• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲಸಿರಿ ಯೋಜನೆ ನಿಧಾನಗತಿ ಕುರಿತು ಪಕ್ಷಾತೀತ ಅಸಮಾಧಾನ
1984ರಿಂದ ಪಾಲಿಕೆ ವ್ಯಾಪ್ತಿಯಲ್ಲಿ ಬಡವರಿಗೆ ಮನೆ ಕಟ್ಟಿಕೊಟ್ಟಿದ್ದು ಕೇವಲ ಕಾಂಗ್ರೆಸ್‌ ಆಡಳಿತದಲ್ಲಿ ಮಾತ್ರ ಎಂದು ಹಿರಿಯ ಸದಸ್ಯ ಶಶಿಧರ ಹೆಗ್ಡೆ ಕಾಲನಿಗಳ ಪಟ್ಟಿ ಕೊಡುತ್ತಾ ಹೋದರು. ಎರಡೂ ಪಕ್ಷಗಳ ಸದಸ್ಯರು ಪರಸ್ಪರ ಆರೋಪ- ಪ್ರತ್ಯಾರೋಪಗಳಲ್ಲೇ ತೊಡಗಿ ಅರ್ಧ ಗಂಟೆಗೂ ಅಧಿಕ ಕಾಲ ಸಭೆ ಗೊಂದಲದ ಗೂಡಾಗಿತ್ತು.
ಡಿಸೆಂಬರ್‌ 3, 4ರಂದು ಮಂಗಳೂರಲ್ಲಿ ಬಹುಸಂಸ್ಕೃತಿ ಉತ್ಸವ, ಸಿಎಂ ಭಾಗಿ
ಡಿ.4ರಂದು ಬೆಳಗ್ಗೆ 9.30ರಿಂದ ವಿದ್ಯಾರ್ಥಿ ಸಮಾವೇಶದಲ್ಲಿ ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದ್ದು, ‘ಕರ್ನಾಟಕದ ಬಹುಸಂಸ್ಕೃತಿಯ ಪರಂಪರೆ’ ಎಂಬ ವಿಷಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಉಪನ್ಯಾಸ ನೀಡಲಿದ್ದಾರೆ.
ಬಾಬು ಪಿಲಾರ್‌ಗೆ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪ್ರದಾನ ಮಾಡಿದ ಸ್ಪೀಕರ್
ಕಳೆದ ನಾಲ್ಕು ದಶಕಗಳಿಂದ ಸಾವಿರಾರು ಅನಾಥ, ನಿರ್ಗತಿಕ ಶವಗಳ ಸಂಸ್ಕಾರವನ್ನು ಯಾವುದೇ ಫಲಾಪೇಕ್ಷೆಯಿಲ್ಲದೆ ಮಾಡುತ್ತಾ ಬಂದಿರುವ ಬಾಬು ಪಿಲಾರ್‌ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಚಿತ್ರಕಲೆಯನ್ನು ಕಲಿಸುತ್ತಿದ್ದಾರೆ. ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸುವಲ್ಲಿ ತೊಡಗಿಕೊಂಡಿದ್ದಾರೆ.
ಧರ್ಮಸ್ಥಳ ಲಕ್ಷದೀಪೋತ್ಸ: ಮಂಜುನಾಥ ಸ್ವಾಮಿಯ ಕೆರೆಕಟ್ಟೆ ಉತ್ಸವ
ಕೆರೆಕಟ್ಟೆಯಲ್ಲಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಬೆಳ್ಳಿರಥದಲ್ಲಿ ಕುಳ್ಳಿರಿಸಿ ದೇವಾಲಯಕ್ಕೆ ಒಂದು ಸುತ್ತು ಬರಲಾಯಿತು. ನೆರೆದಿದ್ದ ಭಕ್ತರು ಪುನೀತ ಭಾವದಿಂದ ಮಂಜುನಾಥನ ರಥ ಎಳೆದರು. ದೇವರನ್ನು ದೇವಾಲಯದೊಳಗೆ ಕೊಂಡೊಯ್ಯುವದರೊಂದಿಗೆ ಉತ್ಸವ ಸಂಪನ್ನವಾಯಿತು.
ಡಿಸೆಂಬರ್‌ 9ರ ವರೆಗೆ ಜಗಳವಾಡಿ, ಸದನದಲ್ಲಿ ಅಭಿವೃದ್ಧಿ ಚರ್ಚೆ ಇರಲಿ : ಯು.ಟಿ. ಖಾದರ್‌
ಸ್ಪೀಕರ್‌ ಹುದ್ದೆಯಲ್ಲಿದ್ದು ಕ್ಷೇತ್ರದಲ್ಲಿ ನೇರವಾಗಿ ಕೆಲಸ ಮಾಡಿಸಲು ಸಾಧ್ಯವಾಗಲ್ಲ. ಹಾಗಾಗಿ ಸ್ಪೀಕರ್‌ ಕ್ಷೇತ್ರಕ್ಕೆ ವಿಶೇಷ ಅನುದಾನ ಮೀಸಲಿರಿಸಬೇಕು ಎಂದು ಯು.ಟಿ. ಖಾದರ್‌ ಫರೀದ್‌ ಅಭಿಪ್ರಾಯಪಟ್ಟರು.
ಡಾ. ಪಾದೂರು ಗುರುರಾಜ ಭಟ್‌ 100ರ ನೆನಪು ಕಾರ್ಯಕ್ರಮ
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಾಯ್ಸ್ ಆಫ್ ಆರಾಧನಾ ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.
ಅನ್ಯಭಾಷಿಕರಿಗೆ ಕನ್ನಡ ಕಲಿಸಿ ಭಾಷೆ ಪ್ರೀತಿ ಬೆಳೆಸಿ: ಧನಂಜಯ ಕುಂಬ್ಳೆ
ನುಡಿ ಹಬ್ಬ ಕಾರ್ಯಕ್ರಮದಲ್ಲಿ ಡೊಳ್ಳುಕುಣಿತ, ಹುಲಿವೇಷ, ಕಂಸಾಳೆ ಸಹಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಹೊರ ಜಿಲ್ಲೆಯ ಜೆಸಿಬಿ ಮಾಲಕರು, ನಿರ್ವಾಹಕರನ್ನು ಹೊರಗಟ್ಟಲು ಯತ್ನ ಆರೋಪ
ಹೊಟ್ಟೆಪಾಡಿಗಾಗಿ ಹಲವಾರು ವರ್ಷಗಳಿಂದ ಇಲ್ಲಿಗೆ ಬಂದು ಜೆಸಿಬಿ ಆಪರೇಟರ್ ಆಗಿ ದುಡಿದು ಮಾಲಕರಾಗಿರುವ ಘಟ್ಟ ಪ್ರದೇಶದ ಕೆಲವೊಂದು ಮಂದಿಗೆ ಜಿಲ್ಲೆ ಬಿಟ್ಟು ಹೋಗಬೇಕು ಎಂಬ ಸ್ಥಳೀಯರಿಂದ ಬೆದರಿಕೆಯನ್ನು ಹಾಕಲಾಗುತ್ತಿದೆ. ಜೆಸಿಬಿ ಮತ್ತು ಹಿಟಾಚಿ ಮೂಲಕ ರಾಜ್ಯದ ಯಾವುದೇ ಭಾಗದಲ್ಲಿ ಕೆಲಸ ಮಾಡಬಹುದು. ಸಂಘಟನೆಗಳು ಜನರ ಒಳಿತಿಗಾಗಿ ಕೆಲಸ ಮಾಡಬೇಕೇ ಹೊರತು ಈ ರೀತಿ ದೌರ್ಜನ್ಯ ನಡೆಸುವುದು ಸರಿಯಲ್ಲ. ಇದಕ್ಕೆ ನಾವು ಎಂದಿಗೂ ಆಸ್ಪದ ನೀಡುವುದಿಲ್ಲ ಎಂದು ಹೇಳಿದರು.
ಪೌರಕಾರ್ಮಿಕರಿಗೆ 5 ಲಕ್ಷ ರು. ಆರೋಗ್ಯ ವಿಮೆ: ಜಿಲ್ಲಾಧಿಕಾರಿ ಸೂಚನೆ
ಈಗಾಗಲೇ ಮಹಾನಗರ ಪಾಲಿಕೆಯ ನಿಧಿಯಿಂದ 708 ಮಂದಿ ಪೌರ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಖಾಸಗಿ ವಿಮಾ ಕಂಪೆನಿ ಮೂಲಕ 3 ಲಕ್ಷ ರು. ಆರೋಗ್ಯ ವಿಮೆ ನೀಡಲಾಗಿದೆ. ಈ ವಿಮಾ ಮೊತ್ತ ಕಡಿಮೆಯಾಗಿದ್ದು, ಗಂಭೀರ ಕಾಯಿಲೆ ಚಿಕಿತ್ಸೆಗಳಿಗೆ ಸಾಕಾಗುವುದಿಲ್ಲ ಎಂದು ಪೌರಕಾರ್ಮಿಕರಿಂದ ಮನವಿಗಳು ಬಂದಿದ್ದು, ಈ ನಿಟ್ಟಿನಲ್ಲಿ ಮುಂದಿನ ಸಾಲಿನಿಂದ ಆರೋಗ್ಯ ವಿಮಾ ಮೊತ್ತವನ್ನು 5 ಲಕ್ಷ ರು.ಗೆ ಏರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಕಂಬಳದಲ್ಲಿ ತೀರ್ಪುಗಾರರ ತೀರ್ಮಾನವೇ ಅಂತಿಮ
ತೀರ್ಪುಗಾರರು ನೀಡುವ ತೀರ್ಪಿನ ಬಗ್ಗೆ ಕಂಬಳ ಆಯೋಜಕರು, ಕೋಣಗಳ ಯಜಮಾನರುಗಳು ಯಾರೂ ಪ್ರಶ್ನಿಸುವಂತಿಲ್ಲ. ನೀಡಿರುವ ತೀರ್ಪಿನ ಬಗ್ಗೆ ಅಸಮಧಾನವಿದ್ದರೆ ಅದನ್ನು ಕಂಬಳ ಸಮಿತಿಯ ಗಮನಕ್ಕೆ ತರಬೇಕು ಎಂದು ದೇವಿಪ್ರಸಾದ್‌ ಶೆಟ್ಟಿ ಬೆಳಪು ತಿಳಿಸಿದರು.
  • < previous
  • 1
  • ...
  • 278
  • 279
  • 280
  • 281
  • 282
  • 283
  • 284
  • 285
  • 286
  • ...
  • 664
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved