ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಳಪೆ ಮಾಂಸ ಸರಬರಾಜು ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಆಗ್ರಹ
ಈ ಕುರಿತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಮತ್ತು ಮಾಂಸ ಸರಬರಾಜು ರೂವಾರಿಯನ್ನು ಬಂಧಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
2019ರ ನೇತ್ರಾವತಿ, ಮೃತ್ಯುಂಜಯ ನದಿ ಭೀಕರ ಪ್ರವಾಹಕ್ಕೆ ಇಂದಿಗೆ 5 ವರ್ಷ
ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಬೆಳ್ತಂಗಡಿಗೆ ಬಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ನಿರಾಶ್ರಿತರಿಗೆ ಮನೆ ಕಟ್ಟಿಕೊಡಲು ತಲಾ 5 ಲಕ್ಷ ರುಪಾಯಿ ಅನುದಾನವನ್ನುಒದಗಿಸಿದ್ದರು.
ಹುಲಿ ಸಂರಕ್ಷಣೆಗೆ ಸರ್ಕಾರ- ಸರ್ಕಾರೇತರ ಸಂಸ್ಥೆ: ಡಾ.ಕೆ.ಉಲ್ಲಾಸ್ ಕಾರಂತ್
ಮಂಗಳೂರಿನ ಕೊಡಿಯಾಲ್ಗುತ್ತು ಕಲಾ ಮತ್ತು ಸಾಂಸ್ಕೃತಿಕ ಕೇಂದ್ರದಲ್ಲಿ ಇಂಟಾಕ್ ಮಂಗಳೂರು ಶಾಖೆ ವತಿಯಿಂದ ‘ಭಾರತದಲ್ಲಿ ವನ್ಯಜೀವಿ ಸಂರಕ್ಷಣೆ’ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಮಂಗಳೂರು- ಬೆಂಗಳೂರು ಪ್ಯಾಸೆಂಜರ್ ರೈಲು ಶುರು : ನೈಋತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಟಣೆ
ಈ ಮಾರ್ಗದಲ್ಲಿ ಸಂಚರಿಸುವ ಎಲ್ಲ ರೈಲುಗಳು ಓಡಾಟಕ್ಕೆ ಮುಕ್ತವಾಗಿದೆ ಎಂದು ನೈಋತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ‘ಎಕ್ಸಲೆಂಟ್’ ಸಾಧನೆಗೈದ ನಿಶಾಂತ್ ಪಿ. ಹೆಗ್ಡೆ
ನಿಶಾಂತ್ ಇದೀಗ ತಮ್ಮ ಆಸಕ್ತಿಯ ಇಂಟಿಗ್ರೇಟೆಡ್ ಸರ್ಕ್ಯೂಟ್ ಡಿಸೈನ್ ಟೆಕ್ನಾಲಜಿ ಶಿಕ್ಷಣಕ್ಕಾಗಿ ಗುಜರಾತ್ ಗಾಂಧೀನಗರದ ಐಐಟಿಗೆ ಪ್ರವೇಶ ಪಡೆದಿದ್ದಾರೆ.
ಐದು ವರ್ಷಗಳ ಹಿಂದಿನ ಅನಿರೀಕ್ಷಿತ ಪ್ರವಾಹದಿಂದ ನೆಲೆ ಕಳೆದುಕೊಂಡವರಿಗೆ ನೆಮ್ಮದಿ ಬದುಕು ಕಟ್ಟಿಕೊಟ್ಟ ತಂಡ
ಮೃತ್ಯುಂಜಯ ನದಿಗೆ ಹಾಲೆರೆಯುವ ಮೂಲಕ ಮತ್ತೆಂದೂ ಇಂತಹ ಪ್ರಕೃತಿ ವಿಕೋಪದ ಕಹಿ ಘಟನೆ ನಡೆಯದಂತೆ ಪ್ರಾರ್ಥಿಸಲಾಯಿತು.
ಹದಗೆಟ್ಟ ರಸ್ತೆಯಲ್ಲಿ ರಿಕ್ಷಾ ಪಲ್ಟಿ; ಸ್ಥಳೀಯರ ಆಕ್ರೋಶ, ಪ್ರತಿಭಟನೆ
ಗುರುವಾರ ಸಂಜೆ ಶಾಲಾ ಮಕ್ಕಳನ್ನು ಬಿಟ್ಟು ತೆರಳುತ್ತಿದ್ದ ಆಟೋ ಈ ರಸ್ತೆಯಲ್ಲಿ ಸ್ಕಿಡ್ ಆಗಿ ಮಗುಚಿ ಬಿದ್ದಿದೆ. ಇದರಿಂದ ಆಕ್ರೋಶಿತರಾದ ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಇಂದಿನಿಂದ ಸುಮಂಗಲಿಯರ ಶ್ರಾವಣ ಚೂಡಿ ಪೂಜೆ
ಕರಾವಳಿಯ ಗೌಡ ಸಾರಸ್ವತ ಕುಟುಂಬಗಳಲ್ಲಿ ಚೂಡಿ ಪೂಜೆ ಸರ್ವೇ ಸಾಮಾನ್ಯ. ಮುತ್ತೈದೆಯರು ತುಳಸಿ ಕಟ್ಟೆ ಬಳಿ ಸಾಮೂಹಿಕವಾಗಿ ಚೂಡಿ ಪೂಜೆ ನಡೆಸುವುದು ಪದ್ಧತಿ.
ಕಷ್ಟದಲ್ಲಿರುವವರ ಸೇವೆ ಭಗವಂತನ ಆರಾಧನೆ: ಒಡಿಯೂರು ಶ್ರೀ
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದಲ್ಲಿ ಗುರುವಾರ, ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿ ವತಿಯಿಂದ ಶ್ರೀಗಳ ಜನ್ಮದಿನೋತ್ಸವ, ಗ್ರಾಮೋತ್ಸವ-2024 ಗುರುವಂದನ-ಸೇವಾ ಸಂಭ್ರಮ ಕಾರ್ಯಕ್ರಮ ನಡೆಯಿತು.
ಇಂದು ‘ಇದು ಎಂಥ ಲೋಕವಯ್ಯ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
‘ಇದು ಎಂಥ ಲೋಕವಯ್ಯ’ ಸಿನಿಮಾದ ಪ್ರೀಮಿಯರ್ ಪ್ರದರ್ಶನದ ಉದ್ಘಾಟನೆ ಕಾರ್ಯಕ್ರಮ ಬುಧವಾರ ಸಂಜೆ ನಗರದ ಬಿಗ್ ಸಿನೆಮಾಸ್ನಲ್ಲಿ ನಡೆಯಿತು.
< previous
1
...
290
291
292
293
294
295
296
297
298
...
563
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು