• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲ್ಕಿ ನಗರ ಪಂಚಾಯಿತಿ ಸಭೆ: ವಿವಿಧ ವಿಷಯಗಳ ಬಗ್ಗೆ ಚರ್ಚೆ
ನ.ಪಂ. ವ್ಯಾಪ್ತಿಯಲ್ಲಿ ಅಳವಡಿಸಲಾದ ಬ್ಯಾನರ್ ಮತ್ತು ಫ್ಲೆಕ್ಸ್ ದರವನ್ನು ಪರಿಷ್ಕರಣೆ ಮಾಡಲು ನಿರ್ಧರಿಸಲಾಯಿತು ಹಾಗೂ ಅನಧಿಕೃತ ಬ್ಯಾನರ್ ಅಳವಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಗೃಹಲಕ್ಷ್ಮೀ ಸೌಲಭ್ಯ ಪಡೆಯಲು ಮಹಿಳೆಯರಲ್ಲಿ ಅರಿವು ಮೂಡಿಸಿ: ಕೃಷ್ಣಮೂರ್ತಿ
ಸಿಡಿಪಿಒ ಇಲಾಖೆ ಕಟ್ಟಡ, ನಗರಸಭೆಯಲ್ಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಕ್ರಮಕ್ಕೆ ಪ್ರಯತ್ನಿಸಲಾಗುವುದು ಎಂದು ಕೃಷ್ಣಮೂರ್ತಿ ಭರವಸೆ ನೀಡಿದರು. ಪುತ್ತೂರಿನಲ್ಲಿ ಯುಜಿಡಿ ಯೋಜನೆ ಬೇಡಿಕೆಗೆ ಸಂಬಂಧಿಸಿದಂತೆ ಶಾಸಕರಲ್ಲಿ ಮಾತುಕತೆ ನಡೆಸಲಾಗುವುದು. ಉಪ್ಪಿನಂಗಡಿಯಲ್ಲಿ ಯುಜಿಡಿಗೆ ಸಂಬಂಧಿಸಿ ಪ್ರಯತ್ನ ನಡೆಸಲಾಗುವುದು ಎಂದು ಕೃಷ್ಣಮೂರ್ತಿ ಅವರು ಸಭೆಯಲ್ಲಿ ತಿಳಿಸಿದರು.
ದಕ್ಷಿಣ ಕನ್ನಡದಲ್ಲಿ ಕೇವಲ 362 ಬಿಪಿಎಲ್‌ ಕಾರ್ಡ್‌ ಎಪಿಎಲ್‌ಗೆ ಕನ್ವರ್ಟ್‌
ಬಿಪಿಎಲ್‌ ಕಾರ್ಡ್‌ ಪರಿಷ್ಕರಣೆ ಸಂದರ್ಭ ಅಧಿಕಾರಿಗಳ ಪರಿಶೀಲನೆ ವೇಳೆ ದ.ಕ. ಜಿಲ್ಲೆಯ 4800 ತೆರಿಗೆ ಪಾವತಿದಾರ (ಬಿಪಿಎಲ್‌) ಕುಟುಂಬಗಳ ಪೈಕಿ 3500 ಕುಟುಂಬಗಳ ಮಹಿಳೆಯರ ಗೃಹಲಕ್ಷ್ಮಿ ಅರ್ಜಿ ಹಿಂದೆಯೇ ತಿರಸ್ಕೃತವಾಗಿರುವುದು ತಿಳಿದುಬಂದಿದೆ. ಕಾರ್ಡ್‌ ಪರಿಷ್ಕರಣೆಯಿಂದ ಜಿಲ್ಲೆಯಲ್ಲಿ ಯಾವ ಗ್ಯಾರಂಟಿ ಫಲಾನುಭವಿಗಳಿಗೂ ಸಮಸ್ಯೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತ್ರಿವಳಿ ತಲಾಖ್‌ ನೀಡಿ ಮನೆಯಿಂದ ಹೊರಹಾಕಿದ ಪತಿಯ ಬಂಧನ
ಆರೋಪಿ ವಿರುದ್ಧ ಭಾರತೀಯ ನ್ಯಾಯಸಂಹಿತೆ(ಬಿಎನ್‌ಎಸ್‌) 2023ರ ಅಡಿಯಲ್ಲಿ ಕಲಂ 85, 115(2) ಅಡಿ, ವರದಕ್ಷಿಣೆ ನಿಷೇಧ ಕಾಯಿದೆ 1961ರ ಕಲಂ 3,4 ಮತ್ತು ಮುಸ್ಲಿಂ ಮಹಿಳೆಯರ(ವಿವಾಹದ ಹಕ್ಕುಗಳ ರಕ್ಷಣೆ) ಕಾಯಿದೆ 2019ರ ಕಲಂ 4ರ ಅಡಿಯಲ್ಲಿ ದಿಲ್ಫಾಜ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಎಸ್ಇಝಡ್‌ನಲ್ಲಿ ಪರಿಸರಸ್ನೇಹಿ ಕೈಗಾರಿಕೆಗೆ ಇಟಲಿಯ ಮೀರ್‌ ಗ್ರೂಪ್‌ ಜೊತೆ ಒಪ್ಪಂದಕ್ಕೆ ಸಹಿ
ಈ ಒಪ್ಪಂದದ ಅನ್ವಯ ಮೀರ್‌ ಗ್ರೂಪ್‌ ಮಂಗಳೂರಿನಲ್ಲಿ 10 ಎಕರೆ ಪ್ರದೇಶದಲ್ಲಿ 1,500 ಸಾವಿರ ಕೋಟಿ ರು. ಹೂಡಿಕೆ ಮಾಡಲಿದ್ದು, ಸುಮಾರು ಎರಡು ವರ್ಷದಲ್ಲಿ ಮೀರ್‌ ಗ್ರೂಪ್‌ನ ಪರಿಸರಸ್ನೇಹಿ ಕೈಗಾರಿಕೆ ಮಂಗಳೂರಲ್ಲಿ ಆರಂಭಗೊಳ್ಳುವ ನಿರೀಕ್ಷೆ ಹೊಂದಲಾಗಿದೆ.
ಅಲಲ್ಲಿ ಹರಿದ ಪ್ಯಾಂಟ್‌ ಧರಿಸಿ ಬಂದ ಯುವಕ: ದಬ್ಬಣದಿಂದ ಹೊಲಿದ ಪುಂಡರ ಗುಂಪು
ವಿಡಿಯೋ ಮಾಡಿ ಟ್ರೋಲ್ ಮಾಡಿದ್ದರಿಂದ ಮಾನಸಿಕವಾಗಿ ನೊಂದ ಶಾಹಿಲ್ ಗುರುವಾರ ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಕರ್ನಾಟಕದಲ್ಲಿ ಟಿಪ್ಪು, ತುಘಲಕ್‌ ಮಾದರಿ ಕಾಂಗ್ರೆಸ್ ದುರಾಡಳಿತ: ಬಿಜೆಪಿ ದೂಷಣೆ
ಪ್ರತಿಯೊಬ್ಬ ಹಿಂದು, ಮುಸ್ಲಿಂ, ಕ್ರೈಸ್ತರ ಆಸ್ತಿಯನ್ನೂ ವಕ್ಫ್‌ ಕಬಳಿಸಿದೆ. ಹೀಗಾಗಿ ಬಿಜೆಪಿ ವತಿಯಿಂದ ಪ್ರತಿ ಹಿಂದುಗಳ ಮನೆಗೆ ತೆರಳಿ ಪಹಣಿ ಪತ್ರ(ಆರ್‌ಟಿಸಿ) ಪರಿಶೀಲನೆ ನಡೆಸುತ್ತೇವೆ. ಇದನ್ನು ಎಲ್ಲ ಕಡೆಗಳಲ್ಲಿ ಅಭಿಯಾನವಾಗಿ ಕೈಗೆತ್ತಿಕೊಳ್ಳಲಾಗುವುದು. ಧರ್ಮವನ್ನು ಉಳಿಸುವ ಈ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು. ಅಲ್ಲದೆ ವಕ್ಫ್‌ ಕಬಳಿಕೆ ಬಗ್ಗೆ ಸಿಬಿಐನಿಂದ ಸಮಗ್ರ ತನಿಖೆ ನಡೆಯಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಆಗ್ರಹಿಸಿದರು.
ಭಾರತದ ಸಾಹಿತ್ಯ, ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ: ಸಂತ ಸದಾನಂದಗಿರಿ ಸ್ವಾಮಿ
ಉಜಿರೆಯಲ್ಲಿ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಬಿ.ಎನ್.ವೈ.ಎಸ್. ಪದವಿ ಮತ್ತು ಸ್ನಾತ್ತಕೋತ್ತರ ಪದವಿ ಅಧ್ಯಯನದ ಪ್ರಥಮ ವರ್ಷದ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಶಿಷ್ಯೋಪನಯನ ಸಮಾರಂಭ ನಡೆಯಿತು.
ವಿಕ್ರಂ ನಕ್ಸಲನಾಗಲು ಕಾರಣವಾದ ಕುಗ್ರಾಮ ನಾಡ್ಪಾಲು ಸಮಸ್ಯೆ 20 ವರ್ಷ ನಂತರವೂ ಜೀವಂತ

ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಮೋಸ್ಟ್ ವಾಂಟೆಡ್‌ ನಕ್ಸಲ್ ನಾಯಕ ವಿಕ್ರಂ ಗೌಡ ಹುಟ್ಟಿ ಬೆಳೆದು ಕೊನೆಗೆ ಮಣ್ಣಾದ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮ ಸಮಸ್ಯೆಗಳನ್ನು ಹೊದ್ದು ಮಲಗಿದೆ.

ಕೇಂದ್ರದಿಂದ ಬಿಪಿಎಲ್‌ ಕಾರ್ಡ್‌ ರದ್ದತಿ ಬಗ್ಗೆ ಮಾತೇಕಿಲ್ಲ?: ಸಚಿವ ದಿನೇಶ್‌ ಗುಂಡೂರಾವ್‌
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಕಟ್ಟುವವರು, ಸರ್ಕಾರಿ ನೌಕರರು ಬಿಪಿಎಲ್‌ ಕಾರ್ಡ್‌ ಪಡೆದರೆ ಅದನ್ನು ರದ್ದು ಮಾಡಬಾರದಾ? ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ ಬಗ್ಗೆ ಮಾತನಾಡುವ ಬಿಜೆಪಿಯವರು ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದರು.
  • < previous
  • 1
  • ...
  • 287
  • 288
  • 289
  • 290
  • 291
  • 292
  • 293
  • 294
  • 295
  • ...
  • 667
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved