• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದುಡಿಯುವ ಯುವ ಜನತೆಯ ಕೈಗಳಿಗೆ ಕೆಲಸ ಕೊಡಬೇಕು: ಶಾಸಕ ಅಶೋಕ್ ರೈ
ರೈ ಎಸ್ಟೇಟ್ ಎಜುಕೇಶನಲ್ ಆಂಡ್‌ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜನೆಗೊಂಡ ಉದ್ಯೋಗಮೇಳದಲ್ಲಿ ಒಟ್ಟು ೪೨೪ ಮಂದಿ ಉದ್ಯೋಗಾಂಕ್ಷಿಗಳು ನೋಂದಣಿ ಮಾಡಿಕೊಂಡಿದ್ದರು. ನೇರ ಸಂದರ್ಶನಕ್ಕೆ ೨೬೮ ಮಂದಿ ಹಾಜರಾಗಿದ್ದರು. ವಿವಿಧ ಸಂಸ್ಥೆಗಳಿಗೆ ನೇರ ಸಂದರ್ಶನದಲ್ಲಿ ೧೮೬ ಮಂದಿ ಆಯ್ಕೆಯಾಗಿದ್ದಾರೆ.
ವಿದ್ಯಾವಂತ ಯುವಕರಿಂದ ದೇಶದ ಅಭಿವೃದ್ಧಿ: ಡಾ. ಆರ್ತಿ ಸರಿನ್
ಸಮಾರಂಭದಲ್ಲಿ ಒಟ್ಟು 1052 ವಿದ್ಯಾರ್ಥಿಗಳು ಪದವಿ ಪಡೆದರು.ಇದೇ ಸಂದರ್ಭದಲ್ಲಿ ವಿಶ್ವ ವಿದ್ಯಾನಿಲಯದ ವತಿಯಿಂದ 22 ಚಿನ್ನದ ಪದಕಗಳು ಹಾಗೂ 72 ಮೆರಿಟ್ ಪ್ರಮಾಣಪತ್ರ,ಪ್ರಶಸ್ತಿಗಳನ್ನು ನೀಡಲಾಯಿತು.
ಬಡವರಿಗೆ ದಾನದಿಂದ ಸಂತೃಪ್ತ: ಉದ್ಯಮಿ ಕನ್ಯಾನ ಸದಾಶಿವ ಕೆ. ಶೆಟ್ಟಿ
ವೇದಿಕೆಯಲ್ಲಿದ್ದ ಅತಿಥಿಗಳು ವ್ಯವಸ್ಥಿತವಾಗಿ ಒಂದೊಂದು ವಸ್ತುಗಳನ್ನು ಸದಾಶಿವ ಶೆಟ್ಟಿ ಅವರಿಗೆ ಅರ್ಪಿಸಿ, ಗೌರವ ಸಲ್ಲಿಸಿದರು. ಈ ಸಂದರ್ಭ ಸೌಮ್ಯಾ ಅವರ ಹಾಡಿನೊಂದಿಗೆ ಮಂಜುಶ್ರೀ ಚಂದ್ರಹಾಸ್ ಶೆಟ್ಟಿ ಅವರು ಆರತಿ ಬೆಳಗಿದರು. ಬಳಿಕ ಸತೀಶ್ ಶೆಟ್ಟಿ ಪಟ್ಲ ಅಭಿನಂದನಾ ಗೀತೆಯ ಮೂಲಕ ಗೌರವ ಸಲ್ಲಿಸಿದರು. ಬೃಹತ್ ಗಾತ್ರದ ಹೂವಿನ ಹಾರ ಹಾಗೂ ಆಪಲ್ ಹಾರ ಹಾಕಿ ಗೌರವಿಸಲಾಯಿತು.
ಹೈನುಗಾರರಿಗೆ ಉತ್ಪಾದನಾ ವೆಚ್ಚ ಹೆಚ್ಚು ಸಿಗುವಂತಾಗಲಿ: ಡಾ. ರಾಜೇಂದ್ರ ಕುಮಾರ್‌
‘ಸಹಕಾರ ಸಂಸ್ಥೆಗಳಲ್ಲಿ ಅನ್ವೇಷಣೆ, ತಾಂತ್ರಿಕತೆ ಮತ್ತು ಉತ್ತಮ ಆಡಳಿತ’ ವಿಷಯದಲ್ಲಿ ಶ್ರೀಷ ಕೆ.ಎಂ. ಮಾಹಿತಿ ನೀಡಿದರು.
ಪ್ಲಾಸ್ಟಿಕ್‌ ಬಳಕೆಯು ಭವಿಷ್ಯಕ್ಕೆ ಕಂಟಕ: ಡಾ. ದಿವಾಕರ್‌
ಎನ್‌ಐಎಎಸ್ ಸಹ ಪ್ರಾಧ್ಯಾಪಕ ವಿ. ವಿ. ಬಿನೋಯ್ ಮಾತನಾಡಿ ವಿಜ್ಞಾನಿಯು ಮಗುವಾಗಿದ್ದು ಎಂದಿಗೂ ಪ್ರೌಢ ವ್ಯವಸ್ಥೆಗೆ ತಲುಪಲಾರ. ಅವನು ಜೀವನದ ಕೊನೆಯ ಹಂತದವರೆಗೂ ಪ್ರಶ್ನಿಸುವ ಮನೋಭಾವವನ್ನು ಬಿಟ್ಟುಕೊಡುವುದಿಲ್ಲ ಎಂದರು.
ಜಸ್ಟೀಸ್‌ ಡಿಕುನ್ಹಾ ವರದಿಯಲ್ಲಿ ಕೋವಿಡ್‌ ಅಕ್ರಮ ಸ್ಪಷ್ಟ ಉಲ್ಲೇಖ: ದಿನೇಶ್‌ ಗುಂಡೂರಾವ್‌
ಸಚಿವ ಸಂಪುಟ ಬಗ್ಗೆ ಲಘುವಾಗಿ ಮಾತನಾಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರಗೆ ಬುದ್ಧಿ ಭ್ರಮಣೆ ಆಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ಮಾಡಿದರು.
ಎಲ್ಲ ಜಿಲ್ಲೆಗಳಲ್ಲಿ ಡೇ ಕೇರ್‌ ಕೀಮೊಥೆರಪಿ ಕೇಂದ್ರ: ಗುಂಡೂರಾವ್‌
ದ.ಕ. ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯಲ್ಲಿ ಈ ಕೇಂದ್ರ ಆರಂಭಿಸಲು ಬೇಕಾದ ಎಲ್ಲ ಸೌಲಭ್ಯಗಳನ್ನು ಸಜ್ಜುಗೊಳಿಸಲಾಗಿದೆ. ಕಿಮೋಥೆರಪಿಗೆ ನುರಿತ ತಜ್ಞರ ಅಗತ್ಯ ಇರುವುದರಿಂದ ಪ್ರತಿ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮಂಗಳೂರಿನಲ್ಲಿ ಯೇನೆಪೋಯ ಆಸ್ಪತ್ರೆ ಜತೆ ಒಪ್ಪಂದ ಮಾಡಲಾಗಿದೆ ಎಂದು ದಿನೇಶ್‌ ಗುಂಡೂರಾವ್‌ ತಿಳಿಸಿದರು.
ನನ್ನ ವಿರುದ್ಧದ ಸ್ನೇಹಮಯಿ ಕೃಷ್ಣ ಆರೋಪದಲ್ಲಿ ಹುರುಳಿಲ್ಲ: ಶಾಸಕ ಜಿ.ಟಿ. ದೇವೇಗೌಡ

 ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ)ದಲ್ಲಿ ಶಾಸಕನಾದ ನನ್ನ ಪ್ರಭಾವ ಬಳಸಿ ಮಹೇಂದ್ರ 19 ಸೈಟ್ ಪಡೆದಿರುವ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಆರೋಪದಲ್ಲಿ ಹುರುಳಿಲ್ಲ ಎಂದು ಶಾಸಕ ಜಿ.ಟಿ.ದೇವೇ ಗೌಡ ಪ್ರತಿಕ್ರಿಯಿಸಿದ್ದಾರೆ.

ಕಟೀಲು ವಿದ್ಯಾಲಯದಲ್ಲಿ ತುಳು ಲಿಪಿ ಕಲಿತ 300 ವಿದ್ಯಾರ್ಥಿಗಳು
ಕಟೀಲು ಸಮೂಹ ವಿದ್ಯಾಸಂಸ್ಥೆಗಳ ಮುನ್ನೂರು ವಿದ್ಯಾರ್ಥಿಗಳು ತುಳು ಲಿಪಿ ಬರೆಯಲು ಓದಲು ಕಲಿತು ಪರೀಕ್ಷೆಯನ್ನೂ ಬರೆದಿದ್ದಾರೆ. ತುಳುಲಿಪಿ ಕಲಿತವರಿಗೆ ಪ್ರಮಾಣಪತ್ರವನ್ನು ವಿತರಿಸುವ ಕಾರ್ಯಕ್ರಮ ನಡೆಯಿತು.
ವಿಟ್ಲ ಕಂದಾಯ ನಿರೀಕ್ಷಕರಿಗೆ ನಿಂದನೆ, ಕರ್ತವ್ಯಕ್ಕೆ ಅಡ್ಡಿ: ಸೂಕ್ತ ಕ್ರಮಕ್ಕೆ ಆಗ್ರಹ
ಪ್ರಕರಣಕ್ಕೆ ಸಂಬಂಧಿಸಿ ಕಂದಾಯ ಇಲಾಖೆ ನೌಕರರ ಸಂಘವೂ ಖಂಡನೆ ವ್ಯಕ್ತಪಡಿಸಿದ್ದು, ತಾಲೂಕು ಸಂಘದ ಗೌರವಾಧ್ಯಕ್ಷ ರಾಜೇಶ್ ನಾಯ್ಕ್ ಈ ಕುರಿತು ಪ್ರಕಟಣೆ ನೀಡಿ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
  • < previous
  • 1
  • ...
  • 297
  • 298
  • 299
  • 300
  • 301
  • 302
  • 303
  • 304
  • 305
  • ...
  • 670
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved