• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಂತೂರು ವಾಹನ ದಟ್ಟಣೆ ಸಮಸ್ಯೆಗೆ ಅರ್ಧ ಮುಕ್ತಿ!
ಜಂಕ್ಷನ್‌ನ ಮೂರು ದಿಕ್ಕಿನಲ್ಲೂ ರಸ್ತೆ ಅಗೆದ ಭಾಗದಲ್ಲಿ ವಾಹನಗಳು ಸಂಚರಿಸುತ್ತಿದ್ದರೆ ಭಾರೀ ಧೂಳು ಸುತ್ತೆಲ್ಲ ಆವರಿಸುತ್ತಿದೆ. ಕಾಮಗಾರಿ ಮುಗಿಯುವವರೆಗೆ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಬೇಕು ಎನ್ನುವ ಆಗ್ರಹ ಇದೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಬಾರ್ಡ್‌ಗೆ ಮಾದರಿ: ಸಚಿವೆ ನಿರ್ಮಲಾ
ಧರ್ಮಸ್ಥಳ ಯೋಜನೆಗಳ ಮಾದರಿಯ ಯಶಸ್ಸಿನಲ್ಲಿ ಒಂದು ಮುಖ್ಯ ಅಂಶವೇನೆಂದರೆ ನೈತಿಕ ಹೊಣೆ. ಧರ್ಮಸ್ಥಳದಂತಹ ಸಂಸ್ಥೆಗಳು ಈ ಪ್ರಕ್ರಿಯೆಯ ಮೇಲೆ ನೈತಿಕ ನಿಯಂತ್ರಣವನ್ನು ನಿರ್ವಹಿಸುತ್ತವೆ ಎಂದರು.
ಹೆದ್ದಾರಿಯುದ್ದಕ್ಕೂ ಧೂಳೆಬ್ಬಿಸುತ್ತಿರುವ ಅಗಲೀಕರಣ ಕಾಮಗಾರಿ
ಮಳೆ ನಿಂತು ವಾರ ಕಳೆದರೂ ರಸ್ತೆಯ ದುಸ್ಥಿತಿ ಸುಧಾರಿಸಿಲ್ಲ. ಧೂಳಿನ ಸಮಸ್ಯೆಯಿಂದಾಗಿ ಜನಾಕ್ರೋಶ ವ್ಯಕ್ತವಾಗುತ್ತಿರುವ ಕಾರಣಕ್ಕೆ ದಿನಕ್ಕೆ ಒಂದೆರಡು ಬಾರಿ ನೀರು ಹಾಯಿಸುವ ಕಾರ್ಯ ನಡೆಸಲಾಗುತ್ತಿದೆಯಾದರೂ ಸುಡವ ಬಿಸಿಲ ಝಳಕ್ಕೆ ನೀರು ತಕ್ಷಣವೆ ಆವಿಯಾಗಿ ಮತ್ತೆ ಧೂಳು ವ್ಯಾಪಿಸುತ್ತಿದೆ.
ಆಧುನಿಕ ಭಾರತ ನಿರ್ಮಾಣಕ್ಕೆ ಬುನಾದಿ ಹಾಕಿದ ನೆಹರೂ: ಹರೀಶ್‌ ಕುಮಾರ್‌
ಮಾಜಿ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ 135ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ನಗರದ ನೆಹರೂ ಮೈದಾನದಲ್ಲಿರುವ ನೆಹರೂ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
ನವೆಂಬರ್‌ 16ರಂದು ನಿಟ್ಟೆ ವಿಶ್ವವಿದ್ಯಾನಿಲಯ 14ನೇ ಘಟಿಕೋತ್ಸವ
ಶೈಕ್ಷಣಿಕ ಶ್ರೇಷ್ಠತೆಗೆ ಗೌರವ ನೀಡುವುದಕ್ಕಾಗಿ ವಿಶ್ವವಿದ್ಯಾಲಯ 22 ಚಿನ್ನದ ಪದಕ (11 ನಿಟ್ಟೆ ವಿಶ್ವವಿದ್ಯಾನಿಲಯ ಚಿನ್ನದ ಪದಕ ಮತ್ತು 11 ದತ್ತಿ ಚಿನ್ನದ ಪದಕ) ಹಾಗೂ 72 ಮೆರಿಟ್ ಪ್ರಮಾಣ ಪತ್ರಗಳನ್ನು ಪ್ರಶಸ್ತಿಯಾಗಿ ನೀಡಲಿದೆ ಎಂದರು.
ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ
ಶಾಲಾ ಸಂಚಾಲಕಿ ಭಗಿನಿ ಮೋರಿಸ್ ಬಿಎಸ್ ಮಾತನಾಡಿ, ಶಾಲಾ ಶಿಕ್ಷಣದ ಜೊತೆಗೆ ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿ ಭೌತಿಕ ಮಟ್ಟ ಬೆಳೆಯಲಿದೆ. ಮುಂದಿನ ಭವಿಷ್ಯದ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು.
ಪತ್ನಿ, ಪುತ್ರನ ಕೊಂದು ಆತ್ಮಹತ್ಯೆ: ಕಾರ್ತಿಕ್‌ ಶೋಕಿ ಬದುಕು ಕಾರಣ ಶಂಕೆ
ಕಾರ್ತಿಕ್ ಭಟ್‌ ಒಂದೊಂದೇ ಅವ್ಯವಹಾರ ಬೆಳಕಿಗೆ ಬರುತ್ತಿದೆ. ಕಾರ್ತಿಕ್ ಭಟ್ ತನ್ನ 10 ಪವನ್ ಚಿನ್ನವನ್ನು ಎಗರಿಸಿದ್ದಾನೆ ಎಂದು ಪಕ್ಷಿಕೆರೆ ಹೊಸಕಾಡು ನಿವಾಸಿ ಮಹಮ್ಮದ್ ಆರೋಪಿಸಿದ್ದಾರೆ. ತನ್ನ ಶೋಕಿ ಜೀವನಕ್ಕಾಗಿ ಕಾರ್ತಿಕ್‌ ಮಹಮ್ಮದ್‌ ಅವರ ಚಿನ್ನವನ್ನು ಬಿಡಿಸಿ ಮಾರಾಟ ಮಾಡಿರಬೇಕೆಂದು ಶಂಕಿಸಲಾಗಿದೆ.
ಮೂಲ್ಕಿ ವಿಜಯ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ
ಕಂಕನಾಡಿಯ ಫಾದರ್‌ ಮುಲ್ಲರ್ಸ್‌ ಆಸ್ಪತ್ರೆಯ ಮನೋವೈದ್ಯಕೀಯ ಆಪ್ತಸಮಾಲೋಚಕ ಶ್ರೀಪತಿ ಭಟ್‌ ಅಪ್ರಾಪ್ತಮಕ್ಕಳ ಲೈಂಗಿಕ ಅಪರಾಧ ತಡೆಯುವ ಬಗ್ಗೆ , ಕೆನರಾ ಬ್ಯಾಂಕ್‌ ದೇರಳಕಟ್ಟೆ ಶಾಖೆಯ ಹಿರಿಯ ಪ್ರಬಂಧಕ ಸುದೇಶ್ ಕುಮಾರ್ ಶೆಟ್ಟಿಯವರು ಬ್ಯಾಂಕ್‌ ನೇಮಕಾತಿ ಪರೀಕ್ಷೆ ಬಗ್ಗೆ ಮಾಹಿತಿ ನೀಡಿದರು.
ಕನ್ನಡ ನಾಡು ನುಡಿಯ ಅಭಿಮಾನದ ಪ್ರತೀಕ: ಎಡಿಸಿ ಡಾ. ಸಂತೋಷ್ ಕುಮಾರ್
ನಿತ್ಯೋತ್ಸವ ಮೂಲಕ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅನ್ನುವುದನ್ನು ಸಂಭ್ರಮಿಸಿದವರು ನಾವು, ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳಿಗೆ ಚಿತ್ರದ ಮೂಲಕ ಈ ಅರಿವು ಹಾಗೂ ಅಭಿಮಾನವನ್ನು ಬಿತ್ತೋಣ, ಆ ಮೂಲಕ ಬಹುಸಂಸ್ಕೃತಿಯ ಆಶಯವನ್ನು ಸಾರ್ಥಕಗೊಳಿಸೋಣ ಎಂದರು.
ಆಯೋಗದ ಶಿಫಾರಸಿನಂತೆಯೇ ಅನುದಾನ ಹಂಚಿಕೆ: ನಿರ್ಮಲಾ
ಈ ಬಾರಿ ಬಜೆಟ್‌ನಲ್ಲಿ ಯುವ ಜನರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಉದ್ಯೋಗಾರ್ಹತೆ ಹೆಚ್ಚಿಸಲು 21-24 ವರ್ಷದೊಳಗಿನ ನಿರುದ್ಯೋಗಿ ಯುವಕರಿಗೆ ಕೌಶಲ ನೀಡಲು 500 ಟಾಪ್‌ ಕಂಪೆನಿಗಳ ಸಹಯೋಗದಲ್ಲಿ ಇಂಟರ್ನ್‌ಶಿಪ್‌ ಕಾರ್ಯಕ್ರಮ ಯೋಜಿಸಿದ್ದೇವೆ. ಈ ಮೂಲಕ ಐದು ವರ್ಷಗಳಲ್ಲಿ ಒಂದು ಕೋಟಿ ಯುವಜನರು ಉದ್ಯೋಗಾರ್ಹತೆ ಪಡೆದುಕೊಳ್ಳಲಿದ್ದಾರೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು.
  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 670
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved