• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ದರೋಡೆ ಆರೋಪಿಗೆ ಶೂಟೌಟ್‌
ದರೋಡೆ ಪ್ರಕರಣದಲ್ಲಿ ಮುರುಗಂಡಿ ದೇವರ್‌, ಯಶೋವಾ ರಾಜೇಂದ್ರನ್‌ ಮತ್ತು ಕಣ್ಣನ್‌ ಮಣಿ ಈ ಮೂವರನ್ನು ಬಂಧಿಸಲಾಗಿತ್ತು. ಸದ್ಯಕ್ಕೆ ಮಣಿಯನ್ನು ಮಾತ್ರ ಸ್ಥಳ ಮಹಜರಿಗೆ ಕರೆದೊಯ್ಯಲಾಗಿತ್ತು. ಈ ಆರೋಪಿಗಳನ್ನು ತಮಿಳುನಾಡು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಂಗಳೂರಿಗೆ ಕರೆತರಲಾಗಿದೆ. ದರೋಡೆ ಪ್ರಕರಣದಲ್ಲಿ ಮುರುಗಂಡಿ ದೇವರ್‌, ಯಶೋವಾ ರಾಜೇಂದ್ರನ್‌ ಮತ್ತು ಕಣ್ಣನ್‌ ಮಣಿ ಈ ಮೂವರನ್ನು ಬಂಧಿಸಲಾಗಿತ್ತು. ಸದ್ಯಕ್ಕೆ ಮಣಿಯನ್ನು ಮಾತ್ರ ಸ್ಥಳ ಮಹಜರಿಗೆ ಕರೆದೊಯ್ಯಲಾಗಿತ್ತು. ಈ ಆರೋಪಿಗಳನ್ನು ತಮಿಳುನಾಡು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಂಗಳೂರಿಗೆ ಕರೆತರಲಾಗಿದೆ.
ಕರ್ನಾಟಕ ಕ್ರೀಡಾಕೂಟದ ಈಜು ಸ್ಪರ್ಧೆ: ರಾಷ್ಟ್ರೀಯ ಚಾಂಪ್ಯನ್‌ ಮಂಗ್ಳೂರಿನ ಚಿಂತನ್‌ ಎಸ್‌.ಶೆಟ್ಟಿಗೆ 4 ಚಿನ್ನ
ನಗರದ ನೆಹರೂ ಮೈದಾನದಲ್ಲಿ ನಡೆದ ಫುಟ್‌ಬಾಲ್‌ ಪಂದ್ಯದ ಫೈನಲ್‌ನಲ್ಲಿ ಮಂಗಳೂರು ಸ್ಪೋರ್ಟಿಂಗ್‌ ತಂಡ ಪೆನಾಲ್ಟಿ ಶೂಟೌಟ್‌ನಲ್ಲಿ 4-1 ಗೋಲು ಪಡೆದು ಚಿನ್ನ ಗೆದ್ದುಕೊಂಡಿತು. ಮಂಗಳೂರು ಸ್ಪೋರ್ಟಿಂಗ್‌ ಮತ್ತು ಕಸಬಾ ಬ್ರದರ್ಸ್‌ ನಡುವೆ ಫೈನಲ್‌ ಪಂದ್ಯ ನಡೆಯಿತು.
ಕೋಟೆಕಾರು ಬ್ಯಾಂಕ್‌ ದರೋಡೆಕೋರರ ಮಾಹಿತಿ ಪೊಲೀಸರಿಗೆ ನೀಡಿದ್ದು ತಂಡದ ಹೊರಗುಳಿದ ಸದಸ್ಯರು!
ಬಂಧಿತ ಆರೋಪಿಗಳು ಮುಂಬೈನ ಧಾರಾವಿಯ ಗ್ಯಾಂಗ್‌ಗೆ ಸೇರಿದವರು. ಮುಂಬೈ ಮತ್ತು ತಮಿಳುನಾಡಿನಲ್ಲಿ ಧಾರಾವಿಯಲ್ಲಿ ಮೊಸ್ಟ್ ಡೇಂಜರಸ್ ದರೋಡೆ ಗ್ಯಾಂಗ್ ಸಕ್ರಿಯವಾಗಿದೆ. ಈ ಹಿಂದೆಯೂ ಹಲವಾರು ದರೋಡೆ ನಡೆಸಿ ಪಳಗಿರುವ ಗ್ಯಾಂಗ್ ಇದಾಗಿದೆ.
ದೇರಳಕಟ್ಟೆ‌ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ‘ಡಾವಿನ್ಸಿ ರೊಬೊಟಿಕ್ ಸರ್ಜಿಕಲ್ ಸಿಸ್ಟಮ್ ’ ಉದ್ಘಾಟನೆ
ರೋಬೋಟಿಕ್ ಟೀಮ್ ಸಂಯೋಜಕರಾದ ಡಾ‌.ರಾಜೀವ್ ಟಿ.ಪಿ. ಮಾತನಾಡಿ, ರೊಬೊಟಿಕ್ ಸರ್ಜರಿಯನ್ನು ಕ್ಷೇಮ ಆಸ್ಪತ್ರೆಯಲ್ಲಿ ಅಳವಡಿಸಿ ಒಂದು ತಿಂಗಳಾಗಿದೆ. ಈಗಾಗಲೇ 20 ಸರ್ಜರಿಗಳನ್ನು ಒಂದು ತಿಂಗಳಲ್ಲಿ ಮಾಡಲಾಗಿದೆ ಎಂದರು.
ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮಗಳಿಂದ ಗ್ರಾಮೀಣ ಅಭಿವೃದ್ಧಿ ಸಾಧ್ಯ: ಪ್ರೊ. ಕೃಷ್ಣರಾಜ್
ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ ಮಾತನಾಡಿ, ಉದ್ಯಮಿಗಳು ವ್ಯವಹಾರವನ್ನು ಪ್ರಾರಂಭಿಸುವುದು ಮಾತ್ರವಲ್ಲ, ಅವರು ಸಮಸ್ಯೆಗಳನ್ನು ಪರಿಹರಿಸುವವರು ಮತ್ತು ನಿರ್ಧಾರ ತೆಗೆದುಕೊಳ್ಳುವವರು ಕೂಡ ಆಗಿರಬೇಕಾಗುತ್ತದೆ. ಉದ್ಯಮಶೀಲತೆಯು ಉದ್ಯೋಗವನ್ನು ನೀಡುತ್ತದೆ ಮತ್ತು ನಿರುದ್ಯೋಗವನ್ನು ಕಡಿಮೆ ಮಾಡುತ್ತದೆ ಎಂದರು.
ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಗಳೂರು ಬ್ಯಾಂಕ್‌ ಲೂಟಿ ಮಾಡಿದ್ದು ಧಾರಾವಿ ಗ್ಯಾಂಗ್‌
ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಗಳೂರಿನ ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕ್‌ನಿಂದ 12 ಕೋಟಿ ರು. ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣವನ್ನು ಕೇವಲ ನಾಲ್ಕೇ ದಿನದಲ್ಲಿ ಭೇದಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾಟಿಪಳ್ಳ: ಕೇಶವ ಶಿಶುಮಂದಿರ ಕಟ್ಟಡ ಉದ್ಘಾಟನೆ
ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಕಾಟಿಪಳ್ಳ ಮತ್ತು ಹಿಂದು ಧಾರ್ಮಿಕ ಸೇವಾ ಸಮಿತಿ ಕಾಟಿಪಳ್ಳ ನೇತೃತ್ವದಲ್ಲಿ ಎಂಆರ್‌ಪಿಎಲ್‌ ಸಿಎಸ್‌ಆರ್‌ ಅನುದಾನ, ಮಂಗಳೂರು ಮಹಾನಗರ ಪಾಲಿಕೆಯ ಅನುದಾನ ಮತ್ತು ದಾನಿಗಳ ಸಹಕಾರದಿಂದ 68 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಶ್ರೀ ಜಾರಂದಾಯ ಕೇಶವ ಶಿಶುಮಂದಿರದ ನೂತನ 3 ಅಂತಸ್ತಿನ ಕಟ್ಟಡ ಉದ್ಘಾಟನೆ ನೆರವೇರಿತು.
ಹಿಂದೂ ಧಾರ್ಮಿಕ ಶಿಕ್ಷಣ ಯೋಜನೆ: ಕೆದಂಬಾಡಿ ಗ್ರಾಮದಲ್ಲಿ ಪ್ರಥಮ ಪ್ರಯೋಗ
ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಮತ್ತು ಶ್ರೀ ವಿಧುಶೇಖರ ಸ್ವಾಮೀಜಿ ಮಾರ್ಗದರ್ಶನದಲ್ಲಿ ನಡೆಯುವ ಹಿಂದೂ ಧಾರ್ಮಿಕ ಶಿಕ್ಷಣಕ್ಕೆ ಶೃಂಗೇರಿ ಮಠದಿಂದಲೇ ಪಠ್ಯ ಪುಸ್ತಕ ಮತ್ತು ಶಿಕ್ಷಕ ತರಬೇತಿ ಕಾರ್ಯ ನಡೆಯಲಿದೆ. ಇದನ್ನು ಅನುಷ್ಠಾನಗೊಳಿಸಲು ಪುತ್ತೂರು ತಾಲೂಕು ಮಟ್ಟದ ಮೇಲುಸ್ತುವಾರಿ ಸಮಿತಿ ರಚನೆಯಾಗುತ್ತಿದೆ.
ಡಾ. ತುಂಬೆ ಮೊಯ್ದೀನ್‌ಗೆ ಪ್ರತಿಷ್ಠಿತ ಗ್ಲೋಬಲ್ ವಿಷನರಿ ಎನ್‌ಆರ್‌ಐ ಪ್ರಶಸ್ತಿ
ತುಂಬೆ ಗ್ರೂಪ್‌ನ ಸ್ಥಾಪಕ ಅಧ್ಯಕ್ಷ ಮತ್ತು ಬ್ಯಾರಿಸ್ ಕಲ್ಚರಲ್ ಫೋರಮ್ (ಬಿಸಿಎಫ್)ನ ಪೋಷಕ ಡಾ. ತುಂಬೆ ಮೊಯ್ದೀನ್ ಅವರಿಗೆ ಬ್ಯಾರಿಸ್ ಕಲ್ಚರಲ್ ಫೋರಮ್ - ಯುಎಇಯಿಂದ ‘ಗ್ಲೋಬಲ್ ವಿಷನರಿ ಎನ್‌ಆರ್‌ಐ’ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ.
ಮಂಗಳೂರಿನ ಬ್ಯಾಂಕ್ ದರೋಡೆ ಪ್ರಕರಣ: ಮಧುರೈನಲ್ಲಿ ಮುಂಬೈ ಡೆಡ್ಲಿ ಗ್ಯಾಂಗ್‌ ತಂಡದ ಮೂವರ ಸೆರೆ
ಮಂಗಳೂರು ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಮೂಲದ ಮೂವರು ದರೋಡೆಕೋರರನ್ನು ಮಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇದರೊಂದಿಗೆ ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿದ್ದ ಮಂಗಳೂರು ಪೊಲೀಸರ ಮಹತ್ವದ ಕಾರ್ಯಾಚರಣೆ ಯಶಸ್ಸು ಕಂಡಿದೆ
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 721
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved