• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ಲೋಕಾಯುಕ್ತ ದಿಢೀರ್ ಭೇಟಿ
ಲೋಕಾಯುಕ್ತ ಡಿವೈಎಸ್ಪಿ ಗಾನ ಪಿ. ಕುಮಾರ್ ಸಾರ್ವಜನಿಕರ ಕಡತಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡುವಂತೆ ಸೂಚಿಸಿದರು.
ಜಗತ್ತಿನ ಅತೀ ಎತ್ತರದ ರಸ್ತೆಯಲ್ಲಿ ಕರಾವಳಿ ಕುವರಿ ಬೈಕ್ ಸವಾರಿ
ಮಹಿಳಾ ರೈಡರ್‌ಗಳ ದೇಶೀ ಸಂಘಟನೆ ಸಿಆರ್‌ಎಫ್ ಸದಸ್ಯೆಯಾಗಿದ್ದ ಪ್ರತಿಜ್ಞಾ ಶೆಟ್ಟಿ ತನ್ನ ಉದ್ಯೋಗದ ನೆಲೆ, ನಾಡಿನ ರಾಜಧಾನಿ ಬೆಂಗಳೂರಿನಿಂದ ಹೀಗೊಂದು ಪಯಣದ ಪಣತೊಟ್ಟರು.
ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ
ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು.
‘ಬಿಜೆಪಿ ಕಚೇರಿಗೆ ಒಮ್ಮೆ ಬಂದು ನೋಡಲಿ..’ಕಾಂಗ್ರೆಸಿಗರಿಗೆ ಸವಾಲು ಹಾಕಿದ ಶಾಸಕ
ಐವನ್ ಡಿಸೋಜಾ ಓರ್ವ ಭಯೋತ್ಪಾದಕ. ತಾಕತ್ತಿದ್ದರೆ ನನ್ನ ಮೇಲೆ ರೌಡಿಶೀಟರ್ ಹಾಕಲಿ ನೋಡೋಣ ಎಂದು ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸವಾಲು ಹಾಕಿದ್ದಾರೆ.
ದ.ಕ.ದಲ್ಲಿ ಉಲ್ಭಣಿಸಿದ ಬಿಜೆಪಿ ವರ್ಸಸ್‌ ಕಾಂಗ್ರೆಸ್‌ ರಾಜಕೀಯ ಸಮರ:
ಮಹಾತ್ಮಗಾಂಧಿಯವರನ್ನು ಕೊಂದವನನ್ನು ದೇವರೆಂದು ಪೂಜಿಸುವ ಬಿಜೆಪಿಯವರು ನಮ್ಮನ್ನು ಬಿಡುತ್ತಾರೆಯೇ ಎಂದು ಐವನ್‌ ಡಿಸೋಜಾ ಪ್ರಶ್ನಿಸಿದರು.
ಮಂಗಳೂರು ಕಾರಾಗೃಹದಲ್ಲಿ ಸಸಿ ಮಾರಾಟ ಕೇಂದ್ರ ಉದ್ಘಾಟನೆ
ಕೈದಿಗಳ ಪರಿವರ್ತನೆ ಮತ್ತು ಸ್ವಾವಲಂಬಿ ಬದುಕಿಗಾಗಿ ಕಾರಾಗೃಹ ಇಲಾಖೆ, ಮಹಾನಗರಪಾಲಿಕೆ ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಮಾಡಿರುವ ಈ ವಿನೂತನ ಯೋಜನೆ ಶ್ಲಾಘನೀಯ ಎಂದರು.
ಮಾನವ ಸಹಿತ ಗಗನಯಾನಕ್ಕೆ ಪ್ರಾಥಮಿಕ ಸಿದ್ಧತೆ: ಇಸ್ರೋ ಡೆಪ್ಯೂಟಿ ಡೈರೆಕ್ಟರ್‌ ಸತೀಶ್‌ ಮಿಶ್ರಾ
ಮಾನವ ಸಹಿತ ಗಗನಯಾನಕ್ಕೆ ಸಂಬಂಧಿಸಿ ಪ್ರಾಥಮಿಕ ಕೆಲಸಗಳು ಶುರುವಾಗಿದೆ. ಅದಕ್ಕೆ ಪೂರಕ ತರಬೇತಿಗಳು, ಉಪಕರಣಗಳ ಸಿದ್ಧತೆಗಳು ನಡೆಯುತ್ತಿವೆ. ಸದ್ಯಕ್ಕೆ ಎಲ್ಲವೂ ಪ್ರಾಥಮಿಕ ಹಂತದಲ್ಲಿವೆ ಎಂದರು.
ಮೂಲ್ಕಿ ಪಪಂ: ಸತೀಶ್ ಅಂಚನ್ ಅಧ್ಯಕ್ಷ, ಲಕ್ಷ್ಮೀ ಉಪಾಧ್ಯಕ್ಷೆಯಾಗಿ ಆಯ್ಕೆ
ಈ ಬಾರಿ ಬಿಜೆಪಿ- ಜೆಡಿಎಸ್ ರಾಜ್ಯ ಮಟ್ಟದ ಹೊಂದಾಣಿಕೆಯಿಂದ ಬಿಜೆಪಿ -ಕಾಂಗ್ರೆಸ್ ಬಲಾಬಲ 9- 9 ಆಗಿತ್ತು. ಸಂಸದರು ಮತ್ತು ಶಾಸಕರ ಮತದ ಬಲದಿಂದ ಬಿಜೆಪಿ ಮರಳಿ ಅಧಿಕಾರ ಪಡೆದಿದೆ.
‘ಅನರ್ಕಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ
ಅನರ್ಕಲಿ ತುಳು ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಪಿವಿಆರ್, ಭಾರತ್ ಸಿನಿಮಾಸ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಬೆಳ್ತಂಗಡಿಯಲ್ಲಿ ಭಾರತ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್‌ನಲ್ಲಿ ತೆರೆ ಕಾಣುತ್ತಿದೆ.
ಛಾಯಾಗ್ರಹಣ ವಿಶಿಷ್ಟ ಕಲೆಯಾಗಿದೆ: ಡಾ. ವೀರೇಂದ್ರ ಹೆಗ್ಗಡೆ
ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್ ರುಡ್‌ಸೆಟ್ ಬೆಳೆದು ಬಂದ ವಿಧಾನದ ಅವಲೋಕನ ಮಾಡಿದರು.
  • < previous
  • 1
  • ...
  • 274
  • 275
  • 276
  • 277
  • 278
  • 279
  • 280
  • 281
  • 282
  • ...
  • 563
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved