ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮನುಷ್ಯನ ಅಹಂಭಾವದಿಂದ ಜೀವ ವೈವಿಧ್ಯಕ್ಕೆ ನಷ್ಟ: ಡಾ. ಕುರಿಯನ್
ಮಂಗಳೂರು ವಿವಿ ಕಾಲೇಜು, ಮಂಗಳೂರಿನ ಕಾರ್ಸ್ಟ್ರೀಟ್ ಕಾಲೇಜು ಹಾಗೂ ಭುವನೇಂದ್ರ ಕಾಲೇಜಿನಿಂದ ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.
ಸೋಮೇಶ್ವರ ಪುರಸಭೆ: ಅಧ್ಯಕ್ಷೆ ಕಮಲ ಅವಿರೋಧ ಆಯ್ಕೆ, ಉಪಾಧ್ಯಕ್ಷ ರವಿಶಂಕರ್
ಸೋಮೇಶ್ವರ ಪುರಸಭೆಯ ಸಭಾಂಗಣದಲ್ಲಿ ಅಧ್ಯಕ್ಷ- ಉಪಾಧ್ಯಕ ಸ್ಥಾನಕ್ಕೆ ಪುರಸಭಾ ಸದಸ್ಯರು ಅಭ್ಯರ್ಥಿಗಳ ಪರ ಕೈ ಎತ್ತುವ ಮೂಲಕ ಚುನಾವಣೆ ನಡೆಯಿತು.
ಕರ್ಣಾಟಕ ಬ್ಯಾಂಕ್: ಒಎನ್ಡಿಸಿ ವೈಯಕ್ತಿಕ ಸಾಲ ಸೌಲಭ್ಯ ಜಾರಿ
ಒಎನ್ಡಿಸಿ ನೆಟ್ವರ್ಕ್ನಲ್ಲಿ ಖರೀದಿದಾರರ ಆ್ಯಪ್ ಗಳ ಮೂಲಕ ವೈಯಕ್ತಿಕ ಸಾಲಗಳನ್ನು ನೀಡುಲಿದೆ. ಇದು ಬ್ಯಾಂಕ್ನ ಹಾಲಿ ಗ್ರಾಹಕರಿಗೆ ಮಾತ್ರವಲ್ಲ ಹೊಸ ಗ್ರಾಹಕರಿಗೂ ಅನ್ವಯವಾಗಲಿದೆ.
ಬೀದಿಬದಿ ವ್ಯಾಪಾರಿಗಳಿಗೆ ಚೀಟಿ ಎತ್ತುವ ಮೂಲಕ ಸ್ಟಾಲ್ ನಿಗದಿ: ಮೇಯರ್ ಸುಧೀರ್ ಶೆಟ್ಟಿ
ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡುವ ಕಾರ್ಯ ಆ.31ರಂದು ನಡೆಯಲಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ.
ಗೇರು ಅಭಿವೃದ್ಧಿಗೆ 5 ಕೋಟಿ ರು. ಕ್ರಿಯಾಯೋಜನೆ: ಮಮತಾ ಗಟ್ಟಿ
ದೇಶದಲ್ಲೇ ಇಷ್ಟೊಂದು ವಿಶಾಲ ಸ್ಥಳಾವಕಾಶ ಇರುವ ನಿಗಮ ಗೇರು ಅಭಿವೃದ್ಧಿ ನಿಗಮ ಇದಾಗಿದ್ದು ಇಲ್ಲಿ 50 ಸಾವಿರ ಟನ್ ಬೆಳೆ ತೆಗೆದರೂ ಅದೊಂದು ಮಾದರಿ ಸಾಧನೆ ಎಂದವರು ಹೇಳಿದರು.
ಎಂಡಿಎಂಎ ಸಾಗಾಟ, ಮೂವರ ಸೆರೆ, ಸೊತ್ತು ವಶ
ಆರೋಪಿಗಳಿಂದ 2,10,000 ರು. ಮೌಲ್ಯದ 42 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 5 ಮೊಬೈಲ್ ಫೋನ್ಗಳು, ಹೊಸ ಮಾರುತಿ ಬಲೆನೋ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ
ಗುಣಮಟ್ಟದ ಚಿಕಿತ್ಸೆಯ ಆಸ್ಪತ್ರೆಗಳಿಗೆ ಬೇಡಿಕೆ: ಸಚಿವ ದಿನೇಶ್ ಗುಂಡೂರಾವ್
ಪಂಪ್ವೆಲ್ನಲ್ಲಿ ಇಂಡಿಯಾನಾ ಆಸ್ಪತ್ರೆ ಮತ್ತು ಹೃದಯ ಸಂಸ್ಥೆಯ ನೂತನ ಇಂಡಿಯಾನಾ ಕ್ಯಾನ್ಸರ್ ಕೇಂದ್ರ(ಐಸಿಸಿ) ಉದ್ಘಾಟನೆಗೊಂಡಿತು.
ಸರ್ಕಾರಿ ಶಾಲೆಗಳ ದತ್ತು ಸ್ವೀಕರಿಸಿ ಅಭಿವೃದ್ಧಿಗೆ ಯೋಜನೆ: ಸಚಿವ ದಿನೇಶ್ ಗುಂಡೂರಾವ್
ಕೆಡಿಪಿ ತ್ರೈಮಾಸಿಕ ಸಭೆಯ ವೇದಿಕೆಯ ಆಸನ ವ್ಯವಸ್ಥೆಯಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಭೋಜೇ ಗೌಡರು ಜಿಲ್ಲಾಧಿಕಾರಿ ವಿರುದ್ಧ ಗರಂ ಆದ ಪ್ರಸಂಗ ನಡೆಯಿತು.
ಮಳೆಗಾಲದಲ್ಲೂ ಕುಡಿಯುವ ನೀರಿಲ್ಲ; ಚಾರ್ಮಾಡಿ ಗ್ರಾಪಂ ಮುಂಭಾಗ ಪ್ರತಿಭಟನೆ
ಬೆಳಗ್ಗೆ ಕಚೇರಿ ತೆರೆಯುವ ಮೊದಲೇ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ಆರಂಭಿಸಿದ ಜನರು ತಮ್ಮ ಸಮಸ್ಯೆಗೆ ಪರಿಹಾರ ಒದಗಿಸಿದ ಬಳಿಕವಷ್ಟೇ ಕಚೇರಿಯ ಬಾಗಿಲು ತೆರೆಯಲು ಅವಕಾಶ ನೀಡುವುದಾಗಿ ಹೇಳಿ ಪ್ರತಿಭಟನೆ ಮುಂದುವರಿಸಿದರು.
ಉಳ್ಳಾಲ ನಗರಸಭೆ: ಶಶಿಕಲಾ ಅಧ್ಯಕ್ಷೆ, ಸಪ್ನಾ ಹರೀಶ್ ಉಪಾಧ್ಯಕ್ಷೆ
ಉಳ್ಳಾಲ ನಗರ ಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್ಸಿ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗದ ಎ ಮಹಿಳೆಗೆ ಮೀಸಲಾತಿ ಪ್ರಕಟವಾಗಿತ್ತು.
< previous
1
...
267
268
269
270
271
272
273
274
275
...
563
next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್