• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಟ್ಸಾಪ್‌ಗಳಿಂದ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ: ಮಂಜುನಾಥ ಭಂಡಾರಿ
ಪುತ್ತೂರು ಎಪಿಎಂಸಿಯಲ್ಲಿನ ರೈತಸಭಾ ಭವನದಲ್ಲಿ ಕಾಂಗ್ರೆಸ್ ವಲಯ ಮತ್ತು ಬೂತ್ ಅಧ್ಯಕ್ಷರಿಗೆ ಮಾಹಿತಿ ಕಾರ್ಯಾಗಾರ ಹಾಗೂ ಕಾಂಗ್ರೆಸ್ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಚಾಲನೆ ನೀಡಿದರು.
ವಾಂತಿ ಭೇದಿ: ಬಂದಾರು ಗ್ರಾಮಕ್ಕೆ ಜಿಲ್ಲಾ ವೈದ್ಯಾಧಿಕಾರಿಗಳ ತಂಡ ಭೇಟಿ
ಈ ರೋಗವು ಸಾಂಕ್ರಾಮಿಕವಾಗಿ ಹರಡುತ್ತಿದ್ದು, ಪರಿಸರದ ಬಾವಿ, ಬೋರ್‌ವೆಲ್, ಕೆರೆಗಳು ಕಲುಷಿತಗೊಂಡಿದ್ದು ಅದರ ನೀರಿನ ಉಪಯೋಗದಿಂದ ಬಂದಿರುವ ಸಾಧ್ಯತೆ ಇದ್ದು, ಅಲ್ಲಿನ ಜಲಮೂಲಗಳ ನೀರಿನ ಪರೀಕ್ಷೆ ನಡೆಸಲು ಇಲಾಖೆ ಕ್ರಮ ಕೈಗೊಂಡಿದೆ.
ಪಡೀಲಿಗೆ ಡಿಸಿ ಕಚೇರಿ ಸ್ಥಳಾಂತರ: ಡಿಎಂ ನೋಟಿಫಿಕೇಷನ್‌ ಅಪ್ರಸ್ತುತ?
ಸ್ಟೇಟ್‌ಬ್ಯಾಂಕ್‌ ಬಳಿ ಜಿಲ್ಲಾಧಿಕಾರಿಗಳ ಕಚೇರಿ ಹಿನ್ನೆಲೆಯಲ್ಲಿ ಸಾಕಷ್ಟು ಜನದಟ್ಟಣೆ ಉಂಟಾಗುತ್ತಿತ್ತು. ಅಲ್ಲದೆ ಇಕ್ಕಟ್ಟಾದ ರಸ್ತೆ, ಹೆಚ್ಚುತ್ತಿದ್ದ ವಾಹನ ದಟ್ಟಣೆಯನ್ನು ಗಮನಿಸಿ 1991ರಲ್ಲಿ ಅಂದಿನ ಜಿಲ್ಲಾಧಿಕಾರಿಗಳು ಡಿಎಂ ನೋಟಿಫಿಕೇಷನ್‌ ಹೊರಡಿಸಿದ್ದರು. ಈ ನೋಟಿಫಿಕೇಷನ್‌ ಪ್ರಕಾರ ಸಿಟಿ ಬಸ್‌ಗಳು ಸ್ಟೇಟ್‌ಬ್ಯಾಂಕ್‌ ಪ್ರವೇಶಿಸುವುದು ನಿರ್ಬಂಧಿಸಲಾಗಿತ್ತು.
ಮತ್ತೊಂದು ಇರಿತ ಘಟನೆ : ಬಂಟ್ವಾಳ ಬಳಿ ವ್ಯಕ್ತಿಗೆ ಇರಿತ

ಇತ್ತೀಚೆಗೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬಳಿಕ ಮತ್ತೊಂದು ಇರಿತ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

ಹಾಡುಗಾರಿಕೆ, ಮೃದಂಗ ಕಾರ್ಯಾಗಾರ ಸಮಾರೋಪ
ಕಾಸರಗೋಡು ಸಮೀಪ ಬದಿಯಡ್ಕದ ವೀಣಾವಾದಿನಿ ಸಂಗೀತ ಹಾಗೂ ವೈದಿಕ - ತಾಂತ್ರಿಕ ವಿದ್ಯಾಪೀಠದ ವತಿಯಿಂದ ನಡೆದ ಮೂರು ದಿನಗಳ ಸಂಗೀತ ಹಾಗೂ ಮೃದಂಗ ಕಾರ್ಯಾಗಾರವು ಮೇ 9ರಿಂದ 11ರವರೆಗೆ ನೆರವೇರಿತು.
ಎಳನೀರು- ದಿಡುಪೆ ರಸ್ತೆ ಅಭಿವೃದ್ಧಿಗೆ ಸಿಎಂಗೆ ಸಚಿವ ಗುಂಡೂರಾವ್‌ ಮನವಿ
ಬೆಳ್ತಂಗಡಿ- ದಿಡುಪೆ- ಎಳನೀರು- ಸಂಸೆ ರಸ್ತೆಯನ್ನು ಅಭಿವೃದ್ಧಿಗೊಳಿಸಲು ಅಗತ್ಯವಿರುವ ಸರ್ವೇ ಕಾರ್ಯ ಮತ್ತು ಸಂಬಂಧಿಸಿದ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.
ಅಮ್ಮನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಚಿತ್ರ ಕಲಾವಿದ ಸಾವು
ಜೀವನದಲ್ಲಿ ಜಿಗುಪ್ಸೆ ಹೊಂದಿದ್ದೇನೆ ಎಂದು ಪತ್ರ ಬರೆದಿಟ್ಟು ಅಪರಿಮಿತ ನಿದ್ದೆ ಮಾತ್ರೆ ಸೇವಿಸಿದ್ದ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ, ಚಿತ್ರ ಕಲಾ ಶಿಕ್ಷಕ, ರಾಜ್ಯಮಟ್ಟದ ಕಲಾವಿದ ಜಯರಾಮ್ ಕೆ ಅವರು (58) ಶುಕ್ರವಾರ ನಿಧನರಾದರು. ಅವರ ತಾಯಿ ಕಲ್ಯಾಣಿ ಅವರು ಮೂರು ದಿನಗಳ ಹಿಂದೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
ಪಿಯು ಮಂಡಳಿಯ ಮಾರ್ಗಸೂಚಿಯಲ್ಲಿ ಮಾರ್ಪಾಡಿಗೆ ಕುಪ್ಮಾ ಸರ್ಕಾರಕ್ಕೆ ಮನವಿ
ಕೊಡಿಯಾಲ್ ಬೈಲ್‌ನ ಖಾಸಗಿ ಹೊಟೇಲ್‌ನಲ್ಲಿ ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸಮಾವೇಶ ನಡೆಯಿತು. ಕುಪ್ಮ ರಾಜ್ಯ ಸಮಿತಿಯ ಅಧ್ಯಕ್ಷ ಡಾ. ಮೋಹನ್ ಆಳ್ವರು ಸಮಾವೇಶ ಉದ್ಘಾಟಿಸಿದರು.
ಅಳಿಕೆ ಯಕ್ಷ ಸಹಾಯ ನಿಧಿಗೆ ಸದಾಶಿವ ಶೆಟ್ಟಿಗಾರ್‌ ಆಯ್ಕೆ
ಬೆಂಗಳೂರಿನ ಅಳಿಕೆ ರಾಮಯ್ಯ ರೈ ಸ್ಮಾರಕ ಟ್ರಸ್ಟ್‌ ಪ್ರತಿ ವರ್ಷ ನೀಡುವ ಅಳಿಕೆ ಯಕ್ಷ ಸಹಾಯ ನಿಧಿ 2024 -25 ನೇ ಸಾಲಿಗೆ ಹಿರಿಯ ಯಕ್ಷಗಾನ ಕಲಾವಿದ, ತೆಂಕುತಿಟ್ಟಿನ ಬಣ್ಣದ ವೇಷಧಾರಿ ಸಿದ್ದಕಟ್ಟೆಸದಾಶಿವ ಶೆಟ್ಟಿಗಾರ್‌ ಆಯ್ಕೆಯಾಗಿದ್ದಾರೆ
ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆ: ಜೂನ್‌ನಿಂದ ನವೆಂಬರ್‌ 1ರ ವರೆಗೆ ಕೆಲವು ಸಾಪ್ತಾಹಿಕ ರೈಲುಗಳ ಸಂಚಾರ ರದ್ದು
ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1, 2025 ರ ವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 590
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved