• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಮೂರು ದಿನ ಬಿಲ್ಲವ, ಈಡಿಗ ಪಂಗಡಗಳ ವಿಶ್ವ ಸಮ್ಮೇಳನ
ನಾರಾಯಣ ಟಿ. ಪೂಜಾರಿ ಅವರಿಗೆ ಬಿಲ್ಲವ ರತ್ನ, ದಯಾನಂದ್‌ ಬೋಂಟ್ರರಿಗೆ ಬಿಲ್ಲವ ಸುವರ್ಣ ರತ್ನ, ಬಿಲ್ಲವ ಫ್ಯಾಮಿಲಿ ದುಬೈನ ಎಸ್‌.ಕೆ. ಪೂಜಾರಿ ಅವರಿಗೆ ಬಿಲ್ಲವ ಸೇವಾ ರತ್ನ, ಮನೋಜ್‌ ಸರಿಪಳ್ಳಗೆ ಬಿಲ್ಲವ ಯುವ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. 25ರಂದು ಸಂಜೆ 4 ರಿಂದ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ ‘ಸುವರ್ಣ ಸಿರಿ-2025’ ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ ತೇಜೋಮಯ ಹೇಳಿದರು.
ಮೂಡಿಗೆರೆ ಅರಣ್ಯ ವ್ಯಾಪ್ತಿಯ ಕಾಡ್ಗಿಚ್ಚು ಬಹುತೇಕ ಹತೋಟಿಗೆ
ಸೋಮನಕಾಡು, ಬಿದಿರುತಳ ಮೊದಲಾದ ಕಡೆ ಸೋಮವಾರ ಭಾರಿ ಪ್ರಮಾಣದ ಕಾಡ್ಗಿಚ್ಚು ಕಂಡುಬಂದಿತ್ತು. 2- 3 ಕಿ.ಮೀ. ದೂರ ಪ್ರದೇಶದವರೆಗೂ ಬೆಂಕಿ ಹರಡಿತ್ತು. ಘಾಟಿ ಪ್ರದೇಶದಲ್ಲಿರುವ ಹುಲ್ಲುಗಾವಲು ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಕಾಡ್ಗಿಚ್ಚು ಉಂಟಾಗಿದೆ ಎನ್ನಲಾಗಿದೆ.
ಮಂಗಳೂರಿನ ಕೋಟೆಕಾರು ಬ್ಯಾಂಕ್‌ ದರೋಡೆ ಕೇಸ್‌ : ಬಂಧಿತ ಇಬ್ಬರು ಆರೋಪಿಗಳು ಪೊಲೀಸ್‌ ವಶಕ್ಕೆ
ಮುಂಬೈ ದರೋಡೆ ಪ್ರಕರಣದಲ್ಲಿ 2021ರ ಸೆಪ್ಟಂಬರ್ 2ರಂದು ಮುರುಗಂಡಿ ಜೈಲಿನಿಂದ ಜಾಮೀನು ಮೇಲೆ ಬಿಡುಗಡೆಯಾಗಿದ್ದ. ಇವರು ಜೈಲಿನಲ್ಲಿದ್ದಾಗಲೇ ಮಂಗಳೂರಿನ ವ್ಯಕ್ತಿಯೊಬ್ಬ ಅದೇ ಜೈಲಿನಲ್ಲಿದ್ದು ಸ್ನೇಹಿತರಾಗಿದ್ದರು. ನಂತರ ಧಾರಾವಿ ತಂಡದಲ್ಲಿ ಸಕ್ರಿಯವಾಗಿದ್ದರು ಎಂದು ಹೇಳಲಾಗಿದೆ.
ಸೀಮಾ ರಂಜಿತ್‌ಗೆ ಸಂಸ್ಕೃತ ಎಂ.ಎ. ಪ್ರಥಮ ರ್‍ಯಾಂಕ್‌, 13 ಚಿನ್ನದ ಪದಕ
ಸ್ವರ್ಣವಲ್ಲಿ ಶ್ರೀಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ನಡೆಯುವ ಭಗವದ್ಗೀತಾ ಕಂಠಪಾಠ ಸ್ಪರ್ಧೆಗಳಲ್ಲಿಯೂ ಜಿಲ್ಲಾ ಸ್ತರಕ್ಕೆ ಆಯ್ಕೆಯಾಗಿದ್ದರು. ಕರ್ನಾಟಕದ ಪ್ರತಿಷ್ಠಿತ ರಾಷ್ಟ್ರೋತ್ಥಾನ ಸಂಸ್ಥೆಯ ವಿದ್ಯಾಕೇಂದ್ರಗಳಲ್ಲಿ ಭಾಷಣ ಮಾಡಲು ಅವಕಾಶ ದೊರೆತಿದೆ.
3 ತಿಂಗಳಿಗೊಮ್ಮೆ ಸ್ಕ್ಯಾನಿಂಗ್‌ ಸೆಂಟರ್‌ ಪರಿಶೀಲನೆ: ಡಿಎಚ್‌ಒ ಸೂಚನೆ
ಹೆಣ್ಣು ಭ್ರೂಣ ಮತ್ತು ಶಿಶು ಹತ್ಯೆ ತಡೆಯುವ ನಿಟ್ಟಿನಲ್ಲಿ ಜ.24ರಂದು ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ’ಯನ್ನು ಎಲ್ಲ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಪಿಂಕ್ ಲೈಟ್ ಹಾಕಿ ಆಚರಿಸಬೇಕು. ಪೂರ್ವಲಿಂಗ ಪತ್ತೆ ಮತ್ತು ಹತ್ಯೆಯನ್ನು ತಡೆಯುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸೂಚಿಸಿದರು.
ಈಜು ಸ್ಪರ್ಧೆಯಲ್ಲಿ ಮುಂದುವರಿದ ಮಂಗಳೂರಿಗರ ಚಿನ್ನದ ಬೇಟೆ
ಅತ್ತಾವರದ ಮರೇನಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಬ್ಯಾಡ್ಮಿಂಟನ್‌ ಪುರುಷರ ಪಂದ್ಯದಲ್ಲಿ ಗ್ಲಾನಿಷ್‌ ಆಶ್ಲೆ ಪಿಂಟೋ ಅವರು ಶೋಧನ್‌ ನಕ್ಷತ್ರಿ ವಿರುದ್ಧ 2-0 ಅಂತರದಿಂದ ಗೆದ್ದಿದ್ದಾರೆ. ಮಹಿಳಾ ವಿಭಾಗದ ಸಿಂಗಲ್ಸ್‌ನಲ್ಲಿ ತ್ರಿವಿಯಾ ವೇಗಸ್‌ ಅವರು ಅನನ್ಯಾ ಸುರೇಶ್‌ ವಿರುದ್ಧ 2-0 ಅಂತರದಿಂದ ಗೆಲುವು ಪಡೆದಿದ್ದಾರೆ.
ಸಹಕಾರಿ ಬ್ಯಾಂಕ್‌ ಮೆಟ್ಟಿಲೇರಿದ ಕಾಲೇಜು ವಿದ್ಯಾರ್ಥಿನಿ!
ಸಹಕಾರ ಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಸ್ವಾತಿ ರೈ, ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನ ಅಂತಿಮ ಬಿಬಿಎ ವಿದ್ಯಾರ್ಥಿನಿ. ಕಡಬ ವಲಯದ ಮಹಿಳಾ ಮೀಸಲು ಕ್ಷೇತ್ರದಿಂದ ಬ್ಯಾಂಕ್‌ಗೆ ಆಯ್ಕೆಯಾಗಿರುವ ನಿರ್ದೇಶಕರ ಪೈಕಿ ಅತ್ಯಂತ ಕಿರಿಯ ಸದಸ್ಯೆ.
ಕದ್ರಿ ಶ್ರೀ ಮಂಜುನಾಥ ದೇವರ ಮಹಾ ರಥೋತ್ಸವ ವೈಭವ
ಸಾವಿರಾರು ಮಂದಿ ಭಕ್ತಾದಿಗಳು ರಥೋತ್ಸವನ್ನು ಕಣ್ತುಂಬಿಕೊಂಡು ಪುನೀತರಾದರು. ಕದ್ರಿ ಶ್ರೀ ಯೋಗೀಶ್ವರ ಮಠಾಧಿಪತಿ ಶ್ರೀ ರಾಜಾ ನಿರ್ಮಲ್‌ನಾಥಜೀ ಹಾಗೂ ದೇವಳದ ಆಡಳಿತ ಮಂಡಳಿಯ ಉಪಸ್ಥಿತಿಯಲ್ಲಿ ರಥೋತ್ಸವ ನಡೆಯಿತು.
ಬೀದಿಬದಿ ವ್ಯಾಪಾರಕ್ಕೆ ಮತ್ತಷ್ಟು ವಲಯ: ಮೇಯರ್ ಮನೋಜ್ ಕುಮಾರ್
ಬೀದಿ ಬದಿಯ ಹಿರಿಯ ವ್ಯಾಪಾರಿಗಳಾದ ಶ್ರೀಧರ ಭಂಡಾರಿ, ಆದಮ್ ಬಜಾಲ್ ಮತ್ತು ಮೇರಿ ಡಿ ಸೋಜಾ ಅವರನ್ನು ಸನ್ಮಾನಿಸಲಾಯಿತು.
ಅರಣ್ಯ ಇಲಾಖೆಯಿಂದ ರೈತರ ಬದುಕುವ ಹಕ್ಕು ಕಸಿಯುವ ಪ್ರಯತ್ನ: ಕಿಶೋರ್ ಶಿರಾಡಿ
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ವರದಿ ಜಾರಿಗೆ ಮುಂದಾಗುವ ಮೂಲಕ ಅರಣ್ಯ ಇಲಾಖೆಯು ರೈತರ ಬದುಕುವ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ. ಕೊರೋನಾ ಕಾಲಘಟ್ಟದಲ್ಲೂ ಕಂಗೆಡದ ರೈತ ಈಗ ಅರಣ್ಯಾಧಿಕಾರಿಗಳು ನೀಡುವ ಉಪಟಳದಿಂದ ತಮ್ಮ ಸ್ವಾವಲಂಬಿ ಬದುಕನ್ನು ಕಳೆದುಕೊಂಡು ಧೃತಿಗೆಡುವಂತಾಗಿದೆ ಎಂದರು.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 721
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved