗಳ ಅರ್ಲಿಗೆ ಬಂತು ಮೊದಲ ಫಲ
ಗೇಬ್ರಿಯಲ್‌ ಅವರ ಫಾರ್ಮ್‌ನಲ್ಲಿ ಪ್ರಕಾಶ್ಚಂದ್ರ, ಮನಮೋಹನ್‌, ಪ್ರಶಾಂತಿ, ಅನನ್ಯ, ಮಂಗಳ ಅರ್ಲಿ, ವಿ ಸಿಂಗಾಪುರ್‌ ಸೇರಿದಂತೆ 60 ಕ್ಕೂ ಅಧಿಕ ತಳಿಯ ಸಾವಿರಾರು ಹಲಸಿನ ಮರಗಳಿವೆ.
ಸಿಎಂ ವಿರುದ್ಧ ರಾಜ್ಯಪಾಲರ ಪಕ್ಷಪಾತಿ ನಡೆ ರಾಜ್ಯಕ್ಕೆ ಗೊತ್ತಾಗಿದೆ: ದಿನೇಶ್ ಗುಂಡೂರಾವ್
ಮೈಸೂರು ಮೂಡಾ ಹಗರಣಕ್ಕೆ ಸಂಬಂಧಿಸಿ ನ್ಯಾಯಾಲಯ ಆದೇಶ ಕಾಯ್ದಿರಿಸಿದ ಕುರಿತು ಮಂಗಳೂರಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ಪ್ರತಿಕ್ರಿಯಿಸಿದ ಸಚಿವ ದಿನೇಶ್‌ ಗುಂಡೂರಾವ್‌, ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ 12 ಗಂಟೆಯ ಒಳಗೆ ತರಾತುರಿಯಲ್ಲಿ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂದರು.
ಅರುಣ್ ಪುತ್ತಿಲ ಬಗ್ಗೆ ಮಾನಹಾನಿಕಾರಕ ಸುದ್ದಿ ಪ್ರಕಟಿಸದಂತೆ ಕೋರ್ಟ್‌ ತಡೆಯಾಜ್ಞೆ
ಅರುಣ್ ಪುತ್ತಿಲ ಅವರ ಬಗ್ಗೆ ಯಾವುದೇ ಮಾನಹಾನಿಕಾರಕ ವರದಿ ಪ್ರಕಟಿಸದಂತೆ ಬೆಂಗಳೂರಿನ ೭ನೇ ಹೆಚ್ಚುವರಿ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ವಿಧಿಸಿದೆ.
ಗ್ಯಾರಂಟಿ ಯೋಜನೆಗಳ ಸೂಕ್ತ ನಿರ್ವಹಣೆಗೆ ಸರ್ಕಾರ ಚಿಂತನೆ : ಸಚಿವ ದಿನೇಶ್‌ ಗುಂಡೂರಾವ್‌
ಗ್ಯಾರಂಟಿ ಯೋಜನೆ ನಿಜವಾಗಿಯೂ ಯಾರು ಕಷ್ಟದಲ್ಲಿದ್ದಾರೆ, ಯಾರಿಗೆ ಅಗತ್ಯವಿದೆ ಅಂತಹ ಬಡವರಿಗೆ ತಲುಪಬೇಕು. ಫಲಾನುಭವಿಗಳಿಗೆ ಯೋಜನೆ ತಲುಪುವಲ್ಲಿ ಅನ್ಯಾಯವಾಗಬಾರದು. ಅಗತ್ಯವಿಲ್ಲದವರಿಗೆ ಕೊಟ್ಟು ಪ್ರಯೋಜನವಿಲ್ಲ ಎಂದರು.
ಮನುಷ್ಯನ ಅಹಂಭಾವದಿಂದ ಜೀವ ವೈವಿಧ್ಯಕ್ಕೆ ನಷ್ಟ: ಡಾ. ಕುರಿಯನ್‌
ಮಂಗಳೂರು ವಿವಿ ಕಾಲೇಜು, ಮಂಗಳೂರಿನ ಕಾರ್‌ಸ್ಟ್ರೀಟ್ ಕಾಲೇಜು ಹಾಗೂ ಭುವನೇಂದ್ರ ಕಾಲೇಜಿನಿಂದ ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.
ಸೋಮೇಶ್ವರ ಪುರಸಭೆ: ಅಧ್ಯಕ್ಷೆ ಕಮಲ ಅವಿರೋಧ ಆಯ್ಕೆ, ಉಪಾಧ್ಯಕ್ಷ ರವಿಶಂಕರ್‌
ಸೋಮೇಶ್ವರ ಪುರಸಭೆಯ ಸಭಾಂಗಣದಲ್ಲಿ ಅಧ್ಯಕ್ಷ- ಉಪಾಧ್ಯಕ ಸ್ಥಾನಕ್ಕೆ ಪುರಸಭಾ ಸದಸ್ಯರು ಅಭ್ಯರ್ಥಿಗಳ ಪರ ಕೈ ಎತ್ತುವ ಮೂಲಕ ಚುನಾವಣೆ ನಡೆಯಿತು.
ಕರ್ಣಾಟಕ ಬ್ಯಾಂಕ್‌: ಒಎನ್‌ಡಿಸಿ ವೈಯಕ್ತಿಕ ಸಾಲ ಸೌಲಭ್ಯ ಜಾರಿ
ಒಎನ್‌ಡಿಸಿ ನೆಟ್‌ವರ್ಕ್‌ನಲ್ಲಿ ಖರೀದಿದಾರರ ಆ್ಯಪ್‌ ಗಳ ಮೂಲಕ ವೈಯಕ್ತಿಕ ಸಾಲಗಳನ್ನು ನೀಡುಲಿದೆ. ಇದು ಬ್ಯಾಂಕ್‌ನ ಹಾಲಿ ಗ್ರಾಹಕರಿಗೆ ಮಾತ್ರವಲ್ಲ ಹೊಸ ಗ್ರಾಹಕರಿಗೂ ಅನ್ವಯವಾಗಲಿದೆ.
ಬೀದಿಬದಿ ವ್ಯಾಪಾರಿಗಳಿಗೆ ಚೀಟಿ ಎತ್ತುವ ಮೂಲಕ ಸ್ಟಾಲ್‌ ನಿಗದಿ: ಮೇಯರ್‌ ಸುಧೀರ್‌ ಶೆಟ್ಟಿ
ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡುವ ಕಾರ್ಯ ಆ.31ರಂದು ನಡೆಯಲಿದೆ ಎಂದು ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಹೇಳಿದ್ದಾರೆ.
ಗೇರು ಅಭಿವೃದ್ಧಿಗೆ 5 ಕೋಟಿ ರು. ಕ್ರಿಯಾಯೋಜನೆ: ಮಮತಾ ಗಟ್ಟಿ
ದೇಶದಲ್ಲೇ ಇಷ್ಟೊಂದು ವಿಶಾಲ ಸ್ಥಳಾವಕಾಶ ಇರುವ ನಿಗಮ ಗೇರು ಅಭಿವೃದ್ಧಿ ನಿಗಮ ಇದಾಗಿದ್ದು ಇಲ್ಲಿ 50 ಸಾವಿರ ಟನ್ ಬೆಳೆ ತೆಗೆದರೂ ಅದೊಂದು ಮಾದರಿ ಸಾಧನೆ ಎಂದವರು ಹೇಳಿದರು.
  • < previous
  • 1
  • ...
  • 266
  • 267
  • 268
  • 269
  • 270
  • 271
  • 272
  • 273
  • 274
  • ...
  • 562
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved