• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ತೂರು ಚೂರಿ ಇರಿತ ಪ್ರಕರಣ: ವಿದ್ಯಾರ್ಥಿನಿ ಹೇಳಿಕೆಯಲ್ಲೇ ಗೊಂದಲ
ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿರುವ ಪೊಲೀಸರಿಗೆ ವಿದ್ಯಾರ್ಥಿನಿಯು ನೀಡಿರುವ ಹೇಳಿಕೆ ಗೊಂದಲ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಎನ್ನಲಾದ ವಿದ್ಯಾರ್ಥಿಯನ್ನು ಕರೆದಾಗ ಬರುವಂತೆ ಸೂಚನೆ ನೀಡಿ ಮನೆಗೆ ಕಳುಹಿಸಿದ್ದಾರೆ.
ನಾಳೆ ‘ಅನರ್‌ಕಲಿ’ ತುಳು ಸಿನಿಮಾ ತೆರೆಗೆ
ನಟಿ ಆರ್.ಜೆ. ಮಧುರಾ ಮಾತನಾಡಿ, ಸಿನಿಮಾ ನೋಡಿದವರು ತುಂಬಾ ಚೆನ್ನಾಗಿದೆ ಎಂದು ಬೆನ್ನು ತಟ್ಟಿದ್ದಾರೆ. ತುಳುವರು ಥಿಯೇಟರ್‌ಗೆ ಬಂದು ಸಿನಿಮಾ ನೋಡಿದರೆ ನಾವು ಇನ್ನಷ್ಟು ಕಡಿಮೆ ಬಜೆಟ್ ನಲ್ಲಿ ಸಿನಿಮಾ ಮಾಡಲು ಸಾಧ್ಯ ಎಂದರು.
ಮಂಗಳೂರಿನ ಕೂಳೂರಿನಲ್ಲಿ ಅರ್ಧದಿನ ಟ್ರಾಫಿಕ್‌ ಜಾಮ್‌
ಕೂಳೂರು ಜಂಕ್ಷನ್‌ನಲ್ಲಿ ಕೇವಲ ಮೂರು ಮಂದಿ ಸಂಚಾರಿ ಪೊಲೀಸರು ಇದ್ದ ಕಾರಣ ಟ್ರಾಫಿಕ್‌ ನಿಯಂತ್ರಣಕ್ಕೆ ಹೆಣಗಾಡಬೇಕಾಯಿತು.
ಪುತ್ತೂರು: ಐವನ್ ಡಿಸೊಜ ವಿರುದ್ಧ ಬಿಜೆಪಿ ಯುವಮೋರ್ಚಾ ದೂರು
ಐವನ್ ಡಿಸೋಜ ನೀಡಿರುವ ಹೇಳಿಕೆಯನ್ನು ವಿರೋಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಬುಧವಾರ ನಗರ ಠಾಣೆಯಲ್ಲಿ ಪುತ್ತೂರು ಬಿಜೆಪಿ ಯುವ ಮೋರ್ಚಾದ ವತಿಯಿಂದ ದೂರು ನೀಡಲಾಯಿತು.
ಬೆಳಾಲು ನಿವೃತ್ತ ಶಿಕ್ಷಕ ಕೊಲೆ ಕೇಸ್‌ ತನಿಖೆಗೆ ನಾಲ್ಕು ವಿಶೇಷ ತಂಡ ರಚನೆ
ತನಿಖೆಗಾಗಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ತಂಡ, ಧರ್ಮಸ್ಥಳ ಇಬ್ಬರು ಸಬ್ ಇನ್ಸೆಕ್ಟರ್ ಗಳ ತಂಡ ಸೇರಿದಂತೆ ನಾಲ್ಕು ವಿವಿಧ ತಂಡಗಳನ್ನು ದ.ಕ.ಎಸ್ಪಿ ಯವರು ರಚಿಸಿದ್ದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಮೂಡುಬಿದಿರೆ ಪುರಸಭೆ ನೂತನ ಅಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷ ನಾಗರಾಜ್ ಪೂಜಾರಿ
ಪುರಸಭೆಯ 23 ಸದಸ್ಯ ಬಲದಲ್ಲಿ ಬಿಜೆಪಿ 13, ಕಾಂಗ್ರೆಸ್ 12 ಸದಸ್ಯ ಬಲ ಹೊಂದಿರುವುದರಿಂದ ಬಿಜೆಪಿ ಸರಳ ಬಹುಮತದೊಂದಿಗೆ ನಿರೀಕ್ಷೆಯಂತೆ ಮತ್ತೊಮ್ಮೆ ಅಧಿಕಾರಕ್ಕೇರಿದೆ.
