ಸಾಂಪ್ರದಾಯಿಕ ಸಂಗೀತ ಜನಪದ ವಾದ್ಯ ಕಲಾವಿದರ ಸಂಘದ ವಾರ್ಷಿಕ ಮಹಾಸಭೆಕಲಾವಿದರ ನಡುವೆ ಸಾಮರಸ್ಯವನ್ನು ಬೆಳೆಸಬೇಕೆಂಬ ಉತ್ತಮ ಉದ್ದೇಶವನ್ನಿಟ್ಟುಕೊಂಡು 12 ವರ್ಷಗಳ ಹಿಂದೆ, ಕೇಶವ ಶೆಟ್ಟಿಗಾರ್, ಕೇಶವ ಪೂಜಾರಿ ಇವರೆಲ್ಲರ ನೇತೃತ್ವದಲ್ಲಿ ಪ್ರಾರಂಭವಾದ ಸಂಘಟನೆ ಮೂಡುಬಿದಿರೆಯಲ್ಲಿ ಬಹಳ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ.