ದೇಶಾದ್ಯಂತ ನಿರ್ಭಯದಿಂದ ಓಡಾಡಲು ದೇಶದ ಸಂವಿಂಧಾನವೇ ಕಾರಣ: ಖಾದರ್ಉಳ್ಳಾಲ ನಗರಸಭೆಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಶಶಿಕಲಾ, ಉಪಾಧ್ಯಕ್ಷರಾದ ಸಪ್ನ ಹರೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಇಬ್ರಾಹಿಂ ಅಶ್ರಫ್, ಕೋಟೆಕಾರು ಪ.ಪಂ. ನೂತನ ಅಧ್ಯಕ್ಷೆ ದಿವ್ಯ ಸತೀಶ್ ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್ ಬಗಂಬಿಲ, ಸ್ಥಾಯಿ ಸಮಿತಿ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಸುಳ್ಳೆಂಜೀರ್, ಸೋಮೇಶ್ವರ ಪುರಸಭೆಯ ನೂತನ ಅಧ್ಯಕ್ಷೆ ಕಮಲ, ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ ಅವರನ್ನು ಸನ್ಮಾನಿಸಲಾಯಿತು.