• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿದ ದಕ್ಷಿಣ ಕನ್ನಡ
ಭಾರಿ ಮಳೆ ಹಿನ್ನೆಲೆಯಲ್ಲಿ ಜುಲೈ 31ರಂದು ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಭೂಗತ ಪಾತಕಿ ಕಲಿ ಯೋಗೀಶನ ಸಹಚರರಿಬ್ಬರ ಸೆರೆ
ಇನ್ನೋವಾ ಕಾರಿನಲ್ಲಿ ಮಂಗಳೂರು ನಗರದಲ್ಲಿ ಅಪರಾಧ ಕೃತ್ಯ ನಡೆಸಲು ಸಂಚು ರೂಪಿಸಿ ತಿರುಗಾಡಿಕೊಂಡಿರುವ ಕುರಿತು ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ಫಳ್ನೀರ್ ಬಳಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಶಿರಾಡಿ, ಚಾರ್ಮಾಡಿ ಘಾಟ್‌ ಪರಿಸ್ಥಿತಿ ಅವಲೋಕನಕ್ಕೆ ಉನ್ನತಾಧಿಕಾರಿಗಳಿಗೆ ಸ್ಪೀಕರ್‌ ಸೂಚನೆ
ಪ್ರಾಕೃತಿಕ ವಿಕೋಪದ ಭೀತಿ ಎದುರಿಸುತ್ತಿರುವ ಶಿರಾಡಿ ಮತ್ತು ಚಾರ್ಮಾಡಿ ಘಾಟ್‌ಗೆ ಭೇಟಿ ನೀಡಿ ಹೆದ್ದಾರಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಪ್ರಾಧಾನ ಕಾರ್ಯದರ್ಶಿ ಸೆಲ್ವಕುಮಾರ್‌ ಹಾಗೂ ದ.ಕ. ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಸ್ಪೀಕರ್‌ ಯು.ಟಿ.ಖಾದರ್ ಹೇಳಿದರು. ನಗರದ ಸರ್ಕ್ಯೂಟ್‌ ಹೌಸ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮಂಗಳೂರಲ್ಲಿ ಬೀದಿಬದಿ ಅನಧಿಕೃತ ವ್ಯಾಪಾರ ವಿರುದ್ಧ ಟೈಗರ್ ಕಾರ್ಯಾಚರಣೆ
ಮಂಗಳೂರು ಮಹಾನಗರದಲ್ಲಿ ಫುಟ್‌ಪಾತ್‌ ಅತಿಕ್ರಮಣ ಸೇರಿದಂತೆ ಅನಧಿಕೃತವಾಗಿ ಬೀದಿಬದಿ ವ್ಯಾಪಾರ ಮಾಡುತ್ತಿರುವ ಅಂಗಡಿಗಳ ಮೇಲೆ ಪಾಲಿಕೆಯ ಟೈಗರ್ ಕಾರ್ಯಾಚರಣೆ ಸೋಮವಾರ ಆರಂಭವಾಗಿದೆ. ಮೊದಲ ದಿನ ನಾರಾಯಣಗುರು ವೃತ್ತದ ಬಳಿಯಿಂದ ಮಣ್ಣಗುಡ್ಡೆ ರಸ್ತೆ ಮತ್ತು ಕೆಪಿಟಿಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ, ಅನಧಿ​ಕೃತವಾಗಿ ನಿರ್ಮಿಸಲಾಗಿದ್ದ ಗೂಡಂಗಡಿಗಳನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವುಗೊಳಿಸಲಾಯಿತು.
ಏಕಾಗ್ರತೆ, ಬುದ್ಧಿಮಟ್ಟ ದೃಢತೆಗೆ ಕ್ರೀಡೆ ಸಹಕಾರಿ: ಅನಿಲ್‌ ಕುಮಾರ್‌
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ, ಲಾಲ, ಪ್ರಗತಿಬಂಧು, ಜ್ಞಾನವಿಕಾಸ, ಸ್ವಸಹಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ಮತ್ತು ಲಾಲ ವಲಯ, ಜನಜಾಗೃತಿ ವೇದಿಕೆ, ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಮತ್ತು ವಲಯ ಭಜನಾ ಪರಿಷತ್ ಜಂಟಿ ಆಶ್ರಯದಲ್ಲಿ ಜು.೨೮ ರಂದು ಬೆಳ್ತಂಗಡಿ ಶ್ರೀ ಮಂ.ಆಂ.ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ಎನೇಲ್ ಗೊಬ್ಬು ಕಾರ್ಯಕ್ರಮ ನಡೆಯಿತು.
ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ
ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಸೋಮವಾರ ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಉಳ್ಳಾಲದ ಕೋಟೆಪುರ, ಮೊಗವೀರಪಟ್ಣ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಕಡಲ್ಕೊರೆತ ಹಾನಿಯನ್ನು ವೀಕ್ಷಿಸಿ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು.
ಕಾಂಗ್ರೆಸ್‌ ಬಲಗೊಳಿಸಲು ಸತ್ಯಶೋಧನಾ ವರದಿ ಅನುಷ್ಠಾನ: ಉಗ್ರಪ್ಪ
ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಮರಳಿ ಸದೃಢ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಕಾಂಗ್ರೆಸ್‌ನ ಮಂಗಳೂರು ವಿಭಾಗ (ಮಲೆನಾಡು ಪ್ರದೇಶ)ದ ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್‌. ಉಗ್ರಪ್ಪ ತಿಳಿಸಿದ್ದಾರೆ. ಕಾಂಗ್ರೆಸ್ ಸೋಲಿನ ಪರಾಮರ್ಶೆಗಾಗಿ ಮಂಗಳೂರಿಗೆ ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಿಫಾ ಸೋಂಕಿತನ ಆರೈಕೆ ಮಾಡಿದ ಕಡಬದ ನರ್ಸ್‌ ಬದುಕಿಗೇ ಸಂಕಷ್ಟ : 8 ತಿಂಗಳಿಂದ ಕೋಮಾದಲ್ಲಿ

ನಿಫಾ ವೈರಸ್ ಬಾಧಿಸಿದ್ದ ರೋಗಿಗೆ ಆರೈಕೆ ನೀಡಿದ್ದ ಕಡಬದ ನರ್ಸ್ ಓರ್ವರು ನಿಫಾ ವೈರಸ್ ಗೆ ತುತ್ತಾಗಿ ಕಳೆದ ಎಂಟು ತಿಂಗಳಿನಿಂದ ಕೋಮಾ ಸ್ಥಿತಿಯಲ್ಲೇ ಚಿಕಿತ್ಸೆಗೆ ಒಳಗಾಗುತ್ತಿರುವ ಹೃದಯ ವಿದ್ರಾವಕ ಘಟನೆ ವಿಳಂಬವಾಗಿ ಬೆಳಕಿಗೆ ಬಂದಿದೆ.  

ದನದ ಮಾಂಸ ಸಾಗಾಟ: ಇಬ್ಬರ ಬಂಧನ
ಬಜಪೆ ಪೋಲಿಸ್ ಠಾಣೆ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ಬೈತಾರಿಯಲ್ಲಿನ ನ ಗೋಪಾಲಕೃಷ್ಣ ಭಜನಾ ಮಂದಿರದ ಬಳಿ ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಮೂಡುಬಿದಿರೆಯ ಹಂಡೇಲು ನಿವಾಸಿಗಳಾದ ಮೊಹಮ್ಮದ್ ಆರೀಫ್ (24) ಹಾಗೂ ಮೊಹಮ್ಮದ್ ಸುಲ್ತಾನ್ (19) ಎಂಬವರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಎಡಕುಮೇರಿ-ಕಡಗರವಳ್ಳಿ ಗುಡ್ಡ ಕುಸಿತ: ಭಾರಿ ಮಳೆ ನಡುವೆ ರೈಲ್ವೆ ಕಾಮಗಾರಿ
ಭೂಕುಸಿತಗೊಂಡು ರೈಲು ಸಂಚಾರ ಸ್ಥಗಿತಕ್ಕೆ ಕಾರಣವಾಗಿರುವ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭಾರಿ ಮಳೆಯ ನಡುವೆಯೂ ಕಾಮಗಾರಿ ಮುಂದುವರಿದಿದೆ. ಇದೇ ವೇಳೆ ನೈಋತ್ಯ ರೈಲ್ವೆ ಜನರಲ್‌ ಮೆನೇಜರ್‌ ಅರವಿಂದ ಶ್ರೀವಾಸ್ತವ್‌ ಸೋಮವಾರ ಸ್ಥಳಕ್ಕೆ ಧಾವಿಸಿದ್ದು, ಕಾಮಗಾರಿಯ ತಪಾಸಣೆ ನಡೆಸಿದ್ದಾರೆ.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 563
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved