• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಣೆಮಂಗಳೂರು ಹಳೆ ಸೇತುವೆ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ

ಶತಮಾನ ಕಂಡಿರುವ ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಗೊಳಿಸಿ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ. 

ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ 15ರಂದು ಹಲಸು ಮೇಳ - ಆಹಾರೋತ್ಸವ
ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆವರಣದಲ್ಲಿ ಹಲಸು ಮೇಳ - ಆಹಾರೋತ್ಸವ ಜೂ.15ರಂದು ಬೆಳಗ್ಗೆ ಗಂಟೆ 8 ರಿಂದ ಸಂಜೆ ಗಂಟೆ 6ರ ವರೆಗೆ ನಡೆಯಲಿದೆ.
ಕಾಸರಗೋಡು ಹೆದ್ದಾರಿ ನಾಮಫಲಕಗಳಲ್ಲಿ ಕನ್ನಡ ಕಣ್ಮರೆ!

ಗಡಿನಾಡು ಕೇರಳದ ಕಾಸರಗೋಡಿನಲ್ಲಿ ಕನ್ನಡ ಭಾಷೆಗೆ ಮತ್ತೆ ಏಟು ಬಿದ್ದಿದೆ. ಕಾಸರಗೋಡು ಜಿಲ್ಲೆಯನ್ನು ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಗಳ ನಾಮಫಲಕಗಳಲ್ಲಿ ಕನ್ನಡ ಮಾಯವಾಗಿದೆ 

ಮಾನವೀಯತೆ ವಿರುದ್ಧ ದ್ವೇಷ ಮೇಲುಗೈ ಸಾಧಿಸಲು ಬಿಡದಿರೋಣ: ಸ್ಪೀಕರ್ ಕರೆ
. ಮಾನವೀಯತೆಯ ವಿರುದ್ಧ ದ್ವೇಷ ಮೇಲುಗೈ ಸಾಧಿಸಲು ನಾವು ಬಿಡಬಾರದು. ಹಿಂಸೆ ನಮ್ಮ ಭವಿಷ್ಯವನ್ನು ವ್ಯಾಖ್ಯಾನಿಸಲು ಬಿಡಬಾರದು. ಏಕತೆ, ಸಹಿಷ್ಣುತೆ ಮತ್ತು ಶಾಂತಿ ನಮ್ಮ ಗುರಿಯಾಗಲಿ. ಈ ಮೌಲ್ಯಗಳೊಂದಿಗೆ ನಾವು ಒಗ್ಗಟ್ಟಿನಿಂದ ಮುಂದುವರಿಯೋಣ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ಗಡಾಯಿಕಲ್ಲು ಚಾರಣ, ಆಯ್ದ ಜಲಪಾತ ವೀಕ್ಷಣೆಗೆ ಮತ್ತೆ ಅವಕಾಶ
ಜೂ.7ರಿಂದ ಮತ್ತೆ ಪ್ರವಾಸಿಗರಿಗೆ ಬೆಳ್ತಂಗಡಿ ತಾಲೂಕಿನ (ನರಸಿಂಹ ಗಡ) ಗಡಾಯಿ ಕಲ್ಲು, ಬೊಳ್ಳೆ, ಕಡಮ ಗುಂಡಿ (ದಿಡುಪೆ) ಜಲಪಾತಗಳ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಬಂಡಾಜೆ ಜಲಪಾತದ ನಿರ್ಬಂಧ ಮುಂದುವರಿದಿದೆ
ಏರ್‌ಪೋರ್ಟ್‌ ಮಳೆ ನೀರು ಅವಾಂತರ: ವರದಿ ಸಲ್ಲಿಸಲು ಜಿಲ್ಲಾಧಿಕಾರಿ ತಾಕೀತು
ಮಂಗಳೂರು ವಿಮಾನ ನಿಲ್ದಾಣದ ಸುತ್ತಮುತ್ತ ಇರುವ ಜನವಸತಿ ಪ್ರದೇಶಗಳಿಗೆ ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಸಮಸ್ಯೆಯಾಗುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಲು ಒಂದು ವರ್ಷದ ಮೊದಲೇ ತಿಳಿಸಲಾಗಿದ್ದರೂ, ಕ್ರಮ ಕೈಗೊಳ್ಳದ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇರಳಕಟ್ಟೆ: ಕೆಎಸ್‌ ಹೆಗ್ಡೆ ಆಸ್ಪತ್ರೆ ಸಂಸ್ಥಾಪಕರ ದಿನಾಚರಣೆ
ದೇರಳಕಟ್ಟೆಯ ಜಸ್ಟಿಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್ ಮತ್ತು ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ಸಂಸ್ಥಾಪಕರ ದಿನಾಚರಣೆ-2025 ನೆರವೇರಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯುವಕಗೆ ಹಲ್ಲೆ: ವಿಡಿಯೋ ವೈರಲ್‌
ವಸತಿ ಕೊಠಡಿ ವಿಚಾರಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯದಲ್ಲಿ ಯುವಕನೋರ್ವನ ಮೇಲೆ ಹಲ್ಲೆ ನಡೆಸಲಾಗಿದ್ದು, ಹಲ್ಲೆಯ ವೀಡಿಯೋ ವೈರಲ್ ಆಗಿದೆ. ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು, ರೂಂ ವಿಚಾರಕ್ಕೆ ಹಲ್ಲೆ ನಡೆದಿದೆ ಎನ್ನಲಾಗಿದೆ.
ಕೇರಳ ಹಡಗು ದುರಂತ : ಇಬ್ಬರು ಗಂಭೀರ, ನಾಲ್ವರು ಕಣ್ಮರೆ

ಕೇರಳದ ಬೇಪೂರ್ ಆಳಸಮುದ್ರದಲ್ಲಿ ಹಡಗು ಅಗ್ನಿದುರಂತ ಪ್ರಕರಣದಲ್ಲಿ ರಕ್ಷಣೆಗೊಳಗಾದ 18 ಮಂದಿ ಸಿಬ್ಬಂದಿ ಪೈಕಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದು, ನಾಲ್ವರಿಗೆ ಭಾಗಶಃ ಗಾಯವಾಗಿದೆ.

ಬಳಂಜ: ಉಚಿತ ಪುಸ್ತಕ ವಿತರಣಾ ಸಮಾರಂಭ
ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆ ನೇತೃತ್ವದಲ್ಲಿ ಇತ್ತೀಚೆಗೆ, ಸಂಘದ ಧತ್ತಿನಿಧಿ ಯೋಜನೆಯಡಿ ಉಚಿತ ಪುಸ್ತಕ ವಿತರಣಾ ಸಮಾರಂಭ ನೆರವೇರಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 588
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved