• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶಾದ್ಯಂತ ನಿರ್ಭಯದಿಂದ ಓಡಾಡಲು ದೇಶದ ಸಂವಿಂಧಾನವೇ ಕಾರಣ: ಖಾದರ್
ಉಳ್ಳಾಲ ನಗರಸಭೆಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಶಶಿಕಲಾ, ಉಪಾಧ್ಯಕ್ಷರಾದ ಸಪ್ನ ಹರೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಇಬ್ರಾಹಿಂ ಅಶ್ರಫ್, ಕೋಟೆಕಾರು ಪ.ಪಂ. ನೂತನ ಅಧ್ಯಕ್ಷೆ ದಿವ್ಯ ಸತೀಶ್ ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್ ಬಗಂಬಿಲ, ಸ್ಥಾಯಿ ಸಮಿತಿ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಸುಳ್ಳೆಂಜೀರ್, ಸೋಮೇಶ್ವರ ಪುರಸಭೆಯ ನೂತನ ಅಧ್ಯಕ್ಷೆ ಕಮಲ, ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ ಅವರನ್ನು ಸನ್ಮಾನಿಸಲಾಯಿತು.
ಅಂತಾರಾಷ್ಟ್ರೀಯ ಗುಣಮಟ್ಟದ ಶಾಲೆ ಸ್ಥಾಪನೆ: ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಅಂಗವಾಗಿ ಕಾವೂರಿನ ಬಿಜಿಎಸ್ ಸಭಾಂಗಣದಲ್ಲಿ ಮಂಗಳವಾರ ದ.ಕ. ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.
ಗಂಜಿಮಠ, ನೀರುಮಾರ್ಗ, ಅಡ್ಯಾರಲ್ಲಿ ಕಾಂಗ್ರೆಸ್‌, ಮೂಡುಶೆಡ್ಡೆಯಲ್ಲಿ ಬಿಜೆಪಿಗೆ ಜಯ
ಅಡ್ಯಾರು ಪಂಚಾಯ್ತಿಯಲ್ಲಿ ತೆರವಾಗಿದ್ದ ಅಡ್ಯಾರು ವಾರ್ಡ್‌ ನಂಬರ್‌ 5ಕ್ಕೆ ನಡೆದ ಉಪ​ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಗೌರವ್‌ ಶೆಟ್ಟಿ(590) ಅವರು ಕಾಂಗ್ರೆಸ್‌ ಬೆಂಬಲಿತ ಯಾದವ ಸಾಲ್ಯಾನ್‌(438) ಎದುರು 152 ಮತಗಳ ಅಂತರದಿಂದ ಗೆದ್ದಿದ್ದಾರೆ. ತ್ರಿಕೋನ ಸ್ಪರ್ಧೆ ನಡೆದ ಇಲ್ಲಿ ಪಕ್ಷೇತರ ಅಭ್ಯರ್ಥಿ ರಿಚರ್ಡ್‌ ಅವರಿಗೆ ಕೇವಲ 17 ಮತಗಳು ಬಿದ್ದಿವೆ.
ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ: ಸಂಪತ್ ಕುಮಾರ್
ಸಂವಿಧಾನ ಪ್ರತಿಜ್ಞಾ ವಿಧಿಯನ್ನು ರಾಜ್ಯಶಾಸ್ತ್ರ ಉಪನ್ಯಾಸಕಿ ಪೂರ್ಣಿಮಾ ಬೋಧಿಸಿದರು. ರಾಜ್ಯಶಾಸ್ತ್ರ ಮುಖ್ಯಸ್ಥರಾದ ಡಾ. ಪ್ರವೀಣ್ ಕೆ. ಸಂವಿಧಾನ ದಿನಾಚರಣೆಯ ಮಹತ್ವವನ್ನು ಸಾರಿದರು.
ಬಂಟ್ವಾಳ: ಪುರಸಭೆ, ಗ್ರಾಪಂ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತರ ಜಯಭೇರಿ
ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿದೆ.‌ ಇದಕ್ಕಾಗಿ ಸರ್ಕಾರಕ್ಕೆ ಮತದಾರರು ಕೃಪೆ ತೋರಿದ್ದಾರೆ. ಮುಂದೆಯೂ ತೋರುತ್ತಾರೆ ಎನ್ನುವುದಕ್ಕೆ ಈ ದಿನದ ಫಲಿತಾಂಶವೇ ಸಾಕ್ಷಿ ಎಂದು ಮಾಜಿಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.
ರೈಲಿನಲ್ಲಿ ಹತ್ಯೆ ಪ್ರಕರಣ: ಅಂತಾರಾಜ್ಯ ಕೊಲೆ ಆರೋಪಿ ಗುಜರಾತ್‌ನಲ್ಲಿ ಬಂಧನ
ಗುಜರಾತ್‌ ರಾಜ್ಯದಲ್ಲಿ ನಡೆದ 19 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದಾಗ ಆರೋಪಿ ಹರ್ಯಾಣದ ರೋಹ್ಟಕ್‌ ನಿವಾಸಿ ರಾಹುಲ್ ಜಾಟ್‌ನನ್ನು ವಶಕ್ಕೆ ಪಡೆದಿದ್ದಾರೆ.
ದೇಶದ ಸಂಸ್ಕೃತಿಯಲ್ಲಿ ಸಂವಿಧಾನದ ಮೂಲ ತತ್ವಗಳ ಬೇರಿದೆ: ಡಾ. ಪಿ. ಪುನೀತ್‌
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ನಮ್ಮ ಆಲೋಚನಾ ಕ್ರಮ ಬದಲಾಗಬೇಕಾಗಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗವನ್ನು ಸಮಾನಂತರವಾಗಿ ಕಾಣಬೇಕು. ಪ್ರಸ್ತುತ ಸಮಾಜದಲ್ಲಿ ಔದ್ಯೋಗಿಕ ಕೊರತೆಗಿಂತ ಹೆಚ್ಚಾಗಿ, ಬೇಡಿಕೆ ಅನುಗುಣವಾಗಿ ವಿಷಯ ಆಯ್ಕೆಯ ಸಮತೋಲನ ಆಗುತ್ತಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಪ್ರತಿಫಲಾಪೇಕ್ಷೆ ಇಲ್ಲದೆ ಹೃದಯ ವೈಶಾಲ್ಯದಿಂದ ಸ್ವಾಮಿಯ ಸೇವೆ ಮಾಡುತ್ತಿರುವೆ: ಡಾ. ಹೆಗ್ಗಡೆ
ಕಳೆದ ಕೆಲವು ವರ್ಷಗಳಿಂದ ಧರ್ಮಸ್ಥಳಕ್ಕೆ ಬೇಕಾದಷ್ಟು ಅಕ್ಕಿ, ತರಕಾರಿಗಳನ್ನು ಭಕ್ತರೇ ಕಾಣಿಕೆಯಾಗಿ ಅರ್ಪಿಸುತ್ತಿದ್ದಾರೆ. ಹಾಗಾಗಿ ತಾವು ಖರೀದಿಸುವ ಅವಶ್ಯಕತೆ ಇಲ್ಲ ಎಂದು ಡಾ. ವೀರೇಂದ್ರ ಹೆಗ್ಗಡೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇಂದಿನಿಂದ ನಾಡಿನ ಭವ್ಯ ಇತಿಹಾಸ ಮತ್ತು ಪರಂಪರೆಯ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ
ನ.26ರ ಮಧ್ಯಾಹ್ನ ಮೂರು ಗಂಟೆಗೆ 21 ಸಾವಿರಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಉಜಿರೆಯಿಂದ ಹೊರಟು ಧರ್ಮಸ್ಥಳಕ್ಕೆ ಭಜನೆ, ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಬರುವರು. ಶಾಸಕ ಹರೀಶ್ ಪೂಂಜ ಮತ್ತು ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಪಾದಯಾತ್ರೆಯಲ್ಲಿ ಭಾಗವಹಿಸುವರು.
ಕರಾವಳಿಯನ್ನು ಇತರ ಜಿಲ್ಲೆಗಳಿಗೆ ಸಂಪರ್ಕಿಸುವ ಚಾರ್ಮಾಡಿ ದ್ವಿಪಥ ಕಾಮಗಾರಿ ಫೆಬ್ರವರಿಯಲ್ಲಿ ಆರಂಭ ನಿರೀಕ್ಷೆ
ಕಾಮಗಾರಿ
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 664
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved