• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಪನ ಕಾವ್ಯಗಳಲ್ಲಿ ಜೀವನಾದರ್ಶ: ಡಾ. ಸಂಪತ್ ಕುಮಾರ್
ಮೂಡುಬಿದಿರೆ ಸಮಾಜ ಮಂದಿರ ಸಭಾ ವತಿಯಿಂದ ಸಮಾಜ ಮಂದಿರದಲ್ಲಿ 78 ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವವದ ನಾಲ್ಕನೇ ದಿನ ಗುರುವಾರ ಸಂಜೆ ‘ಪಂಪನ ಕಾವ್ಯಗಳಲ್ಲಿ ಜೀವನ ದೃಷ್ಟಿ’ ಕುರಿತು ಉಪನ್ಯಾಸ ಸಂಪನ್ನಗೊಂಡಿತು.
ಎಕ್ಸ್‌ಫಿನೊ-ಕೆಡಿಇಎಂ ಪಾಲುದಾರಿಕೆ: ಸಿಲಿಕಾನ್‌ ಬೀಚ್‌ ಸ್ಕಿಲ್ಸ್‌ ವರದಿ ಬಿಡುಗಡೆ
ಎಕ್ಸ್‌ ಪಿನೊ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಜೊತೆಗಿನ ಪಾಲುದಾರಿಕೆ ಮೂಲಕ ಗುರುವಾರ ‘ಟೆಕ್ಕೊವಾಂಜಾ 2025’ ಕಾರ್ಯಕ್ರಮದಲ್ಲಿ ‘ಸಿಲಿಕಾನ್ ಬೀಚ್ ಸ್ಕಿಲ್ಸ್’ ವರದಿ ಬಿಡುಗಡೆ ಮಾಡಿದೆ.
ಪ್ಲಾಸ್ಟಿಕ್ ತ್ಯಾಜ್ಯ ಎಸೆಯುವುದು ಅಪಾಯಕಾರಿ: ನ್ಯಾ. ಶಿವಣ್ಣ ಎಚ್.ಆರ್.
ಗಾಂಧೀ ಜಯಂತಿ ದಿನಾಚರಣೆಯ ಅಂಗವಾಗಿ ಆರ್ಯಾಪು ಗ್ರಾ.ಪಂನಲ್ಲಿ ಸ್ವಚ್ಚತಾ-ಹಿ-ಸೇವಾ ಕಾರ್ಯಕ್ರಮ ನೆರವೇರಿತು.
ಭವನಗಳ ಕಾಮಗಾರಿ ತ್ವರಿತಗೊಳಿಸಲು ಸ್ಪೀಕರ್ ಸೂಚನೆ
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ವಿವಿಧ ಭವನಗಳ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು.
ಜಿಎಸ್‌ಟಿ ಇಳಿಕೆ ಅಭಿಯಾನ ಬಿಜೆಪಿ ಚುನಾವಣಾ ಗಿಮಿಕ್‌: ಭಂಡಾರಿ
ಅವೈಜ್ಞಾನಿಕ ಜಿಎಸ್‌ಟಿಯನ್ನು ಈಗ ಇಳಿಕೆ ಮಾಡಿರುವ ಬಗ್ಗೆ ಅಭಿಯಾನ ನಡೆಸುತ್ತಿರುವುದು ಬಿಜೆಪಿಯ ಬಿಹಾರ ಚುನಾವಣೆಯ ಗಿಮಿಕ್‌ ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಮಂಜುನಾಥ ಭಂಡಾರಿ ಟೀಕಿಸಿದ್ದಾರೆ.
ಧರ್ಮಸ್ಥಳ: ಶಾಂತಿವನದಲ್ಲಿ ‘ಸಿಂದೂರ’ ಉದ್ಘಾಟನೆ
ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ನವೀಕರಿಸಿದ ಮಹಿಳೆಯರ ಚಿಕಿತ್ಸಾ ವಿಭಾಗದ ‘ಸಿಂದೂರ’ಉದ್ಘಾಟನೆ ಗುರುವಾರ ನೆರವೇರಿತು.
ಭೈರಪ್ಪ ಶತಾಯುಷಿ ಆಗುತ್ತಾರೆ ಅಂದುಕೊಂಡಿದ್ದೆ: ಪಿ. ಶೇಷಾದ್ರಿ

ಭೈರಪ್ಪನವರ ಊರು ಸಂತೇಶಿವರ. ನನ್ನ ಊರು ದಂಡಿನಶಿವರ. ಎರಡೂ ಒಂದೇ ಸೀಮೆ. ಅವರದ್ದು ಚನ್ನರಾಯಪಟ್ಟಣ ತಾಲ್ಲೂಕು, ನಮ್ಮದು ತುರುವೇಕೆರೆ ತಾಲ್ಲೂಕು. ನಮ್ಮೂರಿಗೂ ಅವರೂರಿಗೂ ಕೇವಲ 12 ಕಿಮೀ ಅಂತರ.

ಅಕ್ರಮ ಶಸ್ತ್ರಾಸ್ತ್ರ ಕೇಸ್‌ನಲ್ಲಿ ಬೇಲ್‌ಗೆ ತಿಮರೋಡಿ ಅರ್ಜಿ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಸೌಜನ್ಯಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರು ಮಂಗಳೂರು ಜಿಲ್ಲಾ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ

ದ.ಕ. ಜಿಲ್ಲೆಗೆ ‘ನ್ಯಾಯ ಮಿತ್ರರ’ ನೇಮಕಕ್ಕೆ ಅರ್ಜಿ ಆಹ್ವಾನ
ದ.ಕ. ಜಿಲ್ಲೆಯಲ್ಲಿ ‘ನ್ಯಾಯ ಮಿತ್ರ’ (ಪ್ಯಾರಾ ಲೀಗಲ್‌ ವಾಲಂಟಿಯರ್ಸ್‌)ರ ನೇಮಕ ಪ್ರಕ್ರಿಯೆ ನಡೆಸಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸುವಂತೆ ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ತಿಳಿಸಿದ್ದಾರೆ.
ಮೂಡುಬಿದಿರೆ ಸಮಾಜ ಮಂದಿರ: 78ನೇ ದಸರಾ ಉತ್ಸವ ಉದ್ಘಾಟನೆ
ಮೂಡುಬಿದಿರೆ ಸಮಾಜ ಮಂದಿರ ಸಭಾ ವತಿಯಿಂದ ಸಮಾಜ ಮಂದಿರದಲ್ಲಿ ಸೋಮವಾರ ಐದು ದಿನಗಳ 78 ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ಉದ್ಘಾಟನೆ ನೆರವೇರಿತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 714
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved