• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ: ರಕ್ಷಣೆಗಾಗಿ ವಿಎಚ್‌ಪಿ ಆಗ್ರಹ
ನೆರೆಯ ಬಾಂಗ್ಲಾದೇಶದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ. ಪ್ರಸ್ತುತ ಬಾಂಗ್ಲಾದೇಶ ತೀವ್ರ ಹಿಂಸಾಚಾರದಿಂದ ನರಳುತ್ತಿದೆ. ಇದರಲ್ಲಿ ಹಿಂದೂ ಧಾರ್ಮಿಕ ಸ್ಥಳಗಳು, ಹಿಂದೂ ವ್ಯಾಪಾರ ಸಂಸ್ಥೆಗಳು, ಹಿಂದುಗಳ ಮನೆಗಳನ್ನು ಗುರಿ ಮಾಡಲಾಗುತ್ತಿದೆ. ಬಾಂಗ್ಲಾದೇಶದ ಹಿಂದುಗಳ ರಕ್ಷಣೆಗೆ ಮುಂದಾಗುವಂತೆ ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ ಆಗ್ರಹಿಸಿದ್ದಾರೆ.
ಕುಸಿದ ಗೋಡೆಗಳ ನಡುವೆ ಬಡಸ್ಕು‌ ಟುಂಬದ ಅತಂತ್ರ ಬದುಕು
ವನಿತಾರಿಗೆ ಮೂವರೂ ಹೆಣ್ಣು ಮಕ್ಕಳು. ಬಡತನದ ಬವಣೆಯ ಮಧ್ಯೆ ಯಾರ ಮುಂದೆಯೂ ಕೈ ಚಾಚದೆ ಸ್ವಾವಲಂಬಿಯಾಗಿ ದುಡಿದು ಮಕ್ಕಳಿಗೂ ಶಿಕ್ಷಣ ನೀಡಿ, ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬುವುದು ಆಕೆಯ ಕನಸು. ವಿಪರ್ಯಾಸವೆಂದರೆ ಈ ತಾಯಿಯ ಹೆಬ್ಬಯಕೆ ಇತ್ತೀಚೆಗೆ ಹನಿ ಕಡಿಯದೆ ಸುರಿದ ರಣಮಳೆ ನುಚ್ಚು ನೂರಾಗಿದೆ. ಭವಿಷ್ಯಕ್ಕೆ ಆಸರೆಯಾಗಿದ್ದ ಮನೆ ಕಣ್ಣೆದುರೇ ಕುಸಿದು ನೆಲಕಚ್ಚಿದೆ.
ಟಾರ್ಗೆಟ್‌ ಇಲ್ಯಾಸ್‌ ಕೊಲೆ ಆರೋಪಿ ಸಮೀರ್‌ ಹತ್ಯೆ
ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಕೊಂದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.676ರ ಕಲ್ಲಾಪು ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗ ಭಾನುವಾರ ತಡರಾತ್ರಿ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದ ವ್ಯಕ್ತಿ.
ದೇವಳ ಜೀರ್ಣೋದ್ಧಾರದಿಂದ ಗ್ರಾಮದ ಅಭಿವೃದ್ಧಿ: ಉಮಾನಾಥ ಕೋಟ್ಯಾನ್‌
ಮೂಲ್ಕಿಯ ಕಾರ್ನಾಡ್ ಶ್ರೀ ಹರಿಹರ ಕ್ಷೇತ್ರದ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿರುವ ಅಷ್ಟ ಬಂಧ ಬ್ರಹ್ಮಕಲಶಾಭಿಷೇಕದ ಪ್ರಯುಕ್ತ ಪೂರ್ವಭಾವಿ ಸಬೆ ನಡೆಯಿತು,
ವಾಮಂಜೂರಲ್ಲಿ 3 ಟನ್‌ಗೂ ಅಧಿಕ ತ್ಯಾಜ್ಯ ತೆರವು
ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿದ್ದ ಸ್ಯಾನಿಟರಿ ಪ್ಯಾಡ್, ಗಾಜಿನ ಬಾಟಲಿಗಳು, ಪ್ಲಾಸ್ಟಿಕ್ ಬಾಟಲಿಗಳು ಮುಂತಾದ ಸುಮಾರು 3 ಟನ್‌ನಷ್ಟು ತ್ಯಾಜ್ಯವನ್ನು ತೆರವುಗೊಳಿಸಿ ಪರಿಸರ ಸ್ವಚ್ಛಗೊಳಿಸಿದರು.
ಶಾಪಗ್ರಸ್ತ ಗ್ರಾಮೀಣ ರಸ್ತೆ: ದುರಸ್ತಿಗೆ ಮಾನವ ಹಕ್ಕು ಆಯೋಗಕ್ಕೆ ಮೊರೆ!
ಯಕ್ಷಗಾನದ ಹಿಮ್ಮೇಳದಲ್ಲಿ ಸಕ್ರಿಯರಾಗಿರುವ ಹನುಮಗಿರಿ ಮೇಳದ ಕಲಾವಿದ ಚೈತನ್ಯ ಕೃಷ್ಣ ಪದ್ಯಾಣ ದೂರು ನೀಡಿದ್ದಾರೆ,
ಇಂದಿನಿಂದ ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ ಕಾಮಗಾರಿ ಪುನಾರಂಭ : ಸಂಸದ ಬ್ರಿಜೇಶ್ ಚೌಟ

ಪ್ರಥಮ ಹಂತದಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ರಸ್ತೆಯ ಹೊಂಡ -ಗುಂಡಿಗಳನ್ನು ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು.  

ಅರಣ್ಯ ಒತ್ತುವರಿ: ಕುದುರೆಮುಖದಲ್ಲಿ ಒಂದು ರೆಸಾರ್ಟ್‌ ಪತ್ತೆ!
ಪಶ್ಚಿಮ ಘಟ್ಟದಲ್ಲಿ ವಯನಾಡ್‌ ಮಾದರಿಯಲ್ಲಿ ಸಂಭಾವ್ಯ ಪ್ರಾಕೃತಿಕ ದುರಂತ ಸಂಭವಿಸುವುದನ್ನು ತಡೆಗಟ್ಟಲು ಈಗಲೇ ಯಾವುದೇ ಮುಲಾಜಿಲ್ಲದೆ ತೆರವು ಕಾರ್ಯಾಚರಣೆಗೆ ಚಿಂತನೆ ನಡೆಸಿದ್ದಾರೆ.
ಯಕ್ಷಗಾನಕ್ಕೆ ಮಕ್ಕಳಿಗೆ ಪ್ರೇರೇಪಣೆ ಆಶಾದಾಯಕ: ಕಡೇಕಾರ್‌
ಸಮಾಜ ಸೇವಕ, ಕಲಾಪೋಷಕ ಡಾ. ಹರಿಕೃಷ್ಣ ಪುನರೂರು, ಯಕ್ಷಗಾನ ಕಲಾವಿದ ಪಡ್ರೆ ಕುಮಾರ, ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್, ಪಿ.ವಿ. ಪರಮೇಶ್, ಲಲಿತ ಕಲಾ ಆರ್ಟ್ಸ್‌ ಧನಪಾಲ ಎಚ್. ಶೆಟ್ಟಿಗಾರ್ ಅವರಿಗೆ ಯಕ್ಷ ದಾಮೋದರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೇಡಿಕೆ ಈಡೇರಿಕೆಗೆ ಆಗ್ರಹ: ಶಿಕ್ಷಕರಿಂದ ಶಾಸಕರಿಗೆ ಮನವಿ
ಪುತ್ತೂರು ತಾಲೂಕು ಘಟಕದ ವತಿಯಿಂದ ಶನಿವಾರ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 286
  • 287
  • 288
  • 289
  • 290
  • 291
  • 292
  • 293
  • 294
  • ...
  • 563
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved