• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜೃಂಭಣೆಯಿಂದ ನಡೆದ ‘ಕೊಡಿಯಾಲ್‌ ತೇರ್‌’
ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮಂಗಳವಾರ ಮಂಗಳೂರು ರಥೋತ್ಸವ (ಕೊಡಿಯಾಲ್‌ ತೇರ್‌) ಸಡಗರ ಸಂಭ್ರಮದಿಂದ ನೆರವೇರಿತು.
ಚೀನಾ ಏಷ್ಯನ್ ಗೇಮ್ಸ್ ಐಸ್ ಸ್ಕೇಟಿಂಗ್‌ಗೆ ಮಂಗಳೂರಿನ ಅಣ್ಣ-ತಂಗಿ ಆಯ್ಕೆ
ಡೇನಿಯಲ್‌ ಸಲ್ವಡೋರೆ ಕೊನ್ಸೆಸಾವ್‌ ಹಾಗೂ ಡ್ಯಾಶಿಯಲ್‌‌ ಅಮಂಡಾ ಕೊನ್ಸೆಸಾವ್‌ ಈ ಐತಿಹಾಸಿಕ ಸಾಧನೆ ಮೆರೆದಿದ್ದಾರೆ. ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಡೇನಿಯಲ್‌ ಹಾಗೂ ಡ್ಯಾಶಿಯಲ್ ಅಂತಿಮವಾಗಿ ಭಾರತೀಯ ಐಸ್‌ ಸ್ಕೇಟಿಂಗ್‌ ತಂಡಕ್ಕೆ ಆಯ್ಕೆಯಾದರು.
ಮೂಡುಬಿದಿರೆ: ಪಂಚ ಗ್ಯಾರಂಟಿ ಯೋಜನೆ ವಿಲೇವಾರಿ ಕ್ಯಾಂಪ್‌
ಪಂಚಗ್ಯಾರಂಟಿ ಯೋಜನೆಗಳು ಜನರಿಗೆ ಸಮರ್ಪಕವಾಗಿ ಲಭಿಸುತ್ತಿದೆಯಾ? ಸಿಗದಿರುತ್ತಿದ್ದರೆ ಅದಕ್ಕೆ ಕಾರಣವೇನು ಮತ್ತು ಪರಿಹಾರ ಹೇಗೆ? ತಿರಸ್ಕೃತ ಅರ್ಜಿಗಳ ವಿಲೇವಾರಿಗಾಗಿ ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಮಂಗಳವಾರ ಮೂಡುಬಿದಿರೆ ಸಮಾಜಮಂದಿರದಲ್ಲಿ ವಿಲೇವಾರಿ ಕ್ಯಾಂಪನ್ನು ಹಮ್ಮಿಕೊಂಡಿತ್ತು.
ಪುತ್ತೂರು ದೇವಳದ ವಠಾರದ ಮನೆ ತೆರವು ಕಾರ್ಯಾಚರಣೆ: ಮನೆ ಮೇಲೆಯೇ ಉರುಳಿ ಬಿದ್ದ ಮರ
ದೇವಳದ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳ ವಠಾರದ ಮನೆಗಳ ತೆರವು ಕಾರ್ಯಾಚರಣೆಯ ಸಂದರ್ಭ ಮನೆಯೊಂದರ ಮೇಲೆಯೇ ಮರ ಉರುಳಿ ಬಿದ್ದು ಮನೆ ಸಂಪೂರ್ಣವಾಗಿ ಕುಸಿದ ಘಟನೆ ಸೋಮವಾರ ನಡೆದಿದೆ.
ಇಂದು, ನಾಳೆ ಮಂಗಳೂರಿನ ವಿವಿಧ ಕಡೆ ವಿದ್ಯುತ್‌ ನಿಲುಗಡೆ
ಫೆ.5 ಮತ್ತು 6 ರಂದು ಮಂಗಳೂರಿನ ವಿವಿಧ ಕಡೆಗಳಲ್ಲಿ ವಿದ್ಯುತ್‌ ನಿಲುಗಡೆಯಾಗಲಿದೆ. ಫೆ.5 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ 33/11ಕೆವಿ ತೊಕ್ಕೊಟ್ಟು ಉಪಕೇಂದ್ರದಿಂದ ಹೊರಡುವ 11 ಕೆವಿ ಕುತ್ತಾರ್‌ ಫೀಡರ್ ಮತ್ತು 11 ಕೆವಿ ತೊಕ್ಕೊಟ್ಟು ಫೀಡರ್‌ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆಯಾಗಲಿದೆ.
ಬೆಳ್ತಂಗಡಿ: ಶುಭ ಕಾರ್ಯಗಳ ಅಡುಗೆಗೆ ತೆಂಗಿನಕಾಯಿ ಕೊರತೆ!
