• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಾಲದಲ್ಲಿ ಸಾಲ ಮರುಪಾವತಿಯಿಂದ ಸೊಸೈಟಿ ಅಭಿವೃದ್ಧಿ: ಬಾಹುಬಲಿ ಪ್ರಸಾದ್
ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ರಘುವೀರ ಕಾಮತ್ ಸೊಸೈಟಿಯ ವಾರ್ಷಿಕ ವರದಿ ಮಂಡಿಸಿದರು.
ಸಂತ್ರಸ್ತರಿಗೆ ಸಮರೋಪಾದಿಯಲ್ಲಿ ಪರಿಹಾರ ವಿತರಣೆ: ಆರ್‌. ಅಶೋಕ್‌ ಒತ್ತಾಯ
ಬಂಟ್ವಾಳದ ಆಯ್ದ ನೆರೆಪೀಡಿತ ಪ್ರದೇಶಗಳಿಗೆ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಭೇಟಿ ನೀಡಿದ ಅವರು, ಬಳಿಕ ಬಂಟ್ವಾಳ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ತಗ್ಗಿದ ಮಳೆ, ಪ್ರವಾಹ: ಬಹುತೇಕ ಸಹಜ ಸ್ಥಿತಿಗೆ ದ.ಕ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದ ಪ್ರವಾಹ ಪೀಡಿತ ಹಾಗೂ ಮಳೆ ಹಾನಿ ಪ್ರದೇಶಗಳಿಗೆ ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆ.11ರಂದು ಟಿ. ದಾಮೋದರ ಶೆಟ್ಟಿಗಾರ್ ಸಂಸ್ಮರಣೆ, ಯಕ್ಷದಾಮೋದರ ಪ್ರಶಸ್ತಿ ಪ್ರದಾನ
ಸೇರಾಜೆ ಸೀತಾರಾಮ ಭಟ್ ದಾಮೋದರ ಶೆಟ್ಟಿಗಾರರ ಕುರಿತಾಗಿ ಸಂಸ್ಮರಣೆ ಮಾತುಗಳನ್ನಾಡಲಿದ್ದಾರೆ.
ಶಿರಾಡ್‌ ಘಾಟ್‌ನಲ್ಲಿ ಮತ್ತೆ ಭೂಕುಸಿತ; ಎಲ್ಲ ವಾಹನಗಳ ಸಂಚಾರ ನಿರ್ಬಂಧ
ಮಂಗಳೂರು- ಬೆಂಗಳೂರು ಸಂಚಾರಕ್ಕೆ ವಾಹನ ಸವಾರರು ಪರ್ಯಾಯ ರಸ್ತೆಯನ್ನು ಬಳಸುವಂತೆ ಜಿಲ್ಲಾಡಳಿತ ತಿಳಿಸಿದೆ.
ಇಂದಿನಿಂದ ಕರಾವಳಿ ಮತ್ಸ್ಯೋದ್ಯಮ ಪುನಾರಂಭ
ಕಳೆದ ಮೀನುಗಾರಿಕಾ ಋತುಮಾನದಲ್ಲಿ ವಿವಿಧ ಕಾರಣಗಳಿಂದ ತೀವ್ರ ಮತ್ಸ್ಯ ಕ್ಷಾಮ ಉಂಟಾಗಿ ಆರ್ಥಿಕವಾಗಿ ಕಂಗೆಟ್ಟಿದ್ದ ಮೀನುಗಾರರು ಈ ಬಾರಿ ಉತ್ತಮ ಮೀನು ದೊರೆಯುವ ಆಶಾಭಾವನೆಯಿಂದ ಸರ್ವ ಸನ್ನದ್ಧರಾಗಿದ್ದಾರೆ.
ಅಸಮರ್ಪಕ ಹೆದ್ದಾರಿ ಕಾಮಗಾರಿ; ಅಪಾಯದಲ್ಲಿರುವ ಮನೆ
ಹೆದ್ದಾರಿ ಇಲಾಖೆ, ಸಂಬಂಧಿಸಿದ ಗುತ್ತಿಗೆದಾರರು, ತಾಲೂಕು ಆಡಳಿತ, ವಿಪತ್ತು ನಿರ್ವಹಣಾ ಘಟಕ ಈ ಬಗ್ಗೆ ತಕ್ಷಣ ಕಾರ್ಯಪ್ರವೃತ್ತರಾಗಿ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಳೆಗೆ ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ ಹಾನಿ
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ತಾಲೂಕಿನ ಕೌಡಿಚ್ಚಾರ್ ಸಮೀಪದ ಮಡ್ಯಂಗಳ ಎಂಬಲ್ಲಿ ಸುಮಾರು ೪ ಕಡೆಗಳಲ್ಲಿ ಧರೆ ಕುಸಿತಗೊಂಡು ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆಯಾಗಿತ್ತು.
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಮಳೆ ಹಾನಿ
ಮುಂಡಾಜೆ,ಕಲ್ಮಂಜ, ಚಾರ್ಮಾಡಿ,ಮಿತ್ತ ಬಾಗಿಲು, ಕಡಿರುದ್ಯಾವರ, ಬಾರ್ಯ, ತೆಕ್ಕಾರ್ ಬಂದಾರು, ಕಳೆಂಜ, ನೆರಿಯ ಮೊದಲಾದ ಗ್ರಾಮಗಳ ಹಲವು ಮನೆಗಳ ಮೇಲೆ ಗುಡ್ಡ ಕುಸಿತಗಳು ಉಂಟಾಗಿವ.
ರಾಜ್ಯಾದ್ಯಂತ 1030 ಶಾಲೆಗಳಿಗೆ ‘ಜ್ಞಾನದೀಪ ಅತಿಥಿ ಶಿಕ್ಷಕರ’ ನೇಮಕ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳ ಸುಧಾರಣೆಗಾಗಿಯೇ ಕಳೆದ 30 ವರ್ಷಗಳ ಹಿಂದೆ ‘ಜ್ಞಾನದೀಪ ಶಿಕ್ಷಣ ಕಾರ್ಯಕ್ರಮ’ ಜಾರಿಗೆ ತಂದರು.
  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 563
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved