ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಣಮಟ್ಟದ ಚಿಕಿತ್ಸೆಯ ಆಸ್ಪತ್ರೆಗಳಿಗೆ ಬೇಡಿಕೆ: ಸಚಿವ ದಿನೇಶ್ ಗುಂಡೂರಾವ್
ಪಂಪ್ವೆಲ್ನಲ್ಲಿ ಇಂಡಿಯಾನಾ ಆಸ್ಪತ್ರೆ ಮತ್ತು ಹೃದಯ ಸಂಸ್ಥೆಯ ನೂತನ ಇಂಡಿಯಾನಾ ಕ್ಯಾನ್ಸರ್ ಕೇಂದ್ರ(ಐಸಿಸಿ) ಉದ್ಘಾಟನೆಗೊಂಡಿತು.
ಸರ್ಕಾರಿ ಶಾಲೆಗಳ ದತ್ತು ಸ್ವೀಕರಿಸಿ ಅಭಿವೃದ್ಧಿಗೆ ಯೋಜನೆ: ಸಚಿವ ದಿನೇಶ್ ಗುಂಡೂರಾವ್
ಕೆಡಿಪಿ ತ್ರೈಮಾಸಿಕ ಸಭೆಯ ವೇದಿಕೆಯ ಆಸನ ವ್ಯವಸ್ಥೆಯಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಭೋಜೇ ಗೌಡರು ಜಿಲ್ಲಾಧಿಕಾರಿ ವಿರುದ್ಧ ಗರಂ ಆದ ಪ್ರಸಂಗ ನಡೆಯಿತು.
ಮಳೆಗಾಲದಲ್ಲೂ ಕುಡಿಯುವ ನೀರಿಲ್ಲ; ಚಾರ್ಮಾಡಿ ಗ್ರಾಪಂ ಮುಂಭಾಗ ಪ್ರತಿಭಟನೆ
ಬೆಳಗ್ಗೆ ಕಚೇರಿ ತೆರೆಯುವ ಮೊದಲೇ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ಆರಂಭಿಸಿದ ಜನರು ತಮ್ಮ ಸಮಸ್ಯೆಗೆ ಪರಿಹಾರ ಒದಗಿಸಿದ ಬಳಿಕವಷ್ಟೇ ಕಚೇರಿಯ ಬಾಗಿಲು ತೆರೆಯಲು ಅವಕಾಶ ನೀಡುವುದಾಗಿ ಹೇಳಿ ಪ್ರತಿಭಟನೆ ಮುಂದುವರಿಸಿದರು.
ಉಳ್ಳಾಲ ನಗರಸಭೆ: ಶಶಿಕಲಾ ಅಧ್ಯಕ್ಷೆ, ಸಪ್ನಾ ಹರೀಶ್ ಉಪಾಧ್ಯಕ್ಷೆ
ಉಳ್ಳಾಲ ನಗರ ಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್ಸಿ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗದ ಎ ಮಹಿಳೆಗೆ ಮೀಸಲಾತಿ ಪ್ರಕಟವಾಗಿತ್ತು.
ಇ-ಆಟೊಗಳಿಗೆ ಪರ್ಮಿಟ್ ನೀಡುವ ಅಧಿಕಾರ ಕಾಯ್ದೆಯಲ್ಲೇ ಇಲ್ಲ: ಡಿಸಿ ಸ್ಪಷ್ಟನೆ
ಇ-ಆಟೊಗಳನ್ನು ನಿರ್ಬಂಧಿಸುವಂತೆ ಗುರುವಾರ ನಡೆದ ರಿಕ್ಷಾ ಚಾಲಕರ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಚಾರದ ಕುರಿತು ಸ್ಪಷ್ಟನೆ ನೀಡಿದರು.
ಕೋಟೆಕಾರು ಪ.ಪಂ.: ದಿವ್ಯಾ ಶೆಟ್ಟಿ ಅಧ್ಯಕ್ಷೆ, ಪ್ರವೀಣ್ ಬಗಂಬಿಲ ಉಪಾಧ್ಯಕ್ಷ
17 ಸದಸ್ಯರನ್ನು ಹೊಂದಿರುವ ಕೋಟೆಕಾರು ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ 11 ಸ್ಥಾನವನ್ಬು ಹೊಂದಿದ್ದು ಚುನಾವಣೆಯಲ್ಲಿ ಸಂಸದ ಬ್ರಿಜೇಶ್ ಚೌಟ ಮತದಾನ ಮಾಡಿದ್ದರಿಂದ 12 ಮತಗಳನ್ನು ಪಡೆಯಿತು.
ಸೆ.೧ರಂದು ಕೆಮ್ಮಾಯಿಯಲ್ಲಿ ೭ನೇ ವರ್ಷದ ಮೊಸರು ಕುಡಿಕೆ ಉತ್ಸವ
ಮೊಸರು ಕುಡಿಕೆ ಉತ್ಸವವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಉದ್ಘಾಟಿಸಲಿದ್ದಾರೆ.
ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆಗೆ ಸಹಕರಿಸಿ: ಇನ್ಸ್ಪೆಕ್ಟರ್ ಸತೀಶ್ ಕುಮಾರ್
ಗಣೇಶೋತ್ಸವ ಹಾಗೂ ಈದ್ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಪುತ್ತೂರು ನಗರ ಠಾಣೆಯಲ್ಲಿ ಶಾಂತಿಸಭೆ ಗುರುವಾರ ನಡೆಯಿತು.
ನಾಳೆ ೧೪ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ
ಜಿಲ್ಲಾ ಮಟ್ಟದ ಕೃಷ್ಣವೇಷ ಸ್ಪರ್ಧೆ, ಪುತ್ತೂರು ಮುದ್ದುಕೃಷ್ಣ, ಉದ್ದಕಂಬ, ವೀರ ಹಿಂದು ಯುವಕರಿಂದ ಅಟ್ಟಿ ಮಡಿಕೆ ಒಡೆಯುವ ಸಾಹಸ ಪ್ರದರ್ಶನ ನಡೆಯಲಿದೆ.
ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ನಡೆಯಲಿದೆ ಕಂಬಳ
ಪಿಲಿಕುಳದಲ್ಲಿ ತುಳುನಾಡಿನ ಕಂಬಳ ಸೇರಿದಂತೆ ತುಳು ಸಂಸ್ಕೃತಿ, ಆಚಾರ ವಿಚಾರ ಬಿಂಬಿಸುವ ವಿವಿಧ ಕಾರ್ಯಕ್ರಮಗಳನ್ನೊಂಡ ಪಿಲಿಕುಳೋತ್ಸವ ನಡೆಸುವಂತೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಮುಖ್ಯಮಂತ್ರಿಗೆ ಕೋರಿಕೆ ಸಲ್ಲಿಸಿದ್ದರು.
< previous
1
...
268
269
270
271
272
273
274
275
276
...
563
next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್