ತೆಂಗಿನಕಾಯಿಗೆ ಸದ್ಯ ಕೆ.ಜಿ.ಗೆ 55-60 ರು. ತನಕ ದರವಿದ್ದರೂ ಮಾರುಕಟ್ಟೆಗೆ ತೆಂಗಿನಕಾಯಿ ಹರಿದು ಬರುತ್ತಿಲ್ಲ. ಇದರಿಂದ ಜಾತ್ರೋತ್ಸವ, ಬ್ರಹ್ಮಕಲಶೋತ್ಸವ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಅಗತ್ಯ ಬೇಕಾದ ತೆಂಗಿನಕಾಯಿಗಳನ್ನು ಹೊಂದಿಸುವುದೇ ಸಂಘಟಕರಿಗೆ ಸಮಸ್ಯೆಯಾಗಿದೆ.
ಜನಸಾಗರ ನಡುವೆಯೂ ವ್ಯವಸ್ಥಿತ ಕುಂಭಮೇಳ: ಉಪ್ಪಿನಂಗಡಿ ಯಾತ್ರಿಕರ ಅನುಭವ
ಉಪ್ಪಿನಂಗಡಿಯ ಕೃಷ್ಣ ಶೆಣೈ, ಉದ್ಯಮಿಗಳಾದ ವಸಂತ ಕುಮಾರ್ ಎಂ.ಪಿ., ಶೀನಪ್ಪ ಗೌಡ ನೂಜಿಬಾಳ್ತಿಲ, ಪ್ರಸನ್ನ ನಾಯ್ಕ್ ಕೊಕ್ಕಡ, ಗೌತಮ್ ಭಟ್ ಉಪ್ಪಿನಂಗಡಿ, ಧರ್ಮಸ್ಥಳದ ಅರ್ಚಕ ಶಿವಪ್ರಸಾದ್ ಭಟ್ ಕೊಕ್ಕಡ, ಉದಯ ಗೌಡ ಚಾರ್ಮಾಡಿ ಅರವರನ್ನು ಒಳಗೊಂಡ ೮ ಮಂದಿಯ ತಂಡ ಕುಂಭಮೇಳದಲ್ಲಿ ಐದು ದಿನಗಳ ಕಾಲ ಪಾಲ್ಗೊಂಡಿತ್ತು.
ವಿಧಾನ ಸೌಧದ ಆವರಣದಲ್ಲಿ ನಾಯಿ ಕಾಟ ತಪ್ಪಿಸಲು ಉನ್ನತ ಸಭೆ : ಸ್ಪೀಕರ್‌ ಯು. ಟಿ. ಖಾದರ್
ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಬೀದಿ ನಾಯಿಗಳ ಕಾಟ ತಪ್ಪಿಸಲು ಉನ್ನತ ಮಟ್ಟದ ಸಭೆ ನಡೆಸಲು ಸ್ಪೀಕರ್‌ ಯು.ಟಿ. ಖಾದರ್‌ ಫರೀದ್‌ ನಿರ್ಧರಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ನೆಲ್ಲಿಕಾರು: ಸ್ವಾಮಿ ವಿವೇಕಾನಂದ, ಸುಭಾಷ್‌ ಚಂದ್ರ ಬೋಸ್‌ ಜಯಂತಿ ಆಚರಣೆ
ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು, ಮಂಗಳೂರು ಗ್ರಾಮಾಂತರ ಜಿಲ್ಲೆ ಆಶ್ರಯದಲ್ಲಿ ಸ್ವಾಮೀ ವಿವೇಕಾನಂದ ಮತ್ತು ನೇತಾಜಿ ಸುಭಾಷ್‌ ಚಂದ್ರ ಬೋಸ್ ಜಯಂತಿಯ ಪ್ರಯುಕ್ತ ನೆಲ್ಲಿಕಾರಿನ ಶೋಭಾ ಯಾತ್ರೆ ಮತ್ತು ಯುವ ಸಮಾವೇಶ ನೆರವೇರಿತು.
ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಡೆಯಲಿ ಪುತ್ತೂರು ಮಾದರಿಯ ‘ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ’
ಪುತ್ತೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್‌ ಭಂಡಾರಿಯವರ ಪರಿಕಲ್ಪನೆಯಂತೆ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ, ಪುತ್ತೂರು ನಗರ ಸಭೆ ವ್ಯಾಪ್ತಿಯಲ್ಲಿ ಕಳೆದ ೧೦ ದಿನಗಳಿಂದ ನಡೆದ ಈ ಸ್ವಚ್ಛತಾ ಅಭಿಯಾನ ಇದೀಗ ರಾಜ್ಯಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದು, ಇತರ ತಾಲೂಕುಗಳ ಆಡಳಿತಕ್ಕೂ ಅನುಕರಣೀಯ ಎನಿಸಿದೆ.
  • < previous
  • 1
  • ...
  • 267
  • 268
  • 269
  • 270
  • 271
  • 272
  • 273
  • 274
  • 275
  • ...
  • 721
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved