ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಲೆಕ್ಟ್ರಿಕ್ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚಾರ ಆದೇಶ ವಿರೋಧಿಸಿಮಂಗಳೂರಲ್ಲಿ ಆಟೋರಿಕ್ಷಾ ಚಾಲಕರ ಮೆರವಣಿಗೆ, ಪ್ರತಿಭಟನೆ
ಸುಮಾರು ಮೂರು ಗಂಟೆಗಳ ಕಾಲ ತಮ್ಮ ಪಟ್ಟು ಮುಂದುವರಿಸಿದ ಪ್ರತಿಭಟನಾ ನಿರತರು ಪ್ರಾದೇಶಿಕ ಸಾರಿಗೆ ಅಧಿಕಾರಿ ಲಿಖಿತ ಆದೇಶ ನೀಡುವವರೆಗೆ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇಚ್ಛಾಶಕ್ತಿಯಿಂದ ಕೆಲಸ ಮಾಡಿದರೆ ಕಾಂಗ್ರೆಸ್ಗೆ ಜಯ: ರಮಾನಾಥ ರೈ
ಚುನಾವಣೆಯಲ್ಲಿ ಸೋಲು ಗೆಲುವು ನಿಶ್ಚಿತ, ಆದರೆ ಪ್ರಾಮಾಣಿಕ ಕೆಲಸ ಮಾಡಬೇಕು. ದ.ಕ. ಜಿಲ್ಲೆಯ ನಿಷ್ಠಾವಂತ ಕಾರ್ಯಕರ್ತರೇ ಕಾಂಗ್ರೆಸ್ ಶಕ್ತಿ ಎಂದು ರಮಾನಾಥ ರೈ ಹೇಳಿದರು.
ಬಿಜೆಪಿ ಸದಸ್ಯತಾ ಅಭಿಯಾನ ಯಶಸ್ವಿಗೊಳಿಸಿ: ಸಂಸದ ಕ್ಯಾ.ಬ್ರಿಜೇಶ್ ಚೌಟ
ರಾಷ್ಟ್ರವ್ಯಾಪಿ ನಡೆಯುವ ಈ ಅಭಿಯಾನದಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡು ಹೊಸ ದಾಖಲೆಯನ್ನು ನಿರ್ಮಿಸಬೇಕು ಎಂದು ಸಂಸದ ಚೌಟ ಹೇಳಿದರು.
ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ ಕಾಮಗಾರಿ ಗುತ್ತಿಗೆ ಸಂಸ್ಥೆ ವಿರುದ್ಧದ ಧರಣಿ ವಾಪಸ್
ಪ್ರತಿಭಟನೆಗೆ ತೆರಳಿದವರು ಸಂಪೂರ್ಣ ಹಣ ಪಾವತಿಯಾಗದೆ ನಾವು ಊರಿಗೆ ತೆರಳುವುದಿಲ್ಲ ಎಂದು ನಿರ್ಧರಿಸಿ ನಾಗಪುರದಲ್ಲೇ ವಾಸ್ತವ್ಯ ಹೂಡಿದ್ದಾರೆ ಎಂದು ವರದಿಯಾಗಿದೆ.
ರಾಜ್ಯಪಾಲರ ಅವಹೇಳನ ಮಾಡಿದ ಕಾಂಗ್ರೆಸ್ ವಿರುದ್ಧ ಮಂಗಳೂರಲ್ಲಿ ಬಿಜೆಪಿ ರಸ್ತೆತಡೆ ಪ್ರತಿಭಟನೆ
ಪಿವಿಎಸ್ನಲ್ಲಿ ರಸ್ತೆ ತಡೆ ನಡೆಸಿದಾಗ ಸಂಸದರು, ಶಾಸಕರು, ಬಿಜೆಪಿ ಮುಖಂಡರ ಸಹಿತ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.
ಪಾರ್ಕಿಂಗ್ ಜಾಗ ಗುರುತಿಸಲು ಅಧಿಕಾರಿಗಳಿಗೆ ಮೇಯರ್ ಸೂಚನೆ
ಖಾಸಗಿ ಬಸ್ಸು ನಿಲ್ದಾಣದಿಂದ ಪುರಭವನದವರೆಗೆ ‘ಎಲ್’ ಆಕಾರದಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗುವುದು. ಲೇಡಿಹಿಲ್ ಆಸ್ಪತ್ರೆ ಬಳಿ ಇನ್ಮುಂದೆ ಬಸ್ ನಿಲ್ದಾಣ ಇರುವುದಿಲ್ಲ ಎಂದೂ ಅವರು ಮಾಹಿತಿ ನೀಡಿದರು.
ಮೂಡುಬಿದಿರೆಯಲ್ಲಿ ಮೊಸರುಕುಡಿಕೆ ಉತ್ಸವ, ಅಭಯಚಂದ್ರಗೆ ‘ಶ್ರೀಕೃಷ್ಣ ಪ್ರಶಸ್ತಿ’
ಸಂಸ್ಥೆಯ ಗೌರವ ಅಧ್ಯಕ್ಷ ಬೊಕ್ಕಸ ಗಣೇಶ ರಾವ್, ಉದ್ಯಮಿ ಸುಗಂಧಿ ಹರೀಶ್ ಅಮೀನ್ ಮುಂಬೈ, ಡಾ. ಸಾತ್ವಿಕಾ ಕೃಷ್ಣ ಮಂಜೇಶ್ವರ ಇವರನ್ನು ಸನ್ಮಾನಿಸಲಾಯಿತು.
ವಿಹಿಂಪ ಷಷ್ಠಿಪೂರ್ತಿ ಪ್ರಯುಕ್ತ ಜಿಲ್ಲಾದ್ಯಂತ ಪ್ರಖಂಡ ಸಮ್ಮೇಳನ
ಹಿಂದೂ ಸಮಾಜದ ಬಂಧುಗಳು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಶರಣ್ ಪಂಪ್ವೆಲ್ ತಿಳಿಸಿದರು.
ಬೆಳ್ತಂಗಡಿ ಪಟ್ಟಣ ಪಂಚಾಯಿತಿ: ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ ಅವಿರೋಧ ಆಯ್ಕೆ
ಮುಂದಿನ ಒಂದು ವರ್ಷ, ಮೂರು ತಿಂಗಳ ಅವಧಿಗೆ ಅಧ್ಯಕ್ಷರಾಗಿ ಜಯಾನಂದ ಗೌಡ ಹಾಗೂ ಉಪಾಧ್ಯಕ್ಷ ಗೌರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಸಬ್ಸಿಡಿ ಪತ್ರ ವಿತರಣೆ
‘ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ’ ಯೋಜನೆಯ 100ನೇ ಫಲಾನುಭವಿಯಾದ ಶಕ್ತಿನಗರದ ಡಾ. ಸುಧಾಕರ್ ಕುಟುಂಬಕ್ಕೆ 78 ಸಾವಿರ ರು. ಸಬ್ಸಿಡಿ ಪತ್ರವನ್ನು ಹಸ್ತಾಂತರಿಸಲಾಯಿತು.
< previous
1
...
269
270
271
272
273
274
275
276
277
...
563
next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್