ಎಂಎಲ್ಸಿ ಐವನ್‌ ಡಿಸೋಜಾ ವಿರುದ್ಧ ಕೇಸು ದಾಖಲಿಗೆ ಮತ್ತೆ ಗಡುವು
ಯುವ ಮೋರ್ಚಾ ಮುತ್ತಿಗೆ ಕರೆ ಹಿನ್ನೆಲೆಯಲ್ಲಿ ಬರ್ಕೆ ಠಾಣೆಯ ಸುತ್ತಮುತ್ತ ಬಿಗು ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು.
ಮಂಗಳೂರಿನಲ್ಲಿ ಒಂದು ಕಾಲೇಜು ವಿದ್ಯಾರ್ಥಿಗಳಿಂದ ಇನ್ನೊಂದು ಕಾಲೇಜಿವರ ಕಿಡ್ನಾಪ್‌, ಹಲ್ಲೆ!
ಫುಟ್ಬಾಲ್‌ ಪಂದ್ಯದ ವೇಳೆ ನಡೆದ ಸಣ್ಣ ಜಗಳವನ್ನೇ ಮುಂದಿಟ್ಟುಕೊಂಡು ಒಂದು ಕಾಲೇಜಿನ ವಿದ್ಯಾರ್ಥಿಗಳ ತಂಡ ಇನ್ನೊಂದು ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಅಪಹರಿಸಿ ತೀವ್ರವಾಗಿ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ, ಅರೆಬೆತ್ತಲೆಗೊಳಿಸಿ ವಿಡಿಯೋ ಮಾಡಿದ ಆಘಾತಕಾರಿ ಘಟನೆ ಮಂಗಳೂರಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಮಂಗಳವಾರ ಇಬ್ಬರನ್ನು ಬಂಧಿಸಲಾಗಿದೆ.
ಐವನ್‌ ಡಿಸೋಜ ವಿರುದ್ಧ ಕೇಸು ದಾಖಲಿಸಿ ಕಠಿಣ ಕ್ರಮ: ಭರತ್‌ ಶೆಟ್ಟಿ ಒತ್ತಾಯ
ಈ ಹಿಂದೆ ಕಾಂಗ್ರೆಸ್‌ ಗೂಂಡಾಗಿರಿ ಅತಿರೇಕವಾಗಿತ್ತು. ಬಿಜೆಪಿ ಆಡಳಿತಕ್ಕೆ ಬಂದ ಬಳಿಕ ಕಡಿಮೆಯಾಗಿತ್ತು. ಇದೀಗ ಮತ್ತೆ ಶುರುವಾಗಿದೆ ಎಂದು ಭರತ್ ಶೆಟ್ಟಿ ಟೀಕಿಸಿದರು.
ವಿದ್ಯಾರ್ಥಿನಿ ಕೈಗೆ ಬ್ಲೇಡ್‌ನಿಂದ ಇರಿದ ವಿದ್ಯಾರ್ಥಿ: ಕೇಸು ದಾಖಲು
ಹಲ್ಲೆ ನಡೆಸಿದಾತ ಪಿಯುಸಿ ಆರ್ಟ್ಸ್ ವಿದ್ಯಾರ್ಥಿಯಾಗಿದ್ದು, ಹಲ್ಲೆಗೊಳಗಾದ ವಿದ್ಯಾರ್ಥಿನಿ ಕಾಮರ್ಸ್ ವಿದ್ಯಾರ್ಥಿನಿಯಾಗಿದ್ದಾರೆ.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 563
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved