• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೇಟ್‌ಲಿಫ್ಟಿಂಗ್‌ನಲ್ಲಿ ಆಳ್ವಾಸ್‌, ಎಸ್‌ಡಿಎಂ ಚಾಂಪಿಯನ್‌
ದಕ್ಷಿಣ ಕನ್ನಡ ತಂಡ ಮತ್ತು ಬೆಂಗಳೂರು ಮಹಿಳಾ ತಂಡದ ನಡುವಿನ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಕನ್ನಡ 37 ಮತ್ತು ಬೆಂಗಳೂರು ನಗರ 29 ಅಂಕ ಗಳಿಸಿತು. ಇದರೊಂದಿಗೆ ದ.ಕ. ಚಾಂಪಿಯನ್‌ ಆಗಿ ಹೊರಹೊಮ್ಮಿತು. ಮೂರನೇ ಸ್ಥಾನವನ್ನು ರಾಮನಗರ ಮತ್ತು ಹಾಸನ ಜಂಟಿಯಾಗಿ ಪಡೆಯಿತು.
ಹೆಚ್ಚುತ್ತಿರುವ ದರೋಡೆ, ಸುಲಿಗೆ: ಕ್ಷಿಪ್ರ ಕಾರ್ಯಾಚರಣೆಯಲ್ಲೂ ಪೊಲೀಸ್‌ ವೈಫಲ್ಯ!
ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ ತನಿಖೆಗೆ ಎಸಿಪಿ ಧನ್ಯಾ ನಾಯಕ್‌ ನೇತೃತ್ವದಲ್ಲಿ 8 ತಂಡವನ್ನು ರಚಿಸಲಾಗಿದೆ. ತನಿಖೆ ಸರಿಯಾಗ ದಿಕ್ಕಿನಲ್ಲಿ ಸಾಗುತ್ತಿದ್ದು, ಜನತೆ ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.
ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ : ಆರೋಪಿಗಳ ಪತ್ತೆಗೆ 8 ತಂಡ ರಚನೆ
ದರೋಡೆಕೋರರು ಪರಾರಿಯಾಗಿರಬಹುದಾದ ಕೇರಳ, ತಮಿಳುನಾಡು, ಮುಂಬೈ, ಗೋವಾದಲ್ಲೂ ಪೊಲೀಸರ ತನಿಖೆ ಮುಂದುವರಿದಿದೆ. ಸಿಸಿಟಿವಿ ದಾಖಲೆ ಹಾಗೂ ಇತರೆ ತಾಂತ್ರಿಕ ಮಾಹಿತಿ ಆಧರಿಸಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಸಡಗರದ ಗೂಡಾದ ವಿಶಿಷ್ಟರಿಗಾಗಿ ವಿಶಿಷ್ಟ ಮೇಳ
ಮೇಳದಲ್ಲಿ ವಿವಿಧ ಬಗೆಯ ತಿಂಡಿ ತಿನಿಸುಗಳ 25ಕ್ಕೂ ಅಧಿಕ ಸ್ಟಾಲ್‌ಗಳಿದ್ದು, ಬೇಕಾದಷ್ಟು ಸಂಪೂರ್ಣ ಉಚಿತವಾಗಿ ಮಕ್ಕಳಿಗೆ ನೀಡಲಾಯಿತು. ಬೆಳಗ್ಗಿನಿಂದ ಸಂಜೆವರೆಗೆ ಒಂದಿಲ್ಲೊಂದು ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾ ಇಡೀ ದಿನವನ್ನು ಸ್ಮರಣೀಯವನ್ನಾಗಿಸಿದರು.
ದರೋಡೆ ಆದ ಬ್ಯಾಂಕ್‌ಗೆ ಮುಗಿಬಿದ್ದ ಗ್ರಾಹಕರು! ಕಳೆದ ಬಾರಿ ದರೋಡೆ ಆದಾಗ ಹಣ ನೀಡದ ಬ್ಯಾಂಕ್‌

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ಕೆ.ಸಿ. ರೋಡ್ ಶಾಖೆ ದರೋಡೆ ಪ್ರಕರಣದಿಂದಾಗಿ ದಿಗಿಲುಗೊಂಡಿರುವ ಚಿನ್ನ ಅಡ ಇಟ್ಟಿರುವ ಮಹಿಳೆಯರು ಹಾಗೂ ಇತರ ಗ್ರಾಹಕರು ಶನಿವಾರ ಬೆಳಗ್ಗೆ ಬ್ಯಾಂಕ್‌ಗೆ ಮುಗಿ ಬಿದ್ದಿದ್ದರು.

ಮಗನಿಗೆಂದು ಗುರಿಯಿಟ್ಟ ಕೋವಿಗೆ ಪತ್ನಿ ಬಲಿ ; ಆಸಿಡ್ ಸೇವಿಸಿ ಹೆದರಿದ ಪತಿಯೂ ಆತ್ಮಹತ್ಯೆ

ಮಗನಿಗೆಂದು ಗುರಿಯಿಟ್ಟ ಕೋವಿಗೆ ಪತ್ನಿ ಬಲಿಯಾದ ಹಾಗೂ ಇದರಿಂದ ಹೆದರಿದ ಪತಿ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕಮ್ರಾಜೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಗ್ರಾಮೀಣ ಪ್ರದೇಶದಲ್ಲಿ ಬೆನಕ ಆಸ್ಪತ್ರೆ ವೈದ್ಯಕೀಯ ಸೇವೆ ಗಮನಾರ್ಹ: ಸಚಿವ ಗುಂಡೂರಾವ್‌
ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಯಿತು. ಸಚಿವರನ್ನು ಆಸ್ಪತ್ರೆಯ ವತಿಯಿಂದ ಸನ್ಮಾನಿಸಲಾಯಿತು. ಡಾ. ಗೋಪಾಲಕೃಷ್ಣ- ಡಾ- ಭಾರತಿ ದಂಪತಿಯನ್ನು ಉಜಿರೆ ಗ್ರಾಮಸ್ಥರು ಸಮ್ಮಾನಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಆಸ್ಪತ್ರೆಯಲ್ಲಿನ ಸೌಕರ್ಯಗಳ ಬಗ್ಗೆ ಪ್ರೋಮೊ ಪ್ರದರ್ಶಿಸಲಾಯಿತು.
ಯೋಗ, ಪ್ರಕೃತಿ ಚಿಕಿತ್ಸೆಗೆ ಜಾಗತಿಕ ಮನ್ನಣೆ: ಕೇಂದ್ರ ಸಚಿವ ಜಾಧವ್‌
ಪ್ರಧಾನಿ ನರೇಂದ್ರ ಮೋದಿ ವಿಶೇಷ ಪ್ರಯತ್ನದಿಂದಾಗಿ ಇಂದು ಈ ಪಾರಂಪರಿಕ ಪದ್ಧತಿ ಜಾಗತಿಕ ಮಟ್ಟದಲ್ಲಿ ಜನಪ್ರಿಯವಾಗುತ್ತಿದೆ. ದೇಶ-ವಿದೇಶಗಳಲ್ಲಿ ಜೂನ್ ೨೧ ರಂದು ವಿಶ್ವ ಯೋಗ ದಿನಾಚರಣೆ ಆಚರಿಸಲಾಗುತ್ತದೆ ಎಂದರು.
ಮಂಗಳೂರಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಸ್ಪರ್ಧೆ: ಗುಂಡೂರಾವ್‌
ಗಾಳಿಪಟ ಉತ್ಸವದಲ್ಲಿ ಗ್ರೀಸ್, ಯುಕೆ, ಜರ್ಮನಿ, ಇಂಡೋನೇಷ್ಯಾ, ನೆದರ್ ಲ್ಯಾಂಡ್, ಎಸ್ಟಿನೋವಾ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಿಂದ ನುರಿತ ಗಾಳಿಪಟ ಹಾರಾಟಗಾರರು ಪಾಲ್ಗೊಂಡಿದ್ದಾರೆ. ಅಲ್ಲದೆ ಬೇರೆ ರಾಜ್ಯ ಮತ್ತು ಜಿಲ್ಲೆಗಳಿಂದಲೂ ಕಲಾವಿದರು ಗಾಳಿಪಟ ಹಾರಿಸಲು ಬಂದಿದ್ದಾರೆ. ಭಾರೀ ಗಾತ್ರದ ಗಾಳಿಪಟಗಳು, ವಿವಿಧ ಪ್ರಾಣಿಗಳ ಆಕಾರದೊಂದಿಗೆ ಮನ ಸೆಳೆಯುತ್ತಿವೆ.
ಕರ್ನಾಟಕ ಕ್ರೀಡಾಕೂಟ: 2ನೇ ದಿನವೂ ಆಳ್ವಾಸ್‌, ಎಸ್‌ಡಿಎಂ ವಿದ್ಯಾರ್ಥಿಗಳ ಪಾರಮ್ಯ
ಪುರುಷರ 67 ಕೆಜಿ ಮತ್ತು ಮಹಿಳೆಯರ 55 ಕೆಜಿ, 64 ಕೆಜಿ ಮತ್ತು 71 ಕೆಜಿ ವಿಭಾಗಗಳಲ್ಲಿ ಆಳ್ವಾಸ್‌ ಹಾಗೂ 49 ಕೆಜಿ, 73 ಕೆಜಿ ವಿಭಾಗಗಳಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿಗಳು ಈ ಸಾಧನೆ ಮೆರೆದಿದ್ದಾರೆ.
  • < previous
  • 1
  • ...
  • 282
  • 283
  • 284
  • 285
  • 286
  • 287
  • 288
  • 289
  • 290
  • ...
  • 721
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved