ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಂಟ್ವಾಳ: 400 ಕೆವಿ ವಿದ್ಯುತ್ ಪ್ರಸರಣ ಟವರ್ ನಿರ್ಮಾಣ ಕಾಮಗಾರಿಗೆ ರೈತ ಸಂಘ ತಡೆ
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಡಿ. ಭಟ್ ಸಂತ್ರಸ್ತ ರೈತರನ್ನು ಮನವೊಲಿಸಿ ಕಾಮಗಾರಿ ಮುಂದುವರಿಯಲು ಅವಕಾಶ ಮಾಡಿಕೊಟ್ಟರು.
ಕುಕ್ಕೆ: ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ
ಸೂರ್ಯಕುಮಾರ್ ಯಾದವ್ ದಂಪತಿಗಳು ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಮಕ್ಕಳ ವ್ಯಕ್ತಿತ್ವಕ್ಕೆ ಬುನಾದಿ ಹಾಕುತ್ತಿದ್ದ ಅಜ್ಜಿಯಂದಿರು ಕಾಣೆಯಾಗಿದ್ದಾರೆ....
ಮಕ್ಕಳ ಕಲಾ ಲೋಕ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಶಂಭೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಮಂಗಳವಾರ ನಡೆದ 18ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನವೀನ್ ಭಂಡಾರಿಗೆ ಸಹಕಾರ ರತ್ನ ಪ್ರಶಸ್ತಿ
ಡಾ.ಅಗರಿ ನವೀನ್ ಅವರು ಮೂಲ್ಕಿ ಸುಂದರರಾಮ್ ಶೆಟ್ಟಿ ನಗರ ಸೌಹಾರ್ದ ಸಹಕಾರಿ ಸಂಘದಲ್ಲಿ 19 ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೂಲ್ಕಿ ಸುಂದರರಾಮ್ ಶೆಟ್ಟಿ ನಗರದ ವಿಜಯಾ ಬ್ಯಾಂಕ್ ಎಂಪ್ಲಾಯೀಸ್ ಲೇಔಟ್ನ ಅಯ್ಯಪ್ಪ ದೇವಾಲಯದಲ್ಲಿ ಶಿವನ ಗುಡಿ ಸ್ಥಾಪನೆಯ ಕಾರ್ಯದಲ್ಲಿ ಕೊಡುಗೆ ನೀಡಿದ್ದಾರೆ.
ಕ್ರಾಸ್ ಕಂಟ್ರಿ ಚಾಂಪಿಯನ್ಶಿಪ್ ಸ್ಪರ್ಧೆ: ಮುಂಬೈ ವಿವಿಯ ರಾಜ್ ತಿವಾರಿ ಪ್ರಥಮ
ಈ ಚಾಂಪಿಯನ್ ಶಿಪ್ನಲ್ಲಿ ಅಖಿಲ ಭಾರತ ಮಟ್ಟದ ೧೪೧ ವಿಶ್ವವಿದ್ಯಾನಿಲಯಗಳ ಒಟ್ಟು ೮೪೬ ಸ್ಪರ್ಧಿಗಳು ಭಾಗವಹಿಸಿದ್ದರು.
ರಾಷ್ಟ್ರೀಯ ಗುಡ್ಡಗಾಡು ಓಟ ಸ್ಪರ್ಧೆ ಕ್ರೀಡಾಜ್ಯೂತಿ ಮೆರವಣಿಗೆ
ವಿವಿಧ ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ವಾದನ, ಹುಲಿ ನರ್ತನ, ಗೊಂಬೆ ಕುಣಿತ, ಚೆಂಡೆ ವಾದನ ಸಹಿತ ವಿವಿಧ ಆಕರ್ಷಕ ಕಲಾ ಪ್ರದರ್ಶನಗಳೊಂದಿಗೆ ಕ್ರೀಡಾಜ್ಯೋತಿಯ ಮೆರವಣಿಗೆ ನಡೆಯಿತು.
2014ರಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿತ್ತು ಅಡಕೆ ಹಾನಿಕಾರಕ ಅಲ್ಲ ಎಂಬ ವರದಿ!
ಗೂಗಲ್ ಸ್ಕಾಲರ್ ಆಗಿರುವ ಡಾ.ವಿಘ್ನೇಶ್ವರ ವರ್ಮುಡಿ ಅವರ ಅಡಕೆ ಕುರಿತ ಅಧ್ಯಯನಗಳು ಅಂತಾರಾಷ್ಟ್ರೀಯ ಜರ್ನಲ್ಗಳಲ್ಲಿ ಪ್ರಕಟವಾಗಿವೆ. ಆದರೆ ಅಡಕೆ ಕ್ಯಾನ್ಸರ್ಕಾರಕ ಅಲ್ಲ ಎಂಬುದನ್ನು ಮತ್ತಷ್ಟು ದೃಢೀಕರಿಸಿ ವಿಶ್ವ ಆರೋಗ್ಯ ಸಂಸ್ಥೆಗೆ ಮನವರಿಕೆ ಮಾಡಲು ಇನ್ನಷ್ಟು ಅಧ್ಯಯನ ವರದಿಗಳ ಅವಶ್ಯಕತೆಯನ್ನು ಅಡಕೆ ಬೆಳೆಗಾರರ ಸಂಘಟನೆಗಳು ಹೇಳುತ್ತಿವೆ.
ಪತ್ರಕರ್ತರಿಂದ ಸಮಾಜವನ್ನು ಎಚ್ಚರಿಸುವ ಕಾರ್ಯ: ಸದಾಶಿವ ಉಳ್ಳಾಲ್ ಆಶಯ
ಹಿರಿಯ ಪತ್ರಿಕಾ ವಿತರಕ, ಮಂಗಳೂರಿನ ರೇಣುಕಾರಾಜ್ ನ್ಯೂಸ್ ಏಜೆನ್ಸಿಯ ನಾಗರಾಜ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ ಪತ್ರಿಕಾ ವಿತರಕರಾಗಿರುವ ನಮ್ಮಂತವರನ್ನು ಗುರುತಿಸಿ ಸನ್ಮಾನಿಸಿರುವುದು ಅತೀವ ಸಂತಸ ತಂದಿದೆ ಎಂದು ಅವರು ಹೇಳಿದರು.
ಪ್ರಕೃತಿ ಚಿಕಿತ್ಸೆಯ ಮೂಲತತ್ವಗಳಿಂದ ಆರೋಗ್ಯ ನಿರ್ವಹಣೆ ಸುಲಭ: ಡಾ. ರಫೀಕ್
ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ನಡೆದ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
೧೨೫ ಸರಳೀಕರಣ, ಫ್ಲಾಟಿಂಗ್ ಸಮಸ್ಯೆ ಪರಿಹರಿಸಿ: ಕಂದಾಯ ಸಚಿವರಿಗೆ ಮನವಿ
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ರಮ ಸಕ್ರಮ ಕಡತಗಳನ್ನು ವಿಲೇವಾರಿ ಮಾಡಲಾಗಿದ್ದು ಅವರಿಗೆ ಹಕ್ಕು ಪತ್ರವನ್ನು ನೀಡಿಲ್ಲ. ಹಕ್ಕುಪತ್ರ ನೀಡದೇ ಇರುವ ಕಾರಣ ಅಕ್ರಮ ಸಕ್ರಮ ಕಡತಗಳನ್ನು ವಿಲೇವಾರಿ ಮಾಡಲು ಕಷ್ಟ ಸಾಧ್ಯವಾಗುತ್ತಿದೆ. ಸರ್ಕಾರ ತಕ್ಷಣ ವಿಲೇವಾರಿಯಾಗಿರುವ ಕಡತಗಳ ಹಕ್ಕುದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಸಚಿವರಿಗೆ ಮನವಿ ಮಾಡಿರುವುದಾಗಿ ಶಾಸಕರು ತಿಳಿಸಿದ್ದಾರೆ.
< previous
1
...
293
294
295
296
297
298
299
300
301
...
669
next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್ ಶಾಕ್ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್ ಕೇಸ್ ವಾಪಸ್ ನಿರ್ಧಾರ ಭಂಡತನದ್ದು : ರೇಣು
ಜಿಎಸ್ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?