• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಿಂಗಳೊಳಗೆ ಹೊಸ ಡಿಸಿ ಕಚೇರಿ ಕಾಮಗಾರಿ ಪೂರ್ಣ: ಕೃಷ್ಣ ಭೈರೇಗೌಡ ಸೂಚನೆ
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌, ಕಟ್ಟಡ ಕಾಮಗಾರಿ ಇನ್ನೊಂದು ತಿಂಗಳೊಳಗೆ ಸಂಪೂರ್ಣವಾಗಲಿದೆ. ರಾಜ್ಯ ಬಜೆಟ್ ಅಧಿವೇಶನದ ಬಳಿಕ ನೂತನ ಜಿಲ್ಲಾಧಿಕಾರಿ ಕಚೇರಿಯನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಹಿರಿಯ ಪತ್ರಕರ್ತ ಗುರುವಪ್ಪ ಬಾಳೇಪುಣಿ ಇನ್ನಿಲ್ಲ
2013ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಸರ್ಕಾರದಿಂದ 2021ನೇ ಸಾಲಿನ ಡಾ.ಬಿ.ಆರ್‌. ಅಂಬೇಡ್ಕರ್‌ ಪ್ರಶಸ್ತಿ, ಬೆ.ಸು.ನಾ ಮಲ್ಯ ಪತ್ರಿಕೋದ್ಯಮ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಗೌರವಗಳು ಬಾಳೇಪುಣಿ ಅವರಿಗೆ ಸಂದಿವೆ.
ಎಂಡೋಸ್ಕೋಪಿಕ್‌ ಶಸ್ತ್ರಚಿಕಿತ್ಸೆ ಯಶಸ್ವಿ: ಮಹಿಳೆ ಬೆನ್ನುಮೂಳೆಯ 3 ಸೆ.ಮೀ. ಗೆಡ್ಡೆ ನಿರ್ಮೂಲನೆ
ಡೆಹರಾಡೂನ್‌ನಲ್ಲಿ ಇತ್ತೀಚೆಗೆ ನಡೆದ ಜಾಗತಿಕ ಬೆನ್ನುಮೂಳೆ ಶಸ್ತçಚಿಕಿತ್ಸಕರ ಸಮಾವೇಶದಲ್ಲಿ ಉಜಿರೆಯ ಯಶಸ್ವಿ ಶಸ್ತ್ರಚಿಕಿತ್ಸೆ ಬಗ್ಗೆ ಪ್ರಸ್ತಾಪಿಸಿದಾಗ ವಿಶ್ವದಲ್ಲೇ ಇದು ಮೊದಲ ಯಶಸ್ವಿ ಎಂಡೋಸ್ಕೋಪಿಕ್ ಇಂಟ್ರಾಡ್ಯೂರಲ್ ಬೆನ್ನುಮೂಳೆಯ ಗೆಡ್ಡೆ ಹೊರತೆಗೆಯುವ ಶಸ್ತ್ರಚಿಕಿಸ್ತೆ ಎಂದು ಎಲ್ಲರೂ ಅಭಿನಂದಿಸಿದ್ದಾರೆ.
ಮೂಡುಬಿದಿರೆ ಸ್ಕೌಟ್ಸ್ ಗೈಡ್ಸ್ ಚಟುವಟಿಕೆಗಳ ಕಾಶಿ: ಪಿಜಿಆರ್ ಸಿಂಧ್ಯಾ
ಕಾರ್ಯಕ್ರಮದಲ್ಲಿ ಒಟ್ಟು ೧೩೯೨ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಾಲ್ಗೊಂಡರು. ನಂತರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಬೇಸಗೆಯಲ್ಲಿ ನೀರಿನ ಕೊರತೆ ನೀಗಿಸಲು ಕೃಷಿ ಹೊಂಡಗಳತ್ತ ರೈತರ ಚಿತ್ತ
ಕೃಷಿ ಹೊಂಡಕ್ಕೆ ಸೋಲಾರ್‌ ಪಂಪ್ ಅಳವಡಿಸಿ ಕೃಷಿಗೆ ನೀರು ಹಾಯಿಸುವ ವ್ಯವಸ್ಥೆ ಮಾಡಲಾಗುತ್ತದೆ. ಮಳೆಗಾಲದಲ್ಲಿ ಹರಿದು ಬರುವ ನೀರನ್ನು ಈ ಹೊಂಡದಲ್ಲಿ ಸಂಗ್ರಹ ಮಾಡುವ ವ್ಯವಸ್ಥೆಯೂ ಇದೆ. ಈ ಕೃಷಿ ಹೊಂಡ ನಿರ್ಮಾಣಕ್ಕೆ ಒಟ್ಟು 15 ಲಕ್ಷ ರುಪಾಯಿ ವೆಚ್ಚವಾಗಿದ್ದು ಶೇ.30 ಸಬ್ಸಿಡಿ ಸಿಗಲಿದೆ.
ಹಣಕಾಸು ಸಂಸ್ಥೆಗಳ ಸುರಕ್ಷತೆ ಹೆಚ್ಚಿಸಲು ಮಾರ್ಗಸೂಚಿ : ಸಚಿವ ದಿನೇಶ್‌ ಗುಂಡೂರಾವ್‌

ಬ್ಯಾಂಕ್‌ಗಳು ಸೇರಿ ಹಣಕಾಸು ಸಂಸ್ಥೆಗಳ ಸುರಕ್ಷತೆ ಹೆಚ್ಚಿಸಲು ಸೂಕ್ತ ಮಾರ್ಗಸೂಚಿ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಮೂಡುಬಿದಿರೆ ಆಳ್ವಾಸ್ ಅಂಗಣ : 30 ಸಾವಿರ ಜನರ ನಡುವೆ ತಿರಂಗದಲ್ಲಿ ಮೂಡಿದ ‘ಇಂಡಿಯಾ’
ತಿರಂಗ ಬಣ್ಣದಿಂದ ೧೯೨೦ ವಿದ್ಯಾರ್ಥಿಗಳು ಸುತ್ತಲೂ ಅಂಚನ್ನು ನಿರ್ಮಿಸಿದರೆ, ೩೧೮೮ ವಿದ್ಯಾರ್ಥಿಗಳು ತಿರಂಗದಲ್ಲಿ ‘ಇಂಡಿಯಾ’ ರಚಿಸಿ ವಿವಿಧತೆಯಲ್ಲಿ ಏಕತೆಯ ಸಂದೇಶ ರವಾನಿಸಿದರು.
ಮಂಗಳೂರಿಗೆ 11 ತೇಲುವ ಜೆಟ್ಟಿ ಮಂಜೂರು: ಗುಂಡೂರಾವ್‌
ದ.ಕ. ಜಿಲ್ಲೆಯಲ್ಲಿ ಪಡಿತರ ಚೀಟಿ ಹೊಂದಿಲ್ಲದ ಪರಿಶಿಷ್ಟ ಪಂಗಡದ ಕೊರಗ ಸಮುದಾಯದವರಿಗೆ ಆದ್ಯತಾ ಪಡಿತರ ಚೀಟಿ ನೀಡುವಂತೆ ಮುಖ್ಯಮಂತ್ರಿ ನಿರ್ದೇಶಿಸಿದ್ದಾರೆ. ಅದರಂತೆ ವಿಶೇಷ ಆಂದೋಲನ ನಡೆಸಿ 158 ಕುಟುಂಬಗಳಿಗೆ ಪಡಿತರ ಚೀಟಿ ನೀಡಿ 320 ಮಂದಿ ಸದಸ್ಯರನ್ನು ಪಡಿತರ ಚೀಟಿಗೆ ಸೇರ್ಪಡೆ ಮಾಡಲಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.
ದೇಶಕ್ಕೆ ಸಾಮಾಜಿಕ ನ್ಯಾಯ ಒದಗಿಸಿದ ಸಂವಿಧಾನ: ಜುಬಿನ್ ಮೊಹಾಪಾತ್ರ
ಪಥಸಂಚಲನದಲ್ಲಿ ಪುತ್ತೂರಿನ ಪೊಲೀಸ್ ಘಟಕ, ಅಗ್ನಿಶಾಮಕ ದಳ, ಗೃಹರಕ್ಷಕ ದಳ, ವಿವಿಧ ಕಾಲೇಜುಗಳ ಎನ್‌ಸಿಸಿ, ಎನ್‌ಎಸ್‌ಎಸ್, ಆರ್ಮಿ, ಏರ್‌ವಿಂಗ್, ನೇವಿ ಘಟಕ, ಸ್ಕೌಟ್ಸ್ - ಗೈಡ್ಸ್ ಘಟಕಗಳು ಭಾಗವಹಿಸಿದ್ದವು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಪ್ರಜಾಪ್ರಭುತ್ವದಲ್ಲಿ ಮತದಾನವೇ ನಾಯಕನ ಆಯ್ಕೆಯ ಶಕ್ತಿ: ಜುಬಿನ್ ಮೊಹಾಪಾತ್ರ
ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ರಾಷ್ಟ್ರೀಯ ಚುನಾವಣಾ ಆಯೋಗದ ವತಿಯಿಂದ ಶನಿವಾರ ಪುತ್ತೂರು ತಾಪಂ ಸಭಾಂಗಣದಲ್ಲಿ ನಡೆದ ೧೫ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 721
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved