ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಂಟ್ವಾಳದ ನೆರೆಪೀಡಿತ ಪ್ರದೇಶಗಳಿಗೆ ವಿಪಕ್ಷ ನಾಯಕ ಅಶೋಕ್ ಭೇಟಿ
ಸಂತ್ರಸ್ತ ಕುಟುಂಬದ ಜೊತೆ ಮಾತನಾಡಿ ಸಮಸ್ಯೆಗಳನ್ನು ಆಲಿಸಿದರು. ನದಿ ತೀರದ ಮುಳುಗಡೆ ಪ್ರದೇಶಗಳಿಗೆ ಹೋಗಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಉಳ್ಳಾಲ: ನೇತ್ರಾವತಿ ನದಿ ಉಕ್ಕಿ ಹರಿದು ಮನೆಗಳು ಜಲಾವೃತ
ಪಾವೂರು ಗ್ರಾಮದ ಅಜೆರುಳಿಯ ಪ್ರದೇಶದಲ್ಲಿ ಐದು ಮನೆಗಳು ಹಾಗೂ ದೋಟ ಎಂಬಲ್ಲಿ ಎಂಟು ಮನೆಗಳು ನದಿ ನೀರಿನ ಮಟ್ಟ ಏರಿಕೆಯಾಗಿರುವ ಪರಿಣಾಮ ಅಪಾಯದಂಚಿನಲ್ಲಿವೆ. ರಸ್ತೆ ಸಂಚಾರ ಸಂಪೂರ್ಣ ಸ್ಘಗಿತವಾಗಿದೆ.
ಬೆಳ್ತಂಗಡಿ: ಉಕ್ಕಿ ಹರಿದ ನದಿಗಳು, ತೋಟಗಳು ಜಲಾವೃತ, ಗುಡ್ಡ ಕುಸಿತ
ವೇಣೂರು ಪೇಟೆಯ ಮುಖ್ಯ ರಸ್ತೆಯ ಪಕ್ಕದಲ್ಲಿನ ಗುಡ್ಡದ ಮಣ್ಣು ಕುಸಿದು ಮಣ್ಣೆಲ್ಲಾ ರಸ್ತೆಯನ್ನು ಆವರಿಸಿದೆ. ಗುಡ್ಡದ ಮೇಲೆ ಪಂಚಾಯಿತಿ ಕಟ್ಟಡವಿದ್ದು ಅದು ಅಪಾಯದ ಸ್ಥಿತಿಯಲ್ಲಿದೆ.
ಶಿರಾಡಿ ಘಾಟ್ ಹೆದ್ದಾರಿ ಸಕಲೇಶಪುರ ತಾಲೂಕಲ್ಲಿ ಭೂಕುಸಿತ
ವಾಹನಗಳು ಸಾಲುಗಟ್ಟಿ ನಿಂತಿದ್ದವು. ಈ ಮಧ್ಯೆ ಹೆದ್ದಾರಿಗೆ ಕುಸಿದಿರುವ ಗುಡ್ಡದ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಸಲಾಗುತ್ತಿದೆ. ಆದರೂ ಹೆದ್ದಾರಿ ಸಂಚಾರ ಅಪಾಯಕಾರಿಯಾಗಿ ಪರಿಣಮಿಸಿದೆ.
ಸೇನೆ ಸೇರಲು ದೇಶಪ್ರೇಮ, ಸೇವಾ ಮನೋಭಾವ ಅಗತ್ಯ: ಕ್ಯಾ.ಸುಧೀರ್
ಅಗ್ನಿಪಥ್ ಉತ್ತಮ ಯೋಜನೆ. ರಾಜಕೀಯ ಕಾರಣಕ್ಕಾಗಿ ಕೆಲವರ ವಿರೋಧ ಇರಬಹುದು ಎಂದು ಕ್ಯಾಪ್ಟನ್ ಸುಧೀರ್ ಅಭಿಪ್ರಾಯಪಟ್ಟರು.
ನೇತ್ರಾವತಿ- ಕುಮಾರಧಾರಾ ಸಂಗಮ, ಬಾಗಿನ ಸಮರ್ಪಣೆ
ಈ ಬಾರಿ ನದಿಗಳೆರಡು ದೇವಳದ ಮುಂಭಾಗದಲ್ಲಿ ಪುನರಪಿ ಸಂಗಮಿಸಿ ಪವಿತ್ರ ಸಂಗಮ ಪೂಜೆ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಜನರು ದೇವಳದತ್ತ ಆಗಮಿಸಿದರು
ಚಾರ್ಮಾಡಿ: ಮರ ಉರುಳಿ ಸಂಚಾರ ವ್ಯತ್ಯಯ
ಚಾರ್ಮಾಡಿ ಮತ್ತು ಕೊಟ್ಟಿಗೆಹಾರ ಚೆಕ್ ಪೋಸ್ಟ್ ಗಳಲ್ಲಿ ವಾಹನಗಳನ್ನು ತಡೆದು ಘಾಟಿ ಪ್ರದೇಶ ಸುಗಮ ಸಂಚಾರ ಆರಂಭವಾದ ಬಳಿಕ ಬಿಡಲಾಯಿತು.
ಪುತ್ತೂರು: ಭಾರಿ ಮಳೆಗೆ ಹಲವು ಕಡೆಗಳಲ್ಲಿ ಹಾನಿ
ಭಾರಿ ಮಳೆಯಿಂದಾಗಿ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಪಟ್ಟೆ ಎಂಬಲ್ಲಿನ ಪರಿಸರದಲ್ಲಿ ಅಡಕೆ ತೋಟಕ್ಕೆ ನೀರು ನುಗ್ಗಿದೆ. ಇಲ್ಲಿನ ಅಡಕೆ ತೋಟಗಳು ಸಂಪೂರ್ಣವಾಗಿ ಜಲಾವೃತಗೊಂಡಿತ್ತು.
ಬಂಟ್ವಾಳ: ಅಪಾಯಮಟ್ಟ ಮೀರಿ ಹರಿದ ನೇತ್ರಾವತಿ, ಗ್ರಾಮಗಳು ಜಲಾವೃತ
ಬಂಟ್ವಾಳ- ಜಕ್ರಿಬೆಟ್ಟು ರಸ್ತೆಯ ಕೋಟೆಕಣಿ, ಬಿ.ಸಿ. ರೋಡಿನ ಬಸ್ತಿಪಡ್ಪು, ಆಲಡ್ಕ ಪ್ರದೇಶ ಮೊದಲಾದ ಪ್ರದೇಶದಲ್ಲಿ ರಸ್ತೆಗೆ ನೀರು ಬಿದ್ದು ಸಂಚಾರ ಕಡಿತಗೊಂಡಿದೆ.
ಪ್ರವಾಹರೂಪಿ ಕುಮಾರಧಾರ; ಕುಕ್ಕೆ ಕ್ಷೇತ್ರ ಸಂಪರ್ಕಿಸುವ ಮೂರು ರಸ್ತೆಗಳೂ ಜಲಾವೃತ
ಕುಕ್ಕೆ ಕ್ಷೇತ್ರ ಸಂಪರ್ಕಿಸುವ ಮೂರು ಹೆದ್ದಾರಿಗಳಲ್ಲಿ ಸಂಪರ್ಕ ಸೇತುವೆಗಳು ಮತ್ತು ರಸ್ತೆ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ.
< previous
1
...
301
302
303
304
305
306
307
308
309
...
563
next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್