• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀತಿ ನಿಯಮ ಗಾಳಿಗೆ ತೂರಿ, ಶಿಷ್ಟಾಚಾರ ಉಲ್ಲಂಘಿಸಿದ ರಾಜ್ಯಾಡಳಿತ: ಶಾಸಕ ವೇದವ್ಯಾಸ್‌ ಕಾಮತ್‌ ಆರೋಪ
ದ.ಕ. ಜಿಲ್ಲೆಯ ಹಲವಾರು ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಗೆ ಆಗಮಿಸಿರುವ ಸಂದರ್ಭದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಎಲ್ಲ ನೀತಿ ನಿಯಮಗಳನ್ನು ಗಾಳಿಗೆ ತೂರುವ ಮೂಲಕ ಶಿಷ್ಟಾಚಾರ ಉಲ್ಲಂಘನೆ ಸಹಿತ ಹಲವಾರು ಲೋಪಗಳನ್ನು ಎಸಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಇನ್ನು ಕೋಮು ಗಲಭೆಗೆ ಆಸ್ಪದ ನೀಡಬೇಡಿ: ಮುಖ್ಯಮಂತ್ರಿ
ಮಂಗಳೂರಿನ ಪಡೀಲ್‌ನಲ್ಲಿ 75 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘‘ಪ್ರಜಾಸೌಧ”ವನ್ನು ಶುಕ್ರವಾರ ಉದ್ಘಾಟಿಸಿ, ಪೋಡಿ ಮುಕ್ತ ಅಭಿಯಾನದಲ್ಲಿ 8 ಸಾವಿರಕ್ಕೂ ಅಧಿಕ ಜನರಿಗೆ ಆರ್‌ಟಿಸಿ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡರು.
ಉಪ್ಪಿನಂಗಡಿ ಬಸ್‌ ತಂಗುದಾಣ ಕೆಎಸ್ಸಾರ್ಟಿಸಿಗೆ ಹಸ್ತಾಂತರಿಸಿದರೆ ಸುಸಜ್ಜಿತ ನಿಲ್ದಾಣ ನಿರ್ಮಾಣ: ಅಶೋಕ್‌ ರೈ
ಉಪ್ಪಿನಂಗಡಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ೪ ಎಕ್ರೆ ಭೂಮಿ ಗುರುತಿಸಿದ್ದು, ಅದರ ಭೂ ಸ್ವಾಧೀನ ಪ್ರಕ್ರಿಯೆ ಚಾಲನೆಗೊಂಡಿದ್ದರೂ, ಪ್ರಸಕ್ತ ಇರುವ ಗ್ರಾಮ ಪಂಚಾಯಿತಿ ಒಡೆತನದ ಬಸ್ ನಿಲ್ದಾಣವನ್ನೇ ಕೆಎಸ್‌ಆರ್‌ಟಿಸಿಗೆ ಹಸ್ತಾಂತರಿಸಿದರೆ ಅಲ್ಲಿ ಸುವ್ಯವಸ್ಥಿತ ಬಸ್ ನಿಲ್ದಾಣವನ್ನು ನಿರ್ಮಿಸಲು ರಾಜ್ಯ ರಸ್ತೆ ಸಾರಿಗೆ ನಿಗಮ ಆಸಕ್ತಿ ತಾಳಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ಸರಕು ಹಡಗು ಮುಳುಗಡೆ, ಆರು ಸಿಬ್ಬಂದಿ ರಕ್ಷಣೆ

ಕರಾವಳಿ ಸಮುದ್ರ ತೀರದಿಂದ 60 ನಾಟಿಕಲ್‌ ಮೈಲ್‌ ದೂರದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಎಂಎಸ್‌ವಿ ಸಲಾಮತ್‌ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಅರಬ್ಬಿ ಸಮುದ್ರದ ಮಧ್ಯದಲ್ಲಿ ಮುಳುಗಡೆಯಾಗಿದೆ.

ಜನರ ಕೈಗೆ ಆರ್‌ಟಿಸಿ ಕಾಂಗ್ರೆಸ್‌ ಕೊಡುಗೆ: ಐವನ್‌
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐವನ್‌, ಕಳೆದ ಬಿಜೆಪಿ ಅವಧಿಯಲ್ಲಿ ಕಂದಾಯ ಸಚಿವರಾಗಿದ್ದ ಆರ್‌. ಅಶೋಕ್‌ ಅವರು ಪ್ರತಿ ಮನೆಗೆ ಆರ್‌ಟಿಸಿ ನೀಡುತ್ತೇವೆ ಎಂದು ಘೋಷಿಸಿದ್ದರೂ ಅವರಿಂದ ಕೊಡಲು ಸಾಧ್ಯವಾಗಿಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ಈ ಭರವಸೆಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದು, ಕಾರ್ಯರೂಪಕ್ಕೂ ತರುತ್ತಿದ್ದೇವೆ ಎಂದು ಹೇಳಿದರು.
ದಾಮಸ್‌ ಕಟ್ಟೆ: ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಗ್ರಾಹಕರ ಕೂಟ
ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದಾಮಸ್‌ ಕಟ್ಟೆ ಶಾಖೆಯಲ್ಲಿ ಗ್ರಾಹಕರ ಹಾಗೂ ಹಿತೈಷಿಗಳ ಕೂಟ ನಡೆಯಿತು. ಐಕಳ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿವಾಕರ ಚೌಟ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಷ್ಟ್ರೀಯತೆಯ ಪರ ಕಾರಣಕ್ಕೆ ಸಿಎಂ ಕರಾವಳಿ ನಿರ್ಲಕ್ಷ್ಯ: ಸಂಸದ ಕ್ಯಾ.ಬ್ರಿಜೇಶ್‌ ಚೌಟ
ದ.ಕ ಮತ್ತು ಉಡುಪಿ ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾಕೆ ತಾತ್ಸಾರವೋ ಗೊತ್ತಿಲ್ಲ. ವಿಸಿಟಿಂಗ್‌ ಮಿನಿಸ್ಟರ್‌ ಒಬ್ಬರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದಾರೆ. ಅವರು ಇಲ್ಲಿವರೆಗೆ ಎರಡು ಬಾರಿ ಮಾತ್ರ ಇಲ್ಲಿ ರಾತ್ರಿ ಕಳೆದಿದ್ದಾರೆ. ಗೃಹ ಸಚಿವರು ಬೆಳಗ್ಗೆ ಬಂದು ಸಂಜೆ ಹೋಗುತ್ತಾರೆ. ಸಿಎಂ ಭೇಟಿ ವೇಳೆಯಾದರೂ ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಪ್ರಗತಿ ಪರಿಶೀಲನೆ ನಡೆಯಲಿದೆ ಎನ್ನುವ ಭರವಸೆ ಇತ್ತು. ಆದರೆ ಅವರ ಪ್ರವಾಸ ಪಟ್ಟಿ ನೋಡಿದಾಗ ಅದೂ ಸುಳ್ಳಾಗಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಹೇಳಿದ್ದಾರೆ.
ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಶಾಸಕ ರಾಜೇಶ್ ನಾಯ್ಕ್ ಸೂಚನೆ
ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಳಂಬ ನೀತಿಯನ್ನು ಬಿಟ್ಟು ಮುಂದಿನ ಬೇಸಗೆಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧಿಕಾರಿಗಳಿಗೆ ಸೂಚಿಸಿದರು.
೧೭ರಂದು ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಣಿ ಸಭೆ
ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಿಣಿ ಸಭೆಯು ಮೇ ೧೭ರಂದು ಪುತ್ತೂರಿನ ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದೆ. ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಕಾರ್ಯಕಾರಿಣಿ ಪುತ್ತೂರಿನಲ್ಲಿ ನಡೆಯಲಿದ್ದು, ಈ ಕಾರ್ಯಕಾರಣಿಯಲ್ಲಿ ಆಹ್ವಾನಿತರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.
ಕುಸಿದ ರಬ್ಬರ್ ಧಾರಣೆ: ಕೃಷಿಕರು ಕಂಗಾಲು
ಪ್ರಸ್ತುತ ಭಾರಿ ಬಿಸಿಲು ಜತೆಗೆ ಬೇಸಿಗೆ ಮಳೆಯ ವಾತಾವರಣವಿದ್ದು, ಹೆಚ್ಚಿನ ಕೃಷಿಕರು ಟ್ಯಾಪಿಂಗ್ ನಿಲ್ಲಿಸಿದ್ದಾರೆ. ಇದರಿಂದ ಉತ್ಪಾದನೆ ಕುಸಿದಿದೆ. ಕಡಿಮೆ ಉತ್ಪಾದನೆ ಜತೆ ಬೆಲೆಯೂ ತೀವ್ರ ಕುಸಿದಿದೆ. ಉತ್ಪಾದನೆ ಕಡಿಮೆ ಇರುವ ಕಾರಣ ಬೆಲೆ ಏರಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಬೆಲೆ ಇಳಿಕೆ ನಿರಾಸೆ ಮೂಡಿಸಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 590
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved