• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರು ವಿವಿಯಲ್ಲಿ ಮುಂದಿನ ವರ್ಷದಿಂದ‘ಸ್ಕೂಲ್‌ ಸಿಸ್ಟಮ್‌’ ಪರಿಕಲ್ಪನೆಯಡಿ ಅಧ್ಯಯನ
ಈ ಬಾರಿ ಸ್ನಾತಕೋತ್ತರ ಪದವಿ ತರಗತಿಗಳು ಸೆಪ್ಟೆಂಬರ್‌ 9ರಿಂದ ಆರಂಭವಾಗಲಿದೆ ಎಂದು ಕುಲಪತಿ ಪ್ರೊ.ಪಿ.ಎಲ್‌.ಧರ್ಮ ಹೇಳಿದರು.
ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟ ಯಶ್‌ ದಂಪತಿ ಭೇಟಿ
ನೆಚ್ಚಿನ ನಟ- ನಟಿಯೊಂದಿಗೆ ಸೆಲ್ಫೀ ಕ್ಲಿಕ್ಕಿಸಲು ಮುಗಿಬಿದ್ದ ದೃಶ್ಯ ಕಂಡುಬಂತು.
ಉಡುಪಿ ಸೀರೆ ನೇಕಾರರಿಬ್ಬರಿಗೆ ಕದಿಕೆ ಟ್ರಸ್ಟ್‌ನಿಂದ ನೇಕಾರ ರತ್ನ ಪ್ರಶಸ್ತಿ
ಆಗಸ್ಟ್ ತಿಂಗಳಲ್ಲಿ ಉಡುಪಿಯಲ್ಲಿ ಜಿಲ್ಲಾಧಿಕಾರಿ ಸಮ್ಮುಖ ಪ್ರಶಸ್ತಿ ನೀಡಲಾಗುವುದು ಎಂದು ಕದಿಕೆ ಟ್ರಸ್ಟ್ ತಿಳಿಸಿದೆ.
ಪುನರೂರು ಸೇವಾನಿಧಿ ಟ್ರಸ್ಟ್‌ನಿಂದ ವಿದ್ಯಾರ್ಥಿ ವೇತನ ವಿತರಣೆ
ಸಾಧಕರ ನೆಲೆಯಲ್ಲಿ ಪತ್ರಕರ್ತ ಪುನೀತ್ ಕೃಷ್ಣ ಅವರನ್ನು ಗೌರವಿಸಲಾಯಿತು.
ಧರ್ಮಸ್ಥಳ, ಸುರ್ಯ ದೇವಸ್ಥಾನಕ್ಕೆ ರಾಕಿಂಗ್‌ ಸ್ಟಾರ್‌ ಯಶ್‌- ರಾಧಿಕಾ ಭೇಟಿ
ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ರೀಲ್ಸ್‌ ಆಕೃತಿಯ ಮಣ್ಣಿನ ಹರಕೆಯನ್ನು ಸಲ್ಲಿಸಿದ್ದಾರೆ.
ಅನಂತಾಡಿ- ಮಿತ್ತೂರು ಸಂಪರ್ಕಿಸುವ ರಸ್ತೆ ಕೆಸರುಗದ್ದೆ..!
ತೀರಾ ಹದಗೆಟ್ಟಿರುವ ರಸ್ತೆಯೊಂದು ತಾಲೂಕಿನ ನೆಟ್ಲಮುಡ್ನೂರು ಗ್ರಾಮದದಲ್ಲಿದ್ದು, ಗ್ರಾಮಸ್ಥರು ಸಂಚರಿಸಲು ಸಂಕಷ್ಟ ಅನುಭವಿಸುತ್ತಿದ್ದಾರೆ.
ಕಟೀಲು ದೇವರಗುಡ್ಡದಿಂದ ಆಂಧ್ರಕ್ಕೆ ನಿತ್ಯವೂ ಕೆಂಪುಮಣ್ಣು ಸಾಗಾಟ!
ಎಕ್ಕಾರು ಆಸುಪಾಸಿನಲ್ಲಿ ಗುಡ್ಡಕುಸಿತವಾಗಿ ಅಪಾಯ ಆಗುವ ಸಾಧ್ಯತೆಗಳಿವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಡ್ಡ ಪರಿಣಾಮ : ನೀರು ನಿಲ್ಲುವ ಸಮಸ್ಯೆ ಪರಿಹಾರಕ್ಕೆ ಮನವಿ
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಖಾಸಗಿಯವರಿಗೆ ಸೇರಿದ ಜಾಗವಿದ್ದು, ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂದರ್ಭ ಹೆದ್ದಾರಿಯ ಚರಂಡಿ ಈ ಪ್ರದೇಶಕ್ಕಿಂತ ಮೇಲ್ಮಟ್ಟದಲ್ಲಿ ಇರುವುದರಿಂದ ಮಳೆಗಾಲದಲ್ಲಿ ಈ ಜಾಗದಲ್ಲಿ ನೀರು ತುಂಬಿ ಕೆರೆಯಂತಾಗಿದ್ದು, ಗ್ರಾಮದಲ್ಲಿ ಅನಾರೋಗ್ಯಕರ ಸ್ಥಿತಿಗೆ ಕಾರಣವಾಗಿದೆ.
ಬಳಕುಂಜೆಯಲ್ಲಿ ‘ಗಾದ್ಯಾಂತ್ ಗಮ್ಮತ್’
ಐ.ಸಿ.ವೈ.ಎಂ. ಬಳಕುಂಜೆ ನೇತೃತ್ವದಲ್ಲಿ ಐ.ಸಿ.ವೈ.ಎಂ. ವಲಯ ಆಡಳಿತದ ಸಹಕಾರದಲ್ಲಿ ಬಳಕುಂಜೆಯಲ್ಲಿ ಗಾದ್ಯಾಂತ್ ಗಮ್ಮತ್’ ಕಾರ್ಯಕ್ರಮ ನಡೆಯಿತು.
ಮೆಸ್ಕಾಂ: ಗಾಳಿ, ಮಳೆಗೆ 21, 702 ಕಂಬಗಳಿಗೆ ಹಾನಿ, 33 ಕೋಟಿ ರು.ಗೂ ಅಧಿಕ ನಷ್ಟ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತೀ ಹೆಚ್ಚು ಹಾನಿ
2024 ರ ಏ.1 ರಿಂದ ಆ.1 ರ ಅವಧಿಯಲ್ಲಿ ಗಾಳಿ, ಮಳೆಗೆ ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತೀ ಹೆಚ್ಚು ಹಾನಿ ಸಂಭವಿಸಿದೆ.
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 563
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved