ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ರಾಸ್ ಕಂಟ್ರಿ ಚಾಂಪಿಯನ್ಶಿಪ್ ಸ್ಪರ್ಧೆ: ಮುಂಬೈ ವಿವಿಯ ರಾಜ್ ತಿವಾರಿ ಪ್ರಥಮ
ಈ ಚಾಂಪಿಯನ್ ಶಿಪ್ನಲ್ಲಿ ಅಖಿಲ ಭಾರತ ಮಟ್ಟದ ೧೪೧ ವಿಶ್ವವಿದ್ಯಾನಿಲಯಗಳ ಒಟ್ಟು ೮೪೬ ಸ್ಪರ್ಧಿಗಳು ಭಾಗವಹಿಸಿದ್ದರು.
ರಾಷ್ಟ್ರೀಯ ಗುಡ್ಡಗಾಡು ಓಟ ಸ್ಪರ್ಧೆ ಕ್ರೀಡಾಜ್ಯೂತಿ ಮೆರವಣಿಗೆ
ವಿವಿಧ ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ವಾದನ, ಹುಲಿ ನರ್ತನ, ಗೊಂಬೆ ಕುಣಿತ, ಚೆಂಡೆ ವಾದನ ಸಹಿತ ವಿವಿಧ ಆಕರ್ಷಕ ಕಲಾ ಪ್ರದರ್ಶನಗಳೊಂದಿಗೆ ಕ್ರೀಡಾಜ್ಯೋತಿಯ ಮೆರವಣಿಗೆ ನಡೆಯಿತು.
2014ರಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿತ್ತು ಅಡಕೆ ಹಾನಿಕಾರಕ ಅಲ್ಲ ಎಂಬ ವರದಿ!
ಗೂಗಲ್ ಸ್ಕಾಲರ್ ಆಗಿರುವ ಡಾ.ವಿಘ್ನೇಶ್ವರ ವರ್ಮುಡಿ ಅವರ ಅಡಕೆ ಕುರಿತ ಅಧ್ಯಯನಗಳು ಅಂತಾರಾಷ್ಟ್ರೀಯ ಜರ್ನಲ್ಗಳಲ್ಲಿ ಪ್ರಕಟವಾಗಿವೆ. ಆದರೆ ಅಡಕೆ ಕ್ಯಾನ್ಸರ್ಕಾರಕ ಅಲ್ಲ ಎಂಬುದನ್ನು ಮತ್ತಷ್ಟು ದೃಢೀಕರಿಸಿ ವಿಶ್ವ ಆರೋಗ್ಯ ಸಂಸ್ಥೆಗೆ ಮನವರಿಕೆ ಮಾಡಲು ಇನ್ನಷ್ಟು ಅಧ್ಯಯನ ವರದಿಗಳ ಅವಶ್ಯಕತೆಯನ್ನು ಅಡಕೆ ಬೆಳೆಗಾರರ ಸಂಘಟನೆಗಳು ಹೇಳುತ್ತಿವೆ.
ಪತ್ರಕರ್ತರಿಂದ ಸಮಾಜವನ್ನು ಎಚ್ಚರಿಸುವ ಕಾರ್ಯ: ಸದಾಶಿವ ಉಳ್ಳಾಲ್ ಆಶಯ
ಹಿರಿಯ ಪತ್ರಿಕಾ ವಿತರಕ, ಮಂಗಳೂರಿನ ರೇಣುಕಾರಾಜ್ ನ್ಯೂಸ್ ಏಜೆನ್ಸಿಯ ನಾಗರಾಜ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ ಪತ್ರಿಕಾ ವಿತರಕರಾಗಿರುವ ನಮ್ಮಂತವರನ್ನು ಗುರುತಿಸಿ ಸನ್ಮಾನಿಸಿರುವುದು ಅತೀವ ಸಂತಸ ತಂದಿದೆ ಎಂದು ಅವರು ಹೇಳಿದರು.
ಪ್ರಕೃತಿ ಚಿಕಿತ್ಸೆಯ ಮೂಲತತ್ವಗಳಿಂದ ಆರೋಗ್ಯ ನಿರ್ವಹಣೆ ಸುಲಭ: ಡಾ. ರಫೀಕ್
ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ನಡೆದ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
೧೨೫ ಸರಳೀಕರಣ, ಫ್ಲಾಟಿಂಗ್ ಸಮಸ್ಯೆ ಪರಿಹರಿಸಿ: ಕಂದಾಯ ಸಚಿವರಿಗೆ ಮನವಿ
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ರಮ ಸಕ್ರಮ ಕಡತಗಳನ್ನು ವಿಲೇವಾರಿ ಮಾಡಲಾಗಿದ್ದು ಅವರಿಗೆ ಹಕ್ಕು ಪತ್ರವನ್ನು ನೀಡಿಲ್ಲ. ಹಕ್ಕುಪತ್ರ ನೀಡದೇ ಇರುವ ಕಾರಣ ಅಕ್ರಮ ಸಕ್ರಮ ಕಡತಗಳನ್ನು ವಿಲೇವಾರಿ ಮಾಡಲು ಕಷ್ಟ ಸಾಧ್ಯವಾಗುತ್ತಿದೆ. ಸರ್ಕಾರ ತಕ್ಷಣ ವಿಲೇವಾರಿಯಾಗಿರುವ ಕಡತಗಳ ಹಕ್ಕುದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಸಚಿವರಿಗೆ ಮನವಿ ಮಾಡಿರುವುದಾಗಿ ಶಾಸಕರು ತಿಳಿಸಿದ್ದಾರೆ.
ಅಡಕೆ ಕ್ಯಾನ್ಸರ್ಕಾರಕ ಎಂದು ಮತ್ತೆ ವಿಶ್ವ ಆರೋಗ್ಯ ಸಂಸ್ಥೆಯ ಮಹತ್ವದ ವರದಿ : ಬೆಳೆಗಾರರು ತಲ್ಲಣ
ವಿಶ್ವ ಆರೋಗ್ಯ ಸಂಸ್ಥೆಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಅಡಕೆ ಕ್ಯಾನ್ಸರ್ಕಾರಕ ಎಂದು ಮತ್ತೆ ಮಹತ್ವದ ವರದಿ ನೀಡಿರುವುದು ಬೆಳೆಗಾರರಲ್ಲಿ ವ್ಯಾಪಕ ತಲ್ಲಣಕ್ಕೆ ಕಾರಣವಾಗಿದೆ.
ಬಂಟ್ವಾಳ: ಕನಕದಾಸ ಜಯಂತಿ ಆಚರಣೆ
ಬಂಟ್ವಾಳ ತಾಲೂಕು ಮಟ್ಟದ ಭಕ್ತ ಕನಕದಾಸ ಜಯಂತಿಯನ್ನು ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಸೋಮವಾರ ಆಚರಿಸಲಾಯಿತು.
20ರಂದು ಕಟೀಲಿನಲ್ಲಿ ವಿಜ್ಞಾನ ವನ ಶಕ್ತಿ-೨.೦ ಉದ್ಘಾಟನೆ
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವೀಪೂರ್ವ ಕಾಲೇಜಿನ ಆವರಣದಲ್ಲಿ ಶ್ರೀ ದುರ್ಗಾ ಕ್ಯಾಪ್ಸ್ ಫೌಂಡೇಶನ್ ಸೈನ್ಸ್ ಪಾರ್ಕ್ನ ವೈಜ್ಞಾನಿಕ ಪ್ರಯೋಗಗಳ ಅಪೂರ್ವ ಯೋಜನೆ ‘ವಿಜ್ಞಾನವನ ಶಕ್ತಿ ೨.೦’ ನ.20ರಂದು ಉದ್ಘಾಟನೆಗೊಳ್ಳಲಿದೆ.
ಸಮಾನತೆ, ಸತ್ಯದ ಸಂದೇಶ ಸಾರಿದ ಕನಕದಾಸರು: ಸುಲೋಚನಾ
ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಸಂತಶ್ರೇಷ್ಠ ಕನಕದಾಸರ ೫೧೪ನೇ ಜಯಂತಿ ಕಾರ್ಯಕ್ರಮ ನಡೆಯಿತು.
< previous
1
...
294
295
296
297
298
299
300
301
302
...
670
next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್ ₹3500, ಗೋಲ್ಡ್ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್