• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಗು ನೈಜ ಪೋಷಕರದ್ದೇ ಎಂದು ಕೋರ್ಟ್‌ಗೆ ಡಿಎನ್‌ಎ ಪರೀಕ್ಷೆ ವರದಿ ಸಲ್ಲಿಕೆ
ಲೇಡಿಗೋಷನ್‌ ಸರ್ಕಾರಿ ಆಸ್ಪತ್ರೆ ವತಿಯಿಂದ ಸಿಸಿ ಕ್ಯಾಮರಾ ದಾಖಲೆಗಳನ್ನು ಸಾಕ್ಷಿಯಾಗಿ ಪೊಲೀಸರಿಗೆ ತನಿಖೆ ವೇಳೆ ಸಲ್ಲಿಸಿದ್ದರು.
ಏಪ್ರಿಲ್‌ನಲ್ಲಿ ಕಲ್ಲಡ್ಕ ಫ್ಲೈಓವರ್‌ ಸಂಚಾರಕ್ಕೆ ಮುಕ್ತ ಸಾಧ್ಯತೆ: ಬ್ರಿಜೇಶ್ ಚೌಟ
ಪಾಣೆಮಂಗಳೂರು, ಮೆಲ್ಕಾರ್, ಮಾಣಿ, ಪೆರಮೊಗ್ರು, ಉಪ್ಪಿನಂಗಡಿ, ಸುಬ್ರಹ್ಮಣ್ಯ ಕ್ರಾಸ್‌ ಕಡೆಗಳಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್ ಹಾಗೂ ಕಲ್ಲಡ್ಕದಲ್ಲಿ ಅಂತಿಮ ಹಂತದಲ್ಲಿರುವ ಪ್ಲೈ ಓವರ್ ಕಾಮಗಾರಿಯನ್ನು ಸಂಸದ ಕ್ಯಾ. ಬ್ರಿಜೇಶ್‌ ಚೌಟ ವೀಕ್ಷಿಸಿದರು.
ಕೊಂಕಣ ರೈಲ್ವೆ ಶೇರು ವಾಪಸ್‌ಗೆ ಸಿಎಂಗೆ ಪತ್ರ : ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ
ಮಂಗಳೂರು ಉತ್ತರ ಶಾಸಕ ಡಾ.ಭರತ್‌ ಶೆಟ್ಟಿ ಮಾತನಾಡಿ, ಸುರತ್ಕಲ್‌ ರೈಲ್ವೆ ಮೇಲ್ಸೇತುವೆ ಹಳೆಯದಾಗಿದ್ದು, ಅದನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ. ಈ ಕಾಮಗಾರಿಗೆ ಅನುದಾನದ ಅವಶ್ಯಕತೆ ಇದೆ. ಸುರತ್ಕಲ್‌ ರೈಲು ನಿಲ್ದಾಣದ ಅಭಿವೃದ್ಧಿಗೆ ಇನ್ನಷ್ಟು ಅನುದಾನ ಬೇಕಾಗಿದೆ ಎಂದರು.
ನಾಳೆ ಐಕಳ ಕಾಂತಾ ಬಾರೆ ಬೂದಾ ಬಾರೆ ಕಂಬಳ
ಐಕಳ ಕಾಂತಾ ಬಾರೆ ಬೂದಾ ಬಾರೆ ಕಂಬಳ ಸಮಿತಿಯ ಮುಂದಿನ ವರ್ಷ 50ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಸುಮಾರು 55 ಲಕ್ಷ ರು. ವೆಚ್ಚದಲ್ಲಿ ಸಮುದಾಯ ಭವನ ಸಹಿತ ವೇದಿಕೆ ನಿರ್ಮಾಣದ ಯೋಜನೆ ಹಾಗೂ ಐಕಳ ಕಾಂತಾ ಬಾರೆ ಬೂದಾ ಬಾರೆ ದೈವಸ್ಥಾನದ ಜೀರ್ಣೋದ್ಧಾರ ನಡೆಸಲಾಗುವುದು ಎಂದು ತಿಳಿಸಿದರು.
ಪಾಲಿಕೆಯಲ್ಲಿ ಟಿಡಿಆರ್ ದಂಧೆ ಆರೋಪ: ಭಾರೀ ಕೋಲಾಹಲ
ಹ್ಯಾಮಿಲ್ಟನ್‌ ವೃತ್ತ ತೆರವುಗೊಳಿಸಿ ಏಕಮುಖ ಸಂಚಾರ ಮಾಡಿದ್ದರಿಂದ ಸಾಕಷ್ಟುಸಮಸ್ಯೆಯಾಗಿದೆ ಎಂದು ಆಕ್ಷೇಪಿಸಿ ಸದಸ್ಯ ಅಬ್ದುಲ್‌ ಲತೀಫ್‌ ಬ್ಯಾನರ್‌ ಹಿಡಿದು ಸದನದಲ್ಲೇ ಪ್ರತಿಭಟಿಸಿದರು. ಸೋಮವಾರ ತಜ್ಞರ ಜತೆ ಸ್ಥಳ ಪರಿಶೀಲನೆ ನಡೆಸಲು ಮೇಯರ್‌ ಮನೋಜ್‌ ಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದರು.
ಶೋಷಿತರ ಏಳ್ಗೆಗೆ ಶ್ರಮಿಸಿದ ಶ್ರೇಷ್ಠ ವ್ಯಕ್ತಿ ಕುದ್ಮಲ್‌ ರಂಗರಾವ್‌: ವಿದ್ವಾಂಸ ಬನ್ನಂಜೆ ಬಾಬು ಅಮೀನ್‌
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ದಲಿತರಿಗೆ ಸ್ವಾಭಿಮಾನಿ ಬದುಕು ಚಿಂತನೆಗಳ ಅನುಷ್ಠಾನಕ್ಕೆ ಸಾಧ್ಯವಾಗದೇ ಇದ್ದ ಸಂದರ್ಭದಲ್ಲಿ ಅನುಷ್ಠಾನ ಮಾಡಿ ತೋರಿಸಿದವರು ಎಂದರು.
ಅನಂತಪದ್ಮನಾಭ ದೇವಸ್ಥಾನ ಮಹಾಪ್ರಧಾನ ಅರ್ಚಕರಾಗಿಕೊಕ್ಕಡ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕ
ಮಹಾಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುವ ಭಾಗ್ಯ ದೊರಕುವುದು ಅಂದರೆ ವೈಕುಂಠದಲ್ಲಿ ದೇವರನ್ನ ಸ್ವತಃ ಪೂಜಿಸಿದ ಗರಿಮೆ. ಮಹಾ ಪ್ರಧಾನ ಅರ್ಚಕರೆಂದರೆ ಅವರಿಗೆ ಸಂಸ್ಥಾನದಿಂದ ನೀಡುವ ಕೊಡೆ (ಛತ್ರಿ) ಮರ್ಯಾದೆ ಇರುವ ವಿಶೇಷ ಸ್ಥಾನ. ಈ ಮಹಾ ಅರ್ಚಕ ಸ್ಥಾನವನ್ನು ಈವರೆಗೆ ಅತೀ ಸಣ್ಣ ವಯಸ್ಸಿನಲ್ಲಿ ಪಡೆದವರು ಸತ್ಯನಾರಾಯಣ ತೋಡ್ತಿಲ್ಲಾಯ.
ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆ ಬಗ್ಗೆ ಮೂರು ದಿನಗಳ ಗಡುವು
ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿಯಿಂದ ಆರ್ಲ ಜಂಕ್ಷನ್ ತನಕ ಇರುವ ಸಮಸ್ಯೆ ಬಗ್ಗೆ ಮೂರು ದಿನದೊಳಗೆ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡದೇ ಇದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.
ಮುಂಡ್ಕೂರು ಸಚ್ಚೇರಿಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ಭಜನಾ ಮಂದಿರ ಪುನರ್‌ಪ್ರತಿಷ್ಠಾ ಸಂಭ್ರಮ
ಗುರುವಾರ ನೂತನ ರಜತ ಸಿಂಹಾಸನ, ಪ್ರಭಾವಳಿ ಹಾಗೂ ಶಿಖರವನ್ನು ಮೆರವಣಿಗೆಯ ಮೂಲಕ ಮುಂಡ್ಕೂರು ಶ್ರೀ ವಿಠೋಬ ದೇವಸ್ಥಾನದಿಂದಭಜನಾ ಮಂದಿರಕ್ಕೆ ತರಲಾಗಿದ್ದು ಧಾರ್ಮಿಕ ಕಾರ್ಯಗಳು ಆರಂಭಗೊಂಡಿವೆ.
ಸಮಸ್ಯೆಗಳ ಪರಿಹಾರಕ್ಕೆ ತ್ವರಿತ ಕ್ರಮ ಕೈಗೊಳ್ಳಲು ಸಂಸದ ಸೂಚನೆ
ಹೆದ್ದಾರಿ ಕಾಮಗಾರಿಯಿಂದಾಗಿ ಪೇರಮೊಗೆರು ಎಂಬಲ್ಲಿ ದೇಂತಡ್ಕ ದೇವಾಲಯಕ್ಕೆ ಸಂಪರ್ಕ ರಸ್ತೆಯೇ ಇಲ್ಲದಂತಾಗಿರುವ ಬಗ್ಗೆ ಜನರು ಸಂಸದರಿಗೆ ಅಹವಾಲು ಸಲ್ಲಿಸಿದರು. ದೇವಾಲಯ ಸಂಪರ್ಕಿಸುವ ರಸ್ತೆಯನ್ನು ಹೆದ್ದಾರಿಯೊಂದಿಗೆ ಜೋಡಿಸಲು ಅಗತ್ಯ ಕ್ರಮ ಕೈಕೊಳ್ಳುವಂತೆ ಸಂಸದರು ಸೂಚಿಸಿದರು.
  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 721
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved