• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಸಿಐಸಿಐ ಲೊಂಬಾರ್ಡ್‌ ಇನ್ಸೂರೆನ್ಸ್‌ ಕಂಪನಿ ಜೊತೆ ಕೆಬಿಎಲ್‌ ಒಪ್ಪಂದ
ಈ ಒಪ್ಪಂದದ ಮೂಲಕ ಕರ್ಣಾಟಕ ಬ್ಯಾಂಕ್ ಗ್ರಾಹಕರು ಐಸಿಐಸಿಐ ಲೊಂಬಾರ್ಡ್ ಒದಗಿಸುವ ಸಮಗ್ರ ವಿಮಾ ಉತ್ಪನ್ನಗಳು ಮತ್ತು ಸೇವೆಗಳನ್ನು ಬಳಸಿಕೊಳ್ಳಬಹುದಾಗಿದೆ.
ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ವಿರೋಧಿಸಿ ಬಿಜೆಪಿ ಸಂಸದರು ಸಂಸತ್‌ನಲ್ಲಿ ಪ್ರತಿಭಟಿಸಲಿ
ಖಾಲಿ ಚೊಂಬುಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಪ್ರತಿಭಟಿಸಿದರು.
ಬಿರುಗಾಳಿ ಹೊಡೆತಕ್ಕೆ ತತ್ತರಿಸಿದ ನೆರಿಯ ಗ್ರಾಮ
ನೆರಿಯ ಗ್ರಾಮದ ರಸ್ತೆಯುದ್ದಕ್ಕೂ ಎಲ್ಲೆಲ್ಲೂ ಮರಗಳು ಹಾಗೂ ವಿದ್ಯುತ್ ಕಂಬಗಳು ಮುರಿದುಬಿದ್ದು ಹಲವು ಮೂಲಭೂತ ಸೌಕರ್ಯಗಳಿಂದ ಜನರು ವಂಚಿತರಾಗಿದ್ದಾರೆ.
ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ
ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಶುಕ್ರವಾರ ದೀಪ ಪ್ರಜ್ವಲನ ಕಾರ್ಯಕ್ರಮ ನಡೆಯಿತು.
ಭೂಕುಸಿತ ಉಂಟಾದ ಕಾರಣ ಆಗಸ್ಟ್ 10ರ ವರೆಗೂ ಮಂಗ್ಳೂರು-ಬೆಂಗ್ಳೂರು ರೈಲು ಸಂಚಾರ ಕಷ್ಟ?
ಮೈಸೂರು ರೈಲ್ವೆ ವಿಭಾಗದ ಎಡಕುಮೇರಿ ಹಾಗೂ ಕಡಗರವಳ್ಳಿ ನಡುವೆ ಭೂಕುಸಿತ ಉಂಟಾದ ಕಾರಣ ಎಲ್ಲ ರೈಲು ಸಂಚಾರವನ್ನು ಸದ್ಯದ ಮಟ್ಟಿಗೆ ಆ. 4ರ ವರೆಗೆ ರದ್ದುಗೊಳಿಸಲಾಗಿದೆ.
ತುಳು ಭಾಷೆ 8ನೇ ಪರಿಚ್ಛೇದ ಸೇರ್ಪಡೆಗೆ ನೇಪಾಳದಲ್ಲಿ ತುಳುನಾಡ ಭಕ್ತರ ಪ್ರಾರ್ಥನೆ
ತುಳುನಾಡ ಅಭಿಮಾನಿ ಸದಸ್ಯರು ತುಳುನಾಡ ಧ್ವಜ ಅರಳಿಸುವ ಮೂಲಕ ಬಹುವರ್ಷಗಳ ಬೇಡಿಕೆ ಕುರಿತಾಗಿ ಜನ ಜಾಗೃತಿ ಮೂಡಿಸಿದರು.
ವಿವಿಗಳ ಸಮಾಜ ವಿಜ್ಞಾನ ವಿಭಾಗಗಳು ಒಂದಾಗಿ ಕೆಲಸ ಮಾಡಬೇಕು: ಡಾ.ಜಿ.ವಿ.ಜೋಶಿ
ದೇಶದ ವಿವಿಧ ಕಡೆಗಳಿಂದ ಸುಮಾರು 60 ಮಂದಿ ಸಮಾಜ ವಿಜ್ಞಾನಿಗಳು, ಸಂಶೋಧಕರು ಆಗಮಿಸಿದ್ದರು.
ಭಾರತದ ಪಶ್ಚಿಮ ಕರಾವಳಿಗೆ ಏಕರೂಪ ಮೀನುಗಾರಿಕಾ ನೀತಿ ಸಂಹಿತೆ ಕರ್ನಾಟಕ ಬದ್ಧ: ಮಾಂಕಾಳ ವೈದ್ಯ
ಮಂಗಳೂರಿನಲ್ಲಿರುವ ದೇಶದ ಪ್ರಥಮ ಮೀನುಗಾರಿಕಾ ಕಾಲೇಜನ್ನು ವಿಶ್ವವಿದ್ಯಾನಿಲಯವಾಗಿಸುವ ನಿಟ್ಟಿನಲ್ಲಿ ಪೂರಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಮಂಗಳೂರಿನ ಮೀನುಗಾರಿಕಾ ಕಾಲೇಜು ವಿಶ್ವವಿದ್ಯಾನಿಲಯದ ಎಲ್ಲ ಅರ್ಹತೆಯನ್ನು ಹೊಂದಿದೆ. 65 ಎಕರೆ ಜಾಗವನ್ನೂ ಹೊಂದಿದೆ ಎಂದು ಸಚಿವ ಮಾಂಕಾಳ ವೈದ್ಯ ಹೇಳಿದರು.
ಗುತ್ತಕಾಡು ಪರಿಸರದಲ್ಲಿ ಸುಂಟರ ಗಾಳಿಗೆ ಅಪಾರ ಹಾನಿ
ಶುಕ್ರವಾರ ಮಧ್ಯರಾತ್ರಿ ವೇಳೆ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗುತ್ತಕಾಡಿನ ಸತೀಶ್ ಪೂಜಾರಿ ಅವರ ಮನೆ ಮೇಲೆ ದೊಡ್ಡ ಮರ ಬಿದ್ದು ಅಪಾರ ಹಾನಿ ಸಂಭವಿಸಿದ್ದು ಮನೆಯವರು ಪಾರಾಗಿದ್ದಾರೆ.
ಬೆಳ್ತಂಗಡಿ ತಾಲೂಕಲ್ಲಿ ಗಾಳಿ ಅಬ್ಬರ: ಮಾಲಾಡಿ ಶಾಂತಿಧಾಮ ಆಶ್ರಮ ಮೇಲ್ಛಾವಣಿ ಸಂಪೂರ್ಣ ಹಾನಿ
ಗಾಳಿಯ ಅಬ್ಬರಕ್ಕೆ ಮಾಲಾಡಿಯ ಶಾಂತಿಧಾಮ ಆಶ್ರಮದ ಕಟ್ಟಡದ ಮೇಲ್ಛಾವಣಿ ಸಂಪೂರ್ಣವಾಗಿ ನೆಲ ಕಚ್ಚಿದೆ. ಅದೃಷ್ಟವಶಾತ್ ಆಶ್ರಮದಲ್ಲಿ ಇದ್ದವರು ಅಪಾಯದಿಂದ ಪಾರಗಿದ್ದಾರೆ.
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 562
